Untitled Document
Sign Up | Login    
Dynamic website and Portals
  

Related News

ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

ಹಸಿರು ಮನೆ ಅನಿಲ ಉತ್ಪಾದನೆ ಕಡಿಮೆ ಮಾಡಲು ಹಲವು ನಿಯಮಗಳನ್ನು ಒಳಗೊಂಡಿರುವ ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಭಾರತ, ಅಮೆರಿಕ, ಚೀನಾ ಸೇರಿದಂತೆ ಒಟ್ಟು 175 ರಾಷ್ಟ್ರಗಳು ಸಹಿ ಹಾಕಿವೆ. ಈ ಮೂಲಕ ಜಾಗತಿಕ ತಾಪಮಾನವನ್ನು ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ತುರ್ತು ಅಗತ್ಯವನ್ನು...

ಪ್ಯಾರಿಸ್ ಒಪ್ಪಂದ ಹವಾಮಾನ ನ್ಯಾಯಕ್ಕೆ ಸಿಕ್ಕ ಜಯಃ ಪ್ರಧಾನಿ ನರೇಂದ್ರ ಮೋದಿ

ಪ್ಯಾರಿಸ್ ನಲ್ಲಿ ಹವಾಮಾನ ಬದಲಾವಣೆ ಒಪ್ಪಂದಕ್ಕೆ 195 ದೇಶಗಳು ಸಹಿ ಹಾಕಿದ ನಂತರ, ಈ ಐತಿಹಾಸಿಕ ಒಪ್ಪಂದದ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಇದು ಹವಾಮಾನ ನ್ಯಾಯಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ. ಪ್ಯಾರಿಸ್ ಒಪ್ಪಂದದ ಫಲಿತಾಂಶದಲ್ಲಿ ಯಾರೂ ವಿಜೇತರೂ...

ಜಾಗತಿಕ ತಾಪದ ವಿರುದ್ಧ ಪ್ಯಾರಿಸ್ ನಲ್ಲಿ ಶೃಂಗಸಭೆ ಆರಂಭ

130 ಜನರನ್ನು ಬಲಿ ಪಡೆದ ಪ್ಯಾರಿಸ್‌ ಭಯೋತ್ಪಾದಕ ದಾಳಿಯ ಕರಿನೆರಳಿನಲ್ಲಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ನಲ್ಲಿ 12 ದಿನಗಳ ವಿಶ್ವ ನಾಯಕರ ಜಾಗತಿಕ ತಾಪಮಾನದ ವಿರುದ್ಧದ ಶೃಂಗಸಭೆ ಸೋಮವಾರದಿಂದ ಆರಂಭವಾಗಿದೆ. ಈ ಮಹಾಸಭೆಗೆ ಸುಮಾರು 9 ಸಾವಿರ ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಧಾನಿ ಮೋದಿ,...

ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪ್ಯಾರಿಸ್ ಗೆ ಪ್ರಯಾಣ

ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್ ಗೆ ತೆರಳಿದರು. ಜಾಗತಿಕ ತಾಪಮಾನದ ಕುರಿತು ಮಾತನಾಡುವುದು ಎಲ್ಲರ ಕರ್ತವ್ಯ ಎಂದು ಒತ್ತಿ ಹೇಳಿದರು. ಪ್ಯಾರಿಸ್ ಗೆ ಹೊರಡುವ ಮೊದಲು ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ...

ಭಾರತದಲ್ಲೂ ಐಸಿಸ್ ದಾಳಿಯ ಸಂಭವ, ಹೈ ಅಲರ್ಟ್ ಘೋಷಣೆ: ರಾಜನಾಥ್ ಸಿಂಗ್

ಕಳೆದ ಶುಕ್ರವಾರ ಪ್ಯಾರಿಸ್ ನಲ್ಲಿ 129 ಜನರ ಮರಣಹೋಮಕ್ಕೆ ಕಾರಣವಾದ ಐಸಿಸ್ ಉಗ್ರರ ಅಟ್ಟಹಾಸದ ನಂತರ, ಭಾರತ ಇಸ್ಲಾಮಿಕ್ ಸ್ಟೇಟ್ ( ಐಸಿಸ್ ) ಬೆದರಿಕೆಯಿಂದ ಜಾಗೃತವಾಗಿರಬೇಕು, ಭಾರತದಲ್ಲಿ ದಾಳಿ ನಡೆಸುವುದನ್ನು ತಳ್ಳಿ ಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ...

