ಇತ್ತೀಚಿನ ದೂರವಾಣಿ ತರಂಗಾಂತರಗಳ ಹರಾಜು ಪ್ರಕ್ರಿಯೆಯು ದೂರವಾಣಿ ಕಂಪನಿಗಳಿಗೆ ಭಾರಿ ವೆಚ್ಚದಾಯಕವಾದ ಹಿನ್ನೆಲೆಯಲ್ಲಿ ಮೊಬೈಲ್ ಕರೆದರಗಳು ಏರಬಹುದು ಎನ್ನಲಾಗಿತ್ತು. ಆದರೆ ಇದರ ಬದಲಿಗೆ ಸ್ಥಳೀಯ/ರೋಮಿಂಗ್ ಎಸ್ಸೆಮ್ಮೆಸ್ ದರ ಮತ್ತು ಸ್ಥಳೀಯ/ರೋಮಿಂಗ್ ಕರೆ ದರಗಳಲ್ಲಿ ಭಾರಿ ಇಳಿಕೆಯಾಗಲಿದೆ.
ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರವು (ಟ್ರಾಯ್) ಗರಿಷ್ಠ...
ಇತ್ತೀಚೆಗಷ್ಟೇ ಪಾಕಿಸ್ತಾನ ಹಾಗೂ ಉಗ್ರರನ್ನು ಹೊಗಳಿ ವಿವಾದಕ್ಕೀಡಾಗಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್, ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಾಂತಿ ಮತ್ತು ಸಾಮರಸ್ಯ ಬೇಕಾಗಿದ್ದರೆ ಪಾಕಿಸ್ತಾನ ಭಯೋತ್ಪಾದನೆಗೆ ಕಡಿವಾಣ ಹಾಕಬೇಕೆಂದು ತಿಳಿಸಿದ್ದಾರೆ.
ಜಮ್ಮುವಿನ ಕಾಥುವಾ ಮತ್ತು ಸಾಂಬಾದಲ್ಲಿ ಉಗ್ರರು ನಡೆಸಿರುವ ಗುಂಡಿನ...
'ಕಲ್ಲಿದ್ದಲು' ಹಾಗೂ ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಭಾರತ ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದ ಹಣ ಹರಿದುಬರುತ್ತಿದೆ. ಎಲ್ಲಾ ಅಂದಾಜುಗಳನ್ನೂ ಮೀರಿ ಈ ವರೆಗೆ ಸರ್ಕಾರಕ್ಕೆ 3 ಲಕ್ಷಕೋಟಿ ರೂಪಾಯಿ ಆದಾಯ ಬಂದಿದೆ.
ಕೇವಲ 32 ಕಲ್ಲಿದ್ದಲು ನಿಕ್ಷೇಪಗಳ ಹರಾಜು ಪ್ರಕ್ರಿಯೆಯಿಂದ...
'ಮೊಬೈಲ್' ತರಂಗಾಂತರ ಹರಾಜು ಪ್ರಕ್ರಿಯೆಗೆ ಮಾ.4ರಂದು ಚಾಲನೆ ದೊರೆತಿದ್ದು ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದಲ್ಲಿ ಆದಾಯ ಹರಿದು ಬರುವ ನಿರೀಕ್ಷೆ ಇದೆ.
ಮಾ.4ರಂದು ಬೆಳಿಗ್ಗೆಯಿಂದ ಪ್ರಾರಂಭವಾಗಿರುವ 4 ಬ್ಯಾಂಡ್ ಗಳ ಹರಾಜು ಪ್ರಕ್ರಿಯೆಯಲ್ಲಿ 8 ಸಂಸ್ಥೆಗಳು ಭಾಗಿಯಾಗಿವೆ. ಈ ಬಾರಿ ನಡೆಯುತ್ತಿರುವುದು...
ಪ್ರವಾಸೋದ್ಯಮ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಕೋರ್ಟ್ ತೀರ್ಪಿನಿಂದ ಸಿ.ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ.
ಉನ್ನತ ಶಿಕ್ಷಣ ಸಚಿವರೂ ಆಗಿರುವ ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್...
ಐಪಿಎಲ್ ಟ್ವೆಂಟಿ-20 ಪಂದ್ಯಾವಳಿಯ 8ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಆರಂಭವಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆಯಲ್ಲಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರನ್ನು 16 ಕೋಟಿ ಮೊತ್ತ ನೀಡಿ ಖರೀದಿಸುವ ಮೂಲಕ ಭಾರೀ ಮೊತ್ತ ನೀಡಿದೆ.
ಆಂಜಲೊ...
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ವೈ-ಫೈ ಸೇವೆ ಯೋಜನೆ ಫೆಬ್ರವರಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಉಚಿತ ವೈ-ಫೈ ಯೋಜನೆಗೆ ರಾಜ್ಯದ 200 ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರದಲ್ಲಿ...
ವಿಶ್ವ ವ್ಯಾಪಾರ ನೀತಿಗೆ ಸಂಬಂಧಿಸಿದ ಮೊದಲ ಸುಧಾರಣಾ ಕ್ರಮಗಳಿಗೆ ವಿಶ್ವ ವ್ಯಾಪಾರ ಸಂಸ್ಥೆ ಅಂಗೀಕಾರ ನೀಡಿದೆ. ಈ ಮೂಲಕ ಇದೇ ಮೊದಲ ಬಾರಿಗೆ ವಿಶ್ವ ವ್ಯಾಪಾರಕ್ಕೆ ಸಂಬಂಧಿಸಿದ ಸುಧಾರಣಾ ಕ್ರಮವೊಂದನ್ನು ಅನುಷ್ಠಾನಕ್ಕೆ ತರಲು ಡಬ್ಲ್ಯುಟಿಒಗೆ ಸಾಧ್ಯವಾಗಲಿದೆ.
ಈ ಒಪ್ಪಂದದಿಂದಾಗಿ ಸೀಮಾ ತಪಾಸಣೆಗಳು ಮತ್ತು...
ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಧ್ಯಕ್ಷಗಿರಿಯೇ ಬೇಕು ಎಂದು ಪಟ್ಟು ಹಿಡಿದಿರುವ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಲ್ರೂ ಅಧ್ಯಕ್ಷಗಿರಿನೇ ಬೇಕು ಅಂದ್ರೆ ನಾನ್ನೆಲ್ಲಿಂದ ತರ್ಲಿ? ನಾನೇನು ಸೀಲ್ ಇಟ್ಕಂಡಿದ್ದೇನಾ ಹೊಡೆದು ಕೊಡೋಕೆ? ಎಂದು ಗದರಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ,...
ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ನಿರೀಕ್ಷೆಯಂತೆಯೇ ಈವಾರ ಚಾಲನೆ ದೊರೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ 10ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಾಂಗ್ರೆಸ್...
ಹಂಚಿಕೆಯಾಗದೇ ಉಳಿದಿರುವ 115 ವೈದ್ಯಕೀಯ ಮತ್ತು 12 ದಂತ ವೈದ್ಯಕೀಯ ಸಿಇಟಿ ಸೀಟು ಹಂಚಿಕೆಯ ನಂತರ ಅಭ್ಯರ್ಥಿಗಳು ರದ್ದುಪಡಿಸಿದ, ಕಾಲೇಜಿಗೆ ಪ್ರವೇಶ ಪಡೆಯದೇ ಉಳಿದಿರುವ 18 ವೈದ್ಯಕೀಯ ಮತ್ತು 230 ದಂತ ವೈದ್ಯಕೀಯ ಸೀಟು ಸೇರಿದಂತೆ ಒಟ್ಟು 133...
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2014 ರ, ಎಂಜಿನಿಯರಿಂಗ್ ಮತ್ತು ಅರ್ಕಿಟೆಕ್ಚರ್ ಸೀಟುಗಳ ಮತ್ತೊಂದು ಸುತ್ತಿನ ಹಂಚಿಕೆಯನ್ನು ನಡೆಸಲಿದೆ.
ಸೀಟ್ ಮ್ಯಾಟ್ರಿಕ್ಸ್ ವಿವರಗಳು ಆಗಸ್ಟ್ 8 ರಂದು ಮಧ್ಯಾಹ್ನ 1 ಗಂಟೆಯಿಂದ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿರುತ್ತವೆ. ಅದೇ ದಿನ ಸಂಜೆ...