4 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಮತ್ತು ಇಬ್ಬರು ರಾಜ್ಯಪಾಲರನ್ನು ವರ್ಗ ಮಾಡಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಆದೇಶ ಹೊರಡಿಸಿದ್ದಾರೆ.
ಹೊಸ ಆದೇಶದ ಅನ್ವಯ, ದ್ರೌಪದಿ ಮುರ್ಮು ಅವರನ್ನು ಜಾರ್ಖಂಡ್ ಗೆ, ತಥಾಗತ ರಾಯ್ ಅವರನ್ನು ತ್ರಿಪುರಾಕ್ಕೆ, ಜೆ.ಪಿ.ರಖೊವಾ ಅವರನ್ನು...
ಐತಿಹಾಸಿಕ ಭೂಸ್ವಾಧೀನ ಕಾಯ್ದೆಯಲ್ಲಿನ ನಿಯಮಗಳನ್ನು ಸಡಿಲ ಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬೀರೇಂದರ್ ಸಿಂಗ್ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಆತುರಾತುರವಾಗಿ ಸುಗ್ರೀವಾಜ್ಞೆ ಹೊರಡಿಸುತ್ತಿರುವ ಕುರಿತು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ವಿವರ ಬಯಸಿದಾಗ ಇದೇ...