Untitled Document
Sign Up | Login    
Dynamic website and Portals
  

Related News

ಉಗ್ರರ ದಾಳಿ ಬಗ್ಗೆ ಎಚ್ಚರಿಕೆ: ಡಿಸಿಪಿಗಳ ಸಭೆ ಕರೆದ ದೆಹಲಿ ಪೊಲೀಸ್ ಆಯುಕ್ತ

ದೆಹಲಿಯಲ್ಲಿ ಉಗ್ರರ ದಾಳಿ ನಡೆಯುವ ಬಗ್ಗೆ ಎಚ್ಚರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಏ.28ರಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎ ಬಸ್ಸಿ ಅವರು ಎಲ್ಲಾ ಡಿಸಿಪಿಗಳ ಸಭೆ ಕರೆದಿದ್ದಾರೆ. ಜೈಶಾ ಉಗ್ರ ಸಂಘಟನೆಯಿಂದ ದೆಹಲಿಯಲ್ಲಿ ದಾಳಿ ನಡೆಯುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ...

ನಾಗ್ಪುರದಲ್ಲಿ ಓವೈಸಿ ರ್ಯಾಲಿ ರದ್ದುಗೊಳಿಸಲು ಬಿಜೆಪಿ, ಶಿವಸೇನೆ ಒತ್ತಾಯ

ಫೆ.28ರಂದು ನಾಗ್ಪುರದಲ್ಲಿ ನಡೆಯಲಿರುವ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ರ್ಯಾಲಿಗೆ ಅನುಮತಿ ನೀಡಬಾರದು ಎಂದು ಬಿಜೆಪಿ ಹಾಗೂ ಶಿವಸೇನೆ ಒತ್ತಾಯಿಸಿವೆ. ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆಯಲಿರುವ ಅಸಾವುದ್ದೀನ್ ಓವೈಸಿಯ ಮೊದಲ ರ್ಯಾಲಿ ಇದಾಗಿದ್ದು, ಓವೈಸಿಯ ಪ್ರಥಮ ರ್ಯಾಲಿಗೆ ಬಿಜೆಪಿ, ಶಿವಸೇನೆಯಿಂದ ತೀವ್ರ ವೀರೊಧ...

ದೆಹಲ್ಲಿಯಲ್ಲಿ ಚರ್ಚ್ ಗಳಿಗಿಂತಲೂ ದೇವಾಲಯಗಳ ಮೇಲೆಯೇ ಹೆಚ್ಚು ದಾಳಿ!

ನವದೆಹಲಿಯಲ್ಲಿ ಚರ್ಚ್ ಗಳಿಗಿಂತ ಹೆಚ್ಚು ದೇವಾಲಯಗಳು, ಗುರುದ್ವಾರಗಳ ಮೇಲೆ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತರು ನೀಡಿರುವ ಮಾಹಿತಿಯ ಪ್ರಕಾರ ಕಳೆದ ವರ್ಷ ಚರ್ಚ್ ಗಳಿಗಿಂತ ಹೆಚ್ಚು...

ವಿ.ಹೆಚ್.ಪಿ ಹಿಂದೂ ಸಮಾಜೋತ್ಸವದ ಆಯೋಜಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ನಿಷೇಧದ ನಡುವೆಯೂ ವಿಶ್ವಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಭಾಷಣ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮದ ಆಯೋಜಕರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited