Untitled Document
Sign Up | Login    
Dynamic website and Portals
  

Related News

ಆತ್ಮರಕ್ಷಣಾ ತರಬೇತಿ ಸಾಮಾಜಿಕ ಹೊಣೆಗಾರಿಕೆ: ತೊಗಾಡಿಯಾ

ಆತ್ಮರಕ್ಷಣೆ ತರಬೇತಿ ಸಂವಿಧಾನ ವಿರೋಧಿಯಲ್ಲ, ಇದು ಸಾಮಾಜಿಕ ಹೊಣೆಗಾರಿಕೆ ಎಂದು ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಉತ್ತರ ಪ್ರದೇಶದ 12ನೇ ಸೆಕ್ಟಾರ್​ನ ಸರಸ್ವತಿ ಶಿಶು ಮಂದಿರದ ಆವರಣದಲ್ಲಿ ಭಜರಂಗದಳ ಆಯೋಜಿಸಿರುವ ಶಿಬಿರದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಮ್ಮನ್ನು...

ನೇಪಾಳದಲ್ಲಿ ನಿರಾಶ್ರಿತರಿಗೆ ಮನೆ, ದೇವಾಲಯಗಳ ಪುನರ್ನಿರ್ಮಾಣಕ್ಕೆ ವಿ.ಹೆಚ್.ಪಿ ನೆರವು

ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಭಾರತ ಸರ್ಕಾರ ಮಾತ್ರವಲ್ಲದೇ ಭಾರತದ ಅನೇಕ ಸಂಘಟನೆಗಳೂ ಸಹ ಸಹಾಯ ಮಾಡಲು ಮುಂದಾಗುತ್ತಿವೆ. ವಿಶ್ವಹಿಂದೂ ಪರಿಷತ್ ಸಹ ನೇಪಾಳಕ್ಕೆ ನೆರವು ನೀಡುವುದಾಗಿ ಘೋಷಿಸಿದೆ. ಭೂಕಂಪದಿಂದ ನಿರಾಶ್ರಿತಗೊಂಡವರಿಗೆ ಮನೆ ನಿರ್ಮಿಸಿಕೊಡುವುದು, ಪ್ರಕೃತಿ ವಿಕೋಪದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ಭಾರತಕ್ಕೆ...

ಸಿಎಂ ಸಿದ್ದರಾಮಯ್ಯಗೆ ತೊಗಾಡಿಯಾ ಪತ್ರ

ಹಿಂದೂ ಸಮಾಜೋತ್ಸವ ದಲ್ಲಿ ಭಾಗವಹಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ದ ವಿಶ್ವ ಹಿಂದೂ ಪರಿಷತ್‌ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜಕೀಯ ಪ್ರೇರಿತ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿರುವ ತೊಗಾಡಿಯಾ, ಮೈಸೂರಿನಲ್ಲಿ ನಾನು...

ಪ್ರವೀಣ್‌ ತೊಗಾಡಿಯಾಗೆ ಮತ್ತೆ 3 ಕಡೆ ನಿಷೇಧ

ಕೋಮು ಪ್ರಚೋದಕ ಭಾಷಣದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಹಿಂದೂ ಸಮಾಜೋತ್ಸವಕ್ಕೆ ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾಗೆ ನಿಷೇಧ ಹೇರಿದ ಬೆನ್ನಲ್ಲೇ ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನಗಳಲ್ಲಿಯೂ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಉಡುಪಿಯಲ್ಲಿ ಮಾ. 9ರಂದು, ಹಾಸನ ಹಾಗೂ ಚಿಕ್ಕಮಗಳೂರಲ್ಲಿ...

ಹಿಂದೂ ಸಮಾಜೋತ್ಸವ ಮುಂದುವರೆದರೆ ರಾಜ್ಯದ ಸ್ಥಿತಿ ಆತಂಕಕಾರಿಯಾಗಲಿದೆ: ದೊರೆಸ್ವಾಮಿ

'ಸಂಘ ಪರಿವಾರ' ನಡೆಸುವ ಹಿಂದೂ ಸಮಾಜೋತ್ಸವದ ವಿರುದ್ಧ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್.ಎಸ್.ಎಸ್ ನಡೆಸುತ್ತಿರುವ ಹಿಂದೂ ಸಮಾಜೋತ್ಸವ ಹೀಗೆ ಮುಂದುವರೆದರೆ ಕರ್ನಾಟಕದ ಸ್ಥಿತಿ ಆತಂಕಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೊರೆಸ್ವಾಮಿ, ಹಿಂದೂ ಸಮಾಜೋತ್ಸವದಲ್ಲಿ ಅನ್ಯ...

ಎಂಐಎಂ ಸಮಾವೇಶ: ಬೆಂಗಳೂರು ಪ್ರವೇಶಿಸದಂತೆ ಅಸಾವುದ್ದೀನ್ ಓವೈಸಿಗೆ ನಿರ್ಬಂಧ

ಫೆ.20ರಂದು ಬೆಂಗಳೂರಿನ ಶಿವಾಜಿನಗರದಲ್ಲಿ ನಡೆಯಬೇಕಿದ್ದ ಎಂಐಎಂ ಸಮಾವೇಶದಲ್ಲಿ ಭಾಗವಹಿಸಂದತೆ ಎಂಐಎಂ ಪಕ್ಷ ಮುಖಂಡ ಅಸಾವುದ್ದೀನ್ ಓವೈಸಿಗೆ ಬೆಂಗಳೂರು ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಕಾರ್ಯಕ್ರಮದ ಕೇಂದ್ರಬಿಂದುವಾಗಬೇಕಿದ್ದ ಪಕ್ಷದ ಮುಖಂಡನಿಗೆ ಬೆಂಗಳೂರು ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಕಾರ್ಯಕ್ರಮವನ್ನೇ ರದ್ದುಗೊಳಿಸಲಾಗಿದೆ. ಅಸಾವುದ್ದೀನ್...

ವಿ.ಹೆಚ್.ಪಿ ಹಿಂದೂ ಸಮಾಜೋತ್ಸವದ ಆಯೋಜಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ನಿಷೇಧದ ನಡುವೆಯೂ ವಿಶ್ವಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಭಾಷಣ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮದ ಆಯೋಜಕರ...

ಪ್ರವೀಣ್ ತೊಗಾಡಿಯಾ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

'ವಿಶ್ವಹಿಂದೂ ಪರಿಷತ್' ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಗರ ಪೊಲೀಸ್ ಆಯುಕ್ತರು ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರವೀಣ್ ತೊಗಾಡಿಯಾ ಬೆಂಗಳೂರಿಗೆ ಅಗಮಿಸದಂತೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ತೊಗಾಡಿಯಾ ಪರ ವಕೀಲ ಬಿ.ವಿ ಆಚಾರ್ಯ ಹೈಕೋರ್ಟ್ ಮೊರೆ...

ಪರಿಷತ್ ಕಲಾಪಕ್ಕೆ ಸಚಿವರ ಗೈರು: ಬಿಜೆಪಿ ಸದಸ್ಯರಿಂದ ಸಭಾತ್ಯಾಗ

ಫೆ.6ರಂದು ವಿಧಾನಪರಿಷತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಆಡಳಿತ ಪಕ್ಷದ ಬಹುತೇಕ ಸದಸ್ಯರು, ಸಚಿವರು ಪರಿಷತ್ ಕಲಾಪಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ ಸದನದಿಂದ ಹೊರನಡೆದಿದ್ದಾರೆ. ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ದಿನೇಶ್...

ನಮ್ಮದು ಹಿಂದೂ ವಿರೋಧಿ ಸರ್ಕಾರವಲ್ಲ : ಕೆ.ಜೆ. ಜಾರ್ಜ್

ನಮ್ಮ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಬಹುತೇಕ ಹಿಂದೂಗಳೇ ಸರ್ಕಾರದಲ್ಲಿದ್ದಾರೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಶ್ವಹಿಂದೂ ಪರಿಷತ್ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪ್ರವೀಣ್ ತೊಗಾಡಿಯಾಗೆ ನಿರ್ಬಂಧ ವಿಧಿಸಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ...

ಪ್ರವೀಣ್ ತೊಗಾಡಿಯಾಗೆ ನಿಷೇಧ: ಉಭಯ ಸದನಗಳಲ್ಲೂ ಆಡಳಿತ-ವಿಪಕ್ಷಗಳ ನಡುವೆ ವಾಕ್ಸಮರ

'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್...

ತೊಗಾಡಿಯಾಗೆ ವಿಧಿಸಿರುವ ನಿಷೇಧ ವಾಪಸ್ ಪಡೆಯಬೇಕು: ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ

'ಪ್ರವೀಣ್ ತೊಗಾಡಿಯಾ'ಗೆ ನಿಷೇಧ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಬಿಜೆಪಿ ಶಾಸಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಸ್ಪಷ್ಟನೆ ನೀಡಿದ್ದಾರೆ. ಮುಸ್ಲಿಮರು ನಡೆಸುವ ಕಾರ್ಯಕ್ರಮಗಳಿಗೆ ಸಂಘಟನೆ ಮುಖ್ಯಸ್ಥರ ಆಗಮನಕ್ಕೆ ಅನುಮತಿ ನೀಡುವುದು, ಹಿಂದೂಗಳು ನಡೆಸುವ ಕಾರ್ಯಕ್ರಮದಲ್ಲಿ...

ಪ್ರವೀಣ್ ತೊಗಾಡಿಯಾಗೆ ನಿಷೇಧ ಪ್ರಜಾಪ್ರಭುತ್ವ ವಿರೋಧಿ: ಜಗದೀಶ್ ಶೆಟ್ಟರ್

ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಬೆಂಗಳೂರು ಪ್ರವೇಶಿಸದಂತೆ ನಿಷೇಧ ಹೇರಿರುವುದನ್ನು ಸದನದಲ್ಲಿ ಪ್ರಶ್ನಿಸುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಪ್ರವೀಣ್ ತೊಗಾಡಿಯಾ ಬೆಂಗಳೂರು ಪ್ರವೇಶಿಸದಂತೆ ನಿಷೇಧ ಹೇರಿರುವುದು ಪ್ರಜಾಪ್ರಭುತ್ವ...

ಮಸೀದಿ, ಚರ್ಚ್ ಗಳ ಆಡಳಿತವನ್ನೂ ಸ್ವಾಧೀನಪಡಿಸಿಕೊಳ್ಳಲಿ: ತೊಗಾಡಿಯಾ

ಮಠ-ಮಂದಿರಗಳ ಆಡಳಿತವನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ತಾಕತ್ತಿದ್ದರೆ ಮಸೀದಿ, ಚರ್ಚ್‌ಗಳ ಆಡಳಿತವನ್ನೂ ಸ್ವಾಧಿನ ಪಡಿಸಿಕೊಳ್ಳಲಿ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗೊಡಿಯಾ ಸವಾಲು ಹಾಕಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಸುವರ್ಣ ಸಂಭ್ರಮದ ಪ್ರಯುಕ್ತ ಗೋಣಿಕೊಪ್ಪಲಿನಲ್ಲಿ ಆಯೋಜಿಸಿದ್ದ...

ಏಕರೂಪ ನಾಗರಿಕ ಸಂಹಿತೆ ತನ್ನಿ: ತೊಗಾಡಿಯಾ

ತಮ್ಮ ಮೂರು ಪ್ರಮುಖ ಬೇಡಿಕೆಗಳಾದ - ರಾಮಮಂದಿರ ನಿರ್ಮಾಣ, ಏಕರೂಪ ನಾಗರಿಕ ಸಂಹಿತೆ ಮತ್ತು ಮತಾಂತರ ನಿಷೇಧ ಕಾಯ್ದೆ ಇವುಗಳಿಂದ ಹಿನ್ನಡೆಯುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಸಂಸ್ಥೆಯ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಮಠಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದ...

ಘರ್ ವಾಪಸಿ ಮತಾಂತರವಾಗುವುದಿಲ್ಲ: ಪ್ರವೀಣ್ ತೊಗಾಡಿಯಾ

ಅನ್ಯಧರ್ಮೀಯರನ್ನು ಮಾತೃಧರ್ಮಕ್ಕೆ ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ವಿ.ಹೆಚ್.ಪಿ ಮುಖಂಡ ಪ್ರವೀಣ್ ತೊಗಾಡಿಯಾ, ದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ನಡೆದ ವಿ.ಹೆಚ್.ಪಿ ಸಭೆ ಬಳಿಕ ಮಾತನಾಡಿದ ತೊಗಾಡಿಯಾ, ನಾವು ಮತಾಂತರವನ್ನು ವಿರೋಧಿಸುತ್ತೇವೆ....

ಹಿಂದೊಮ್ಮೆ ಇಡಿ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲಾ ಹಿಂದೂಗಳೇ: ಪ್ರವೀಣ್ ತೊಗಾಡಿಯಾ

ಒಂದು ಕಾಲದಲ್ಲಿ ಇಡೀ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲರೂ ಹಿಂದೂಗಳೆಂದು ವಿಶ್ವ ಹಿಂದೂ ಪರಿಷತ್ ನ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಡಿ.22ರಂದು ಮಧ್ಯಪ್ರದೇಶದಲ್ಲಿ ನಡೆದ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಪ್ರವೀಣ್ ತೊಗಾಡಿಯಾ, ಜಗತ್ತಿನಲ್ಲಿ ಎಲ್ಲೆಲ್ಲಿ ಮಾನವರು ವಾಸವಾಗಿದ್ದರೋ ಅವರೆಲ್ಲರೂ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರು,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited