ಸೋಮವಾರ ಪ್ರಾತಃಕಾಲದಲ್ಲಿ ಪೇಜಾವರ ಶ್ರೀ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಪರ್ಯಾಯ ಪೀಠಾರೋಹಣ ಮಾಡುವ ಮೂಲಕ ಐತಿಹಾಸಿಕ ದಾಖಲೆಯ ಪಂಚಮ ಪರ್ಯಾಯದ ಅಪೂರ್ವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶ್ರೀವಾದಿರಾಜರ ಬಳಿಕ 415 ವರ್ಷಗಳ ಅನಂತರ ಐದನೇ ಬಾರಿಗೆ ಪೇಜಾವರ ಶ್ರೀ ಶ್ರೀ ಸರ್ವಜ್ಞಪೀಠ ಅಲಂಕರಿಸಿದ್ದಾರೆ.
ಭಾನುವಾರ ಮಧ್ಯರಾತ್ರಿ...
ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನರ ನಿರೀಕ್ಷೆಗೆ ತಕ್ಕಂತೆ...
ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮಿಜಿ ಅಭಿಪ್ರಾಯಪಟ್ಟಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಹುಲಿ ರಾಷ್ಟ್ರೀಯ ಪ್ರಾಣಿಯಾಗಿರುವುದರಿಂದ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಅಶಾಂತಿ ಉಂಟಾಗುತ್ತಿದೆ. ಹೀಗಾಗಿ ಹುಲಿ ಬದಲು ಗೋವನ್ನು ರಾಷ್ಟೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದರು.
ಗೋವು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವುದರಿಂದ...