ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಪೊಲೀಸರು ಹಾಗೂ ಅರೆ ಸೇನಾಪಡೆ ಸೇರಿದಂತೆ 60 ಸಾವಿರ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಸೇರಿದಂತೆ ಅರೆ ಸೇನಾ ಪಡೆಗಳು 70...
ಗುರ್ ಗಾಂವ್ ನಲ್ಲಿ ಇಬ್ಬರು ನಾಗಾಲ್ಯಾಂಡ್ ವ್ಯಕ್ತಿಗಳ ಮೇಲೆ ನಡೆದ ಹಲ್ಲೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜ್ಜು ಜನಾಂಗೀಯ ಹಲ್ಲೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಈಶಾನ್ಯ ರಾಜ್ಯದ ವಿದ್ಯಾರ್ಥಿಗಳನ್ನು ಭೇಟಿಯಾದ ಕಿರಣ್ ರಿಜ್ಜು, ಜನಾಂಗೀಯ ಹಲ್ಲೆಯನ್ನು...