ಅಸ್ಸಾಂನಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಅವರು ಮೇ 24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮೇ 24ರಂದು ಗುವಾಹಟಿಯ ಖಾನಪರ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಮೊದಲ...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಖುಲಾಸೆಗೊಂಡಿರುವ ಜೆ.ಜಯಲಲಿತಾ ಮೇ.23ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್.ಸರಸ್ವತಿ ತಿಳಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಸಂದರ್ಭದಲ್ಲಿ ಜಯಲಲಿತಾ ಅವರು...
'ಮಾವಿನ ಸಸಿ'ಗಳನ್ನು ಕಸಿ ಮಾಡುವ ಮೂಲಕ ಹೊಸ ತಳಿಗಳನ್ನು ರೂಪಿಸುವುದರಲ್ಲಿ ಖ್ಯಾತಿ ಪಡೆದಿರುವ ಉತ್ತರ ಪ್ರದೇಶದ ಮಾವು ಬೆಳೆಗಾರ ತಾವು ಅಭಿವೃದ್ಧಿ ಪಡಿಸಿರುವ ಹೊಸ ತಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಟ್ಟಿದ್ದಾರೆ.
ಹಾಜಿ ಕಲೀಮುಲ್ಲಾ ಎಂಬುವವರು, ಕೋಲ್ಕತ್ತಾ ಹಾಗೂ ಉತ್ತರ...
ಜಮ್ಮು-ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಬೆಳಗ್ಗೆ ಪಿಡಿಪಿಯ ಮುಖ್ಯಸ್ಥ ಮುಫ್ತಿ ಮೊಹಮ್ಮದ್ ಸಯ್ಯದ್ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಿಜೆಪಿಯ ನಿರ್ಮಲ್ ಕುಮಾರ್ ಸಿಂಗ್ ಅವರು ಉಪಮುಖ್ಯಮಂತ್ರಿಯಾಗಿ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದರು. ಕಾಶ್ಮೀರದಲ್ಲಿ...
'ಜಮ್ಮು-ಕಾಶ್ಮೀರ'ದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಪಿಡಿಪಿ ಮುಖ್ಯಸ್ಥ ಮುಫ್ತಿ ಮೊಹಮದ್ ಸಯೀದ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಮೋದಿ ಅವರನ್ನು ಭೇಟಿ ಬಳಿಕ ಮಾತನಾಡಿದ ಮೊಹಮದ್ ಸಯೀದ್, 13 ವರ್ಷಗಳ ನಂತರ ನರೇಂದ್ರ ಮೋದಿ ಅವರನ್ನು ಭೇಟಿ...
ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಭಾನುವಾರ ಸಂಜೆ 5 ಗಂಟೆಗೆ ನಾಲ್ಕನೇ ಬಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜೆಡಿಯು ನಿರ್ಧಾರದ ವಿರುದ್ಧ ಬಂಡೆದ್ದಿದ್ದ ಜಿತನ್ ರಾಂ ಮಾಂಜಿ ಅವರು ವಿಶ್ವಾಸಮತ ಸಾಬೀತಿಗೂ ಮೊದಲೇ ಸೋಲೊಪ್ಪಿಕೊಂಡು ರಾಜಿನಾಮೆ ನೀಡಿದ್ದರು. ನಿತೀಶ್ ಕುಮಾರ್ ತಮ್ಮ ಜತೆ ಯಾರ್ಯಾರು...
ಜೆಡಿಯು ನಾಯಕ ನಿತೀಶ್ ಕುಮಾರ್ ನಾಲ್ಕನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂಜೆ 5 ಗಂಟೆಗೆ ಪಾಟ್ನಾದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ, ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್, ಮಾಜಿ...
ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್, ಫೆ.14ರಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
2015ರ ಹೈವೋಲ್ಟೆಜ್ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದನ್ನು ನಿರ್ಮಿಸಿದ್ದು, ಕೇಜ್ರಿವಾಲ್ ಸುನಾಮಿ ಅಲೆಯಲ್ಲಿ ಬಿಜೆಪಿ ಕೊಚ್ಚಿಹೋಗಿದೆ. ಕಾಂಗ್ರೆಸ್ ಕೂಡಾ ಧೂಳೀಪಟವಾಗಿದೆ....