ಜಮ್ಮು-ಕಾಶ್ಮೀರದ ವಿವಿಧೆಡೆ ದಾಳಿ ನಡೆಸುವುದರ ಮೂಲಕ ಭಯೋತ್ಪಾದಕರು ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಜಾರ್ಖಂಡ್ನ 3ನೇ ಹಂತದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಜಾರಿಬಾಗ್ನಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ...