ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣ ಆಮ್ ಆದ್ಮಿ ಪಕ್ಷಕ್ಕೆ ಮಾರಕವಾಗಿ ಪರಿಣಮಿಸುವ ಸಾಧ್ಯತೆ ದಟ್ಟವಾಗಿದೆ.
ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧವೇ ಗಂಭೀರ...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿವೆ.
ಸರ್ಕಾರದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಹೋರಾಟ 32ನೇ ದಿನಕ್ಕೆ ಕಾಲಿಟ್ಟಿದೆ. ಆದಾಗ್ಯೂ...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ...