ರಾಜ್ಯದ ಜನೆತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ಕೊರತೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಈಗಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಶೇ.25ರಷ್ಟು ವಿದ್ಯುತ್...