Untitled Document
Sign Up | Login    
Dynamic website and Portals
  

Related News

ಮುತಾಲಿಕ್‌ ಗೆ ನಿರ್ಬಂಧ ಹೇರಲು ಪರಿಕ್ಕರ್ ಒತ್ತಾಯ

ಜಾತಿ ಮತ್ತು ಧರ್ಮಗಳ ನಡುವೆ ಕೋಮು ಸಂಘರ್ಷ ಸೃಷ್ಟಿಸುತ್ತಿರುವ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಗೆ ಕರ್ನಾಟಕ ಸರ್ಕಾರ ನಿರ್ಬಂಧ ಹಾಕಬೇಕೆಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಒತ್ತಾಯಿಸಿದ್ದಾರೆ. ನಾನು ಗೋವಾ ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಮೋದ್ ಮುತಾಲಿಕ್‌...

ಶ್ರೀರಾಮಸೇನೆ ನಿಷೇಧದ ವಿರುದ್ಧ ಬಿಜೆಪಿ ಯಾಕೆ ಮಾತನಾಡ್ತಿಲ್ಲ: ಮುತಾಲಿಕ್ ಪ್ರಶ್ನೆ

ಬಿಜೆಪಿ ಮುಖಂಡರು ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ. ಆದರೆ ಗೋವಾದಲ್ಲಿ ಶ್ರೀರಾಮಸೇನೆಯನ್ನು ನಿಷೇಧ ಹೇರಿದ್ದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಗೋವಾದಲ್ಲಿ ಡ್ರಗ್, ಸೆಕ್ಸ್ ಮಾಫಿಯಾ ಹೆಚ್ಚಿದೆ. ಈ ಬಗ್ಗೆ ಹೋರಾಟ ಮಾಡುತ್ತಿರುವ ನಮ್ಮ ಮೇಲೇಕೆ ನಿಷೇಧ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್...

ಪ್ರೇಮಿಗಳ ದಿನಾಚರಣೆ ಬದಲು ಮಾತಾ ಪಿತ ಪೂಜನೀಯ ದಿನಾಚರಣೆಗೆ ಶ್ರೀರಾಮ ಸೇನೆ ಕರೆ

ಫೆ.14ರಂದು ನಡೆಯುವ ವ್ಯಾಲೆಂಟೈನ್ಸ್ ಡೇಗೆ ಶ್ರೀರಾಮಸೇನೆ ವಿರೋಧ ವ್ಯಕ್ತಪಡಿಸಿದೆ. ಪ್ರೇಮಿಗಳ ದಿನಾಚರಣೆಯಂದು 'ಮಾತಾ ಪಿತ ಪೂಜನೀಯ ದಿನ'ವನ್ನು ಆಚರಿಸಬೇಕೆಂದು ಶ್ರೀರಾಮ ಸೇನೆ ಕರೆ ನೀಡಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಫೆಬ್ರವರಿ 14 ರಂದು ಪಾಶ್ಚಾತ್ಯ...

ಇಂಡಿಯನ್ ಮುಜಾಹಿದ್ದೀನ್ ಬೆಳೆಯಲು ಬಿಜೆಪಿಯೇ ಕಾರಣ: ಪ್ರಮೋದ್ ಮುತಾಲಿಕ್

'ಇಂಡಿಯನ್ ಮುಜಾಹಿದ್ದೀನ್' ಸಂಘಟೆನೆ ಬೆಳೆಯಲು ಬಿಜೆಪಿ ಕಾರಣ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಜ.10ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗನ್ನಾಥ ಶೆಟ್ಟಿ ಆಯೋಗ 1997ರಲ್ಲಿ ಭಟ್ಕಳದಲ್ಲಿ ಒಂದು ವರ್ಷ ಅಧ್ಯಯನ ಮಾಡಿ ಭಯೋತ್ಪಾದಕ, ದೇಶದ್ರೋಹಿ ಚಟುವಟಿಕೆ...

ಕಿಸ್ ಆಫ್ ಲವ್ ಗೆ ಸಿ.ಎಂ ವಿರೋಧ: ಅಶ್ಲೀಲ ಪ್ರತಿಭಟನೆಗೆ ಕಾನೂನು ಕ್ರಮದ ಎಚ್ಚರಿಕೆ

'ನೈತಿಕ ಪೊಲೀಸ್ ಗಿರಿ' ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕಿಸ್ ಡೇ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಎಂ, ಕಿಸ್ ಆಫ್ ಲವ್ ಪ್ರತಿಭಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು. ಅಶ್ಲೀಲ-ಅಸಭ್ಯವಾಗಿ ಪ್ರತಿಭಟನೆ ನಡೆಸುವವರ...

ಕಿಸ್ ಆಫ್ ಲವ್ ಗೆ ರಾಜ್ಯಾದ್ಯಂತ ವಿರೋಧ

'ನೈತಿಕ ಪೊಲೀಸ್ ಗಿರಿ'ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಗಳೂರಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಅಧ್ಯಕ್ಷೆ ವಿದ್ಯಾ ದಿವಾಕರನ್ ಬೆಂಗಳೂರಿನ ಎಂ.ಜಿ ರೋಡ್ ನಲ್ಲಿ ಕಿಸ್ ಆಫ್ ಲವ್ ಕಾರ್ಯಕ್ರಮ...

ದತ್ತಮಾಲಾ ಅಭಿಯಾನ ಅ.29ರಿಂದ ಆರಂಭ

ಶ್ರೀರಾಮ ಸೇನೆ ರಾಜ್ಯ ಘಟಕದ ವತಿಯಿಂದ ಅ.29ರಿಂದ ನ.2ರವರೆಗೆ 5ನೇ ವರ್ಷದ ದತ್ತಮಾಲಾ ಅಭಿಯಾನ ಆರಂಭವಾಗಲಿದೆ ಎಂದು ಜಾನೇಕೆರೆ ಹೇಮಂತ ತಿಳಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ದತ್ತಪೀಠಕ್ಕೆ ಉಚಿತವಾಗಿ ಯುವಕರನ್ನು ಕರೆದುಕೊಂಡು ಹೋಗಲಾಗುತ್ತದೆ. ಶ್ರೀರಾಮಸೇನೆ ಕಾರ್ಯಕರ್ತರು...

ಶ್ರೀರಾಮಸೇನೆ ನಿಷೇಧಿಸಿದರೆ ರಕ್ತಪಾತವಾಗುತ್ತದೆ: ಮುತಾಲಿಕ್ ಎಚ್ಚರಿಕೆ

ಶ್ರೀರಾಮಸೇನೆ ಕಾನೂನು ಬದ್ಧ ಸಂಘಟನೆ, ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆ ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ. ಇದಕ್ಕೆ ನಾನು ಹೊಣೆಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊಣೆಯೆಂದು ಗುಡುಗಿದರು. ನಾನು ಎಂದಿಗೂ ಭಾಷೆ,...

ಶ್ರೀರಾಮಸೇನೆ ನಿಷೇಧ ವಿಚಾರ: ಸಿಎಂ ಭೇಟಿಗೆ ಮುತಾಲಿಕ್ ನಿರ್ಧಾರ

ಶ್ರೀರಾಮಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೆ.15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು. ಶ್ರೀರಾಮಸೇನೆಯ ಸಮಾಜಮುಖಿ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳಿಗೆ...

ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ: ಪ್ರಮೋದ್ ಮುತಾಲಿಕ್

ರಾಜ್ಯದಲ್ಲಿ ಶ್ರೀರಾಮ ಸೇನೆಯನ್ನು ನಿಷೇಧಿಸುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್, ರಾಜ್ಯ ಸರ್ಕಾರ ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಿ.ಎಂ ಹೇಳಿಕೆ ಬಗ್ಗೆ ಬೆಂಗಳೂರು ವೇವ್ಸ್ ನೊಂದಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited