ಗೋವು ಚಿನ್ನ, ಗೋವಿನೊಂದಿಗಿನ ಬದುಕು ಚೆನ್ನ, ಗೋರಕ್ಷಣೆಯಾದರೆ ರಾಷ್ಟ್ರದಲ್ಲಿ ಚಿನ್ನದ ಯುಗ ಆರಂಭವಾಗುತ್ತದೆ. ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸಿಕ್ಕಿರುವ ಸ್ವಾತಂತ್ರ್ಯಕ್ಕೆ ಮಹತ್ತರವಾದ ಅರ್ಥವಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ...
ಮೊದಲು ಸಂತರ ಬಾಯಲ್ಲಿ ಗೋವು ನಲಿಯಬೇಕು, ಸಂತರ ನಾಲಿಗೆಯಲ್ಲಿ ಗೋವು ನಲಿದಾಡಿದರೆ, ಗೋವು ನಾಡಿನಲ್ಲಿ ನಲಿದಾಡುವಂತಾಗುತ್ತದೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ...
'ಹಿಂದಿ ದಿವಸ್' ಅಂಗವಾಗಿ ನೀಡಲಾಗುತ್ತಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ.
ಪ್ರತಿ ವರ್ಷ ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ...
ಗಾಂಧಿ ಜಯಂತಿ ದಿನದ ಪ್ರಯುಕ್ತ ಅಕ್ಟೋಬರ್ 2 ರಂದು ರಾಜ್ಯದ 160 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳನ್ನು ಮುಂಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ ಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿಯೇ ರಾಜೀವ್...