ಭಯೋತ್ಪಾದನೆ ನಿರ್ಮೂಲನೆಗೆ ಜಿ-20 ರಾಷ್ಟ್ರಗಳ ನಿರ್ಣಯ

ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ನಲ್ಲಿ ಐಸಿಸ್‌ ಭಯೋತ್ಪಾದಕರು ನಡೆಸಿದ ಅಟ್ಟಹಾಸವನ್ನು ಜಿ-20 ಶೃಂಗಸಭೆಯಲ್ಲಿ ಖಂಡಿಸಲಾಯಿತು. ಉಗ್ರವಾದವನ್ನು ನಿಗ್ರಹಿಸಲು ಜಾಗತಿಕ ಮಟ್ಟದಲ್ಲಿ ತುರ್ತಾಗಿ ಸಂಯುಕ್ತ ಪ್ರಯತ್ನಗಳು ನಡೆಯಬೇಕಿವೆ ಎಂದು ವಿಶ್ವ ನಾಯಕರು ಪ್ರತಿಪಾದಿಸಿದ್ದಾರೆ. ಆರ್ಥಿಕಾಭಿವೃದ್ಧಿ ಹಾಗೂ ಹವಾಮಾನ ಬದಲಾವಣೆ ಕುರಿತು ಚರ್ಚಿಸುವ ಉದ್ದೇಶದಿಂದ ಟರ್ಕಿಯ ಅಂತಾಲಿಯಾದಲ್ಲಿ...

ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಟರ್ಕಿ ತಲುಪಿದ ಪ್ರಧಾನಿ ನರೇಂದ್ರ ಮೋದಿ

ತಮ್ಮ ಮೂರು ದಿನಗಳ ಯುಕೆ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಜಿ-20 ಶೃಂಗಸಭೆಗಾಗಿ ಶನಿವಾರ ರಾತ್ರಿ ಟರ್ಕಿಯ ಅಂತಾಲಿಯಾ ತಲುಪಿದ್ದಾರೆ. ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯ ಸಮಸ್ಯೆಗಳು, ಹವಾಮಾನ ಬದಲಾವಣೆ, ಕಪ್ಪುಹಣ ಹೊರತರಲು ಜಾಗತಿಕ ಸಹಕಾರ...

ಪ್ಯಾರಿಸ್ ನಲ್ಲಿ ಉಗ್ರರ ಅಟ್ಟಹಾಸಕ್ಕೆ 120ಕ್ಕೂ ಹೆಚ್ಚು ನಾಗರಿಕರು ಬಲಿ

ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಶುಕ್ರವಾರ ಉಗ್ರರು ನಡೆಸಿದ ದಾಳಿಗೆ 120ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. 'ಅಲ್ಲಾಹು ಅಕ್ಬರ್' ಎಂದು ಕೂಗುತ್ತಾ ಉಗ್ರರು ಅಮಾಯಕ ಜನರ ಮೇಲೆ ಗುಂಡಿನ ಮಳೆಗೈದರು ಮತ್ತು ಬಾಂಬ್ ದಾಳಿ ನಡೆಸಿದರು. ಫ್ರಾನ್ಸ್ ಮತ್ತು ಜರ್ಮನಿಗಳ ಮಧ್ಯೆ ಸೌಹಾರ್ಧ...

3 ದೇಶಗಳಲ್ಲಿ ಐಸಿಸ್‌ ಉಗ್ರರ ದಾಳಿ: 50ಕ್ಕೂ ಹೆಚ್ಚು ಬಲಿ

ವಿಶ್ವದ ಹಲವೆಡೆ ಅಟ್ಟಹಾಸ ಮೆರೆಯುತ್ತಿರುವ ಸುನ್ನಿ ಪಂಥೀಯ ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಒಂದೇ ದಿನ ಫ್ರಾನ್ಸ್‌, ಟ್ಯುನೀಸಿಯಾ ಮತ್ತು ಕುವೈತ್‌ ನಲ್ಲಿ ದೊಡ್ಡ ಪ್ರಮಾಣದ ಭಯೋತ್ಪಾದಕ ದಾಳಿಗಳನ್ನು ಎಸಗಿದ್ದಾರೆ. ಭಾರಿ ಸಂಖ್ಯೆಯ ಸಾವು ನೋವಿಗೆ ಕಾರಣರಾಗಿದ್ದಾರೆ. ಪಾಶ್ಚಾತ್ಯರು ಮತ್ತು ಶಿಯಾ ಪಂಥೀಯರನ್ನು...

ಪ್ಯಾರಿಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಯುಪಿಎ ಸರ್ಕಾರ ಕಲ್ಲಿದ್ದಲು ಗಣಿಗಳನ್ನು ಕಳ್ಳೆಪುರಿ ರೀತಿಯಲ್ಲಿ ಹಂಚಿಕೆ ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಪ್ಯಾರಿಸ್ ನಲ್ಲಿ ಎನ್ಆರ್‍ಐಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಿದ ಅವರು, `ನೀವು ಕಲ್ಲಿದ್ದಲು ಗಣಿ ಹಂಚಿಕೆ ಹಗರಣದ ಬಗ್ಗೆ ಕೇಳಿರಬಹುದು. ಯಾರನ್ನಾದರೂ...

ಫ್ರಾನ್ಸ್ ನಲ್ಲಿ ಪತನಗೊಂಡ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

'ದಕ್ಷಿಣ ಫ್ರಾನ್ಸ್' ಲ್ಲಿ ಪತನಕ್ಕೊಳಗಾದ ಜರ್ಮನಿಯ A320 ಡಿ AIRX ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಇದರಿಂದಾಗಿ ವಿಮಾನ ಪತನಕ್ಕೊಳಗಾದ ಕಾರಣ ತಿಳಿಯಲು ಸಹಾಯವಾಗಲಿದೆ. ಕಳೆದ 25 ವರ್ಷಗಳಿಂದ ಬಳಕೆಯಾಗುತ್ತಿದ್ದ ಈ ವಿಮಾನ ನಿಯಂತ್ರಣ ಕಳೆದುಕೊಳ್ಳತ್ತಲೇ ಪೈಲಟ್, ಸಹಾಯಕ್ಕಾಗಿ...

ಪತ್ರಿಕಾ ಕಛೇರಿ ದಾಳಿ: ವೀಡಿಯೋ ಸಂದೇಶದ ಮೂಲಕ ಮತ್ತಷ್ಟು ದಾಳಿಗೆ ಆದೇಶ

ಪ್ಯಾರಿಸ್‌ನಲ್ಲಿ ವಿವಾದಾತ್ಮಕ ಕಾರ್ಟೂನ್ ಪ್ರಕಟಿಸಿದ್ದಕ್ಕಾಗಿ ಪತ್ರಿಕಾ ಕಛೇರಿ ಚಾರ್ಲಿ ಹೆಬ್ಡೋ ಮೇಲೆ ದಾಳಿ ನಡೆಸಿದ ಮೂರು ಉಗ್ರರಲ್ಲಿ ಒಬ್ಬನಾದ ಉಗ್ರ ಅಮೆಡಿ ಕುಲಿಬಾಲಿಯನ್ನು ಹೋಲುವ ವ್ಯಕ್ತಿ ಕಳಿಸಿದ ವೀಡಿಯೋ ಸಂದೇಶವೊಂದು ಲಭ್ಯವಾಗಿದೆ. ಪ್ರಸ್ತುತ ವೀಡಿಯೋವನ್ನು ಆನ್‌ಲೈನ್ ಮೂಲಕ ಪ್ರಸಾರ ಮಾಡಲಾಗಿದ್ದು, ವೀಡಿಯೋದಲ್ಲಿ...

ಪ್ಯಾರಿಸ್ ನ ಲಿಯಾನ್ ಬಳಿ ಸ್ಫೋಟ

ಫ್ರಾನ್ಸ್ ನ ಪ್ಯಾರಿಸ್ ನಗರದ ಲಿಯಾನ್ ಬಳಿ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲ ಸಮಯದ ಹಿಂದಷ್ಟೇ ದಕ್ಷಿಣ ಪ್ಯಾರಿಸ್ ನಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆದ ಬೆನ್ನಲ್ಲೇ ಪ್ಯಾರಿಸ್ ನ ಮಸೀದಿ ಪಕ್ಕದಲ್ಲಿರುವ ಕಟ್ಟದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ...

ಪ್ಯಾರಿಸ್ ನಲ್ಲಿ ಮತ್ತೆ ಗುಂಡಿನ ದಾಳಿ

ಪ್ಯಾರಿಸ್ ನ ಪತ್ರಿಕಾ ಕಛೇರಿಯಲ್ಲಿ ಉಗ್ರರು ಅಟ್ಟಹಾಸ ಮೆರೆದು 12 ಜನರನ್ನು ಬಲಿಪಡೆದುಕೊಂಡಿರುವ ಬೆನ್ನಲ್ಲೇ ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ. ದಕ್ಷಿಣ ಪ್ಯಾರಿಸ್ ಪ್ರಾಂತ್ಯದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ...

ಪ್ಯಾರೀಸ್ ನಲ್ಲಿ ನರಮೇಧ ನಡೆಸಿದ ಉಗ್ರರಿಗೆ ಬಹುಮಾನ ಘೋಷಿಸಿದ ಬಿ.ಎಸ್.ಪಿ ನಾಯಕ ಖುರೇಷಿ

'ಐ.ಎಸ್.ಐ.ಎಸ್' ಉಗ್ರರು ಪ್ಯಾರಿಸ್‌ನ ಪ್ರಮುಖ ವಾರ ಪತ್ರಿಕೆ 'ಚಾರ್ಲಿ ಹೆಬ್ಡೋ' ಪತ್ರಕರ್ತರ ಹತ್ಯೆ ಮಾಡಿರುವುದನ್ನು ಇಡೀ ವಿಶ್ವವೇ ಖಂಡಿಸುತ್ತಿದ್ದರೆ ಬಿ.ಎಸ್.ಪಿ ನಾಯಕ ಮಾತ್ರ 'ಚಾರ್ಲಿ ಹೆಬ್ಡೋ' ಪತ್ರಕರ್ತರ ಹತ್ಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರವಾದಿಗೆ ಅಪಮಾನ ಮಾಡುವವರಿಗೆ ಪ್ಯಾರೀಸ್ ಪತ್ರಕರ್ತರ ನರಮೇಧ ಪ್ರಕರಣದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited