'ಕಾಶ್ಮೀರಿ ಪಂಡಿತ'ರ ಪುನರ್ವಸತಿಗಳಿಗಾಗಿಯೇ ನಿರ್ಮಿಸಲಾಗುತ್ತಿರುವ ಟೌನ್ ಶಿಪ್ ಗಳಲ್ಲಿ ಆಸ್ತಿ ಖರೀದಿಸಲು ಮುಸ್ಲಿಮರಿಗೂ ಅವಕಾಶ ನೀಡಲಾಗಿದೆ. ಈ ಮೂಲಕ ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.
ಜಮ್ಮು-ಕಾಶ್ಮೀರ ಸರ್ಕಾರ ಕಾಶ್ಮೀರಿ ಪಂಡಿತರಿಗಾಗಿಯೇ ಪ್ರತ್ಯೇಕ ಟೌನ್ ಶಿಪ್...
ಇಷ್ಟು ದಿನ ಎ.ಎಫ್.ಎಸ್.ಪಿ.ಎ ಹಾಗೂ ಆರ್ಟಿಕಲ್ 370 ಬಗ್ಗೆ ನಡೆಯುತ್ತಿದ್ದ ಬಿಜೆಪಿ-ಪಿಡಿಪಿ ನಡುವಿನ ಸಮರ ಇದೀಗ ಕಾಶ್ಮೀರಿ ಪಂಡಿತರ ಪುನರ್ವಸತಿ ಬಗ್ಗೆ ಪ್ರಾರಂಭವಾಗಿದೆ.
ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದರ ಬಗ್ಗೆ ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ನೀಡಿದ್ದ ಹೇಳಿಕೆಗೆ ವಿರೋಧ...