Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ ಓರ್ವ ಟೆರರಿಸ್ಟ್: ಪಾಕ್ ವಿದೇಶಾಂಗ ಸಚಿವ ಖ್ವಾಜಾ ಮೊಹಮ್ಮದ್ ಆಸೀಫ್

ಭಾರತದ ಪ್ರಧಾನಿ ನರೇಂದ್ರ ಮೋದಿ ಓರ್ವ ಟೆರರಿಸ್ಟ್. ಆರ್ ಎಸ್ ಎಸ್ ಒಂದು ಉಗ್ರ ಸಂಘಟನೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಖ್ವಾಜಾ ಮೊಹಮ್ಮದ್ ಆಸೀಫ್ ವಾಗ್ದಾಳಿ ನಡೆಸಿದ್ದಾರೆ. ಪಾಕ್ ನ ಜಿಯೋ ಸುದ್ದಿವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿರುವ ಖ್ವಾಜಾ ಆಸೀಫ್ ಅವರು,...

2024ರ ಒಲಂಪಿಕ್ಸ್ ಕ್ರೀಡಾಕೂಟ: ಆಥಿತ್ಯ ವಹಿಸಲು ಉತ್ಸುಕವಾಗಿರುವ ಮೋದಿ ಸರ್ಕಾರ

2024ರ ಒಲಂಪಿಕ್ಸ್ ಕ್ರೀಡಾಕೂಟದ ಆಥಿತ್ಯ ವಹಿಸಲು ಭಾರತ ಚಿಂತನೆ ನಡೆಸುತ್ತಿದೆ. 2024ರ ಒಲಂಪಿಕ್ಸ್ ಆಯೋಜನೆ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ಮೋದಿ, ಅಹಮದಾಬಾದ್ ನಲ್ಲಿ ಒಲಂಪಿಕ್ಸ್ ಕ್ರಿಡಾಕೂಟ ನಡೆಸಲು ಉತ್ಸುಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅಂತರರಾಷ್ಟ್ರೀಯ ಒಲಂಪಿಕ್‌ ಸಮಿತಿ...

ಐತಿಹಾಸಿಕ ಭೇಟಿಗಾಗಿ ಶ್ರೀಲಂಕಾ ತಲುಪಿದ ಪ್ರಧಾನಿ ಮೋದಿ

ಕಳೆದ 28 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ಪ್ರಧಾನಿ ಶ್ರೀಲಂಕಾ ದೇಶಕ್ಕೆ ಭೇಟಿ ನೀಡುತ್ತಿದ್ದು ಹಲವಾರು ಕಾರಣಗಳಿಗಾಗಿ ಇದೊಂದು ಐತಿಹಾಸಿಕ ಬೇಟಿಯಾಗಿದೆ. ಮೋದಿಯವರು ಶುಕ್ರವಾರ, ಮಾ.13ರ ನಸುಕಿನಲ್ಲಿ ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿ ಬಂದಿಳಿದರು. ಮಾರಿಷಸ್ ನ ಪೋರ್ಟ್ ಲೂಯಿಸ್ ನಿಂದ ರಾತ್ರಿ ಪ್ರಯಾಣ...

ಸಾಧ್ವಿ ನಿರಂಜನ ಜ್ಯೋತಿ ರಾಜೀನಾಮೆ ನೀಡುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

'ಚುನಾವಣಾ ಪ್ರಚಾರ'ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ. ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಕೋಲಾಹಲ ಉಂಟುಮಾಡಿದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited