Untitled Document
Sign Up | Login    
Dynamic website and Portals
  

Related News

ಸ್ವಾಮಿ ವಿವೇಕಾನಂದರು ಭಾರತದ ಆತ್ಮಃ ಪ್ರಧಾನಿ ನರೇಂದ್ರ ಮೋದಿ

ಮೂರು ದಿನದ ಮಲ್ಯೇಷಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೌಲಾಲಂಪುರದಲ್ಲಿರುವ ರಾಮಕೃಷ್ಣ ಮಿಷನ್ ಗೆ ಭೇಟಿ ನೀಡಿ ಸ್ವಾಮೀ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಸ್ವಾಮೀ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಲ್ಯೇಷಿಯಾದ ನೆಲದಲ್ಲಿ ಸ್ವಾಮೀ...

ಪತ್ರಕರ್ತನ ಹತ್ಯೆ ಪ್ರಕರಣ: ಪ್ರಕೃತಿ ಸಹಜವಾದ ಘಟನೆ ಎಂದ ಯುಪಿ ಸಚಿವ

ಪತ್ರಕರ್ತರೊಬ್ಬರನ್ನು ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಪ್ರಕರಣದ ವಿರುದ್ಧ ಉತ್ತರಪ್ರದೇಶ ಸೇರಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಪ್ರಕೃತಿ ಸಹಜವಾದ ಘಟನೆಗಳನ್ನು ನಾವು ತಡೆಯಲಾಗದು ಎಂದು ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಯುಪಿ ತೋಟಗಾರಿಕೆ ಇಲಾಖೆ ಸಚಿವ ಪರಸುನಾಥ...

ಭೂಕಂಪದ ಪರಿಣಾಮ ನೇಪಾಳದಲ್ಲಿ 2.5ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹಾನಿ

'ನೇಪಾಳ'ದಲ್ಲಿ ಸಂಭವಿಸಿರುವ ಭೀಕರ ಭೂಕಂಪಕ್ಕೆ 6,300 ಜನರು ಸಾವನ್ನಪ್ಪುವುದರೊಂದಿಗೆ 2.5ಲಕ್ಷಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. 7.9ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವ ಪರಿಣಾಮ, ನೇಪಾಳ ಕಳೆದ 8 ದಶಕಗಳಲ್ಲೆ ಕಂಡರಿಯದ ಪ್ರಕೃತಿ ವಿಕೋಪವನ್ನು ಎದುರಿಸಿತ್ತು. ಕಂಪನದ ತೀವ್ರತೆಗೆ 1,38,182 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದಾರೆ....

ರಿಮೋಟ್‌ ಕಂಟ್ರೋಲ್‌ ನಾನಲ್ಲ: ಮನೀಶ್ ಸಿಸೋಡಿಯಾ

ನಾನು ಹಂಗಾಮಿ ಮುಖ್ಯಮಂತ್ರಿಯಾಗಿದ್ದರೂ ಸಹ ಮೈಕ್‌ ಮತ್ತು ರಿಮೋಟ್‌ ಕಂಟ್ರೋಲ್‌ ಬೇರೆಯವರ (ಕೇಜ್ರಿವಾಲ್‌) ಬಳಿ ಇಲ್ಲ. ಅದು ನನ್ನ ಹತ್ತಿರವೇ ಇದೆ ಎಂದು ಅರವಿಂದ್ ಕೇಜ್ರಿವಾಲ್‌ ಅನುಪಸ್ಥಿತಿಯಲ್ಲಿ ರಾಜ್ಯಭಾರದ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಸ್ಪಷ್ಟಪಡಿಸಿದ್ದಾರೆ. ಆಡಳಿತ ನನ್ನ ನಿಯಂತ್ರಣದಲ್ಲಿದ್ದು,...

ಅರವಿಂದ್ ಕೇಜ್ರಿವಾಲ್ ಗುಣಮುಖ: ಸಂಜೆ ದೆಹಲಿಗೆ ವಾಪಸ್

ಕಳೆದ 12 ದಿನಗಳಿಂದ ಕೆಮ್ಮು ಮತ್ತು ಮಧುಮೇಹ ಕಾಯಿಲೆಗೆ ತುಮಕೂರು ರಸ್ತೆ ಬಳಿ ಇರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಕೇಜ್ರಿವಾಲ್ ಚೇತರಿಕೆ: ಮಾ.16ರಂದು ದೆಹಲಿಗೆ ವಾಪಸ್

ಕೆಮ್ಮು ಮತ್ತು ಮಧುಮೇಹಕ್ಕೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಗುಣಮುಖರಾಗಿದ್ದು, ಮಾ.16 ರಂದು ಆಸ್ಪತ್ರೆಯಿಂದ ಡಿಸ್‌ ಚಾರ್ಜ್ ಆಗಲಿದ್ದಾರೆ. ಕೆಮ್ಮು ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಂದಿದೆ. ಸೋಮವಾರದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದು, ಅಂದು...

ಕೆಮ್ಮಿಗೆ ಚಿಕಿತ್ಸೆ: ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿದ ಕೇಜ್ರಿವಾಲ್

ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲು ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಗೆ ರಾಜ್ಯ ಸರ್ಕಾರದಿಂದ 2...

ಗೋದಾಮುಗಳ ಕೊರತೆ ನೀಗಲು ಕ್ರಮ: ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳನ್ನು ಸಂಗ್ರಹಿಸಡಲು ಗೋದಾಮುಗಳ ಕೊರತೆಯಿದ್ದು, ರಾಜ್ಯದ ಎಲ್ಲ ಭಾಗಗಳಲ್ಲಿ ವೈಜ್ಞಾನಿಕ ಗೋದಾಮುಗಳನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಕೃಷಿ ರಾಜ್ಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನಬಾರ್ಡ್ ವತಿಯಿಂದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited