ಕ್ರಿಕೆಟ್ ವಿಶ್ವಕಪ್ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್ ಪಂದ್ಯದದಲ್ಲಿ ಬಾಂಗ್ಲಾ ಸೋತ ನಂತರ ಪ್ರತಿಕ್ರಿಯಿಸಿದ್ದ ಮುಸ್ತಫಾ ಕಮಲ್ ಪಂದ್ಯದಲ್ಲಿ ಅಂಪೈರಿಂಗ್ ನಲ್ಲಿ ಗುಣಮಟ್ಟವಿರಲಿಲ್ಲ....
ಶಿಕ್ಷಕರ ವೃತ್ತಿ ನೌಕರಿಯಲ್ಲ, ಅದು ಧರ್ಮವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪಡೆಯಲಿರುವ 350 ಶಿಕ್ಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಅನೌಪಚಾರಿಕ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಶಿಕ್ಷಕ...