ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಹೇಳಿದ್ದ ಪಾಕಿಸ್ತಾನ ಪ್ರಸ್ತಾವನೆಗೆ ಭಾರತ ತಿರುಗೇಟು ನೀಡಿದೆ.
ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ...
ಬಿಡಿಎ ಸೈಟ್ ಹಂಚಿಕೆ ವಿಚಾರ ವಿಧಾನಸಭೆ ಕಲಾಪದಲ್ಲಿ ಚರ್ಚೆಗೆ ಕಾರಣವಾಯಿತು. ಬಿಡಿಎ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಶಾಸಕ ಚಲುವರಾಯಸ್ವಾಮಿ ಆರೋಪಿಸಿದ್ದಾರೆ.
ವಿಧಾಸಭಾ ಕಲಾಪದ ವೇಳೆ ವಿಷಯ ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಸೈಟ್ ಗಳನ್ನು ಮಾರಾಟ ಆಡುವುದು ಬಿಡಿಎ ಕೆಲಸ. ಆದರೆ ಬಿಡಿಎ...
ಕಾಶ್ಮೀರವನ್ನು ನಾವು ಭಾರತದಿಂದ ಕಸಿದುಕೊಳ್ಳಲಿದ್ದೇವೆ ಎಂಬ ಹೇಳಿಕೆ ನೀಡುವ ಮೂಲಕ ಪಿಪಿಪಿ ನಾಯಕ ಬಿಲಾವಲ್ ಭುಟ್ಟೋ ಮತ್ತೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದಾಗಲೆಲ್ಲ ಇಡೀ ಹಿಂದೂಸ್ತಾನ ಕಿರುಚಾಟ ಆರಂಭಿಸುತ್ತದೆ. ನಾನು ಮಾತನಾಡಲಾರಂಭಿಸಿದರೆ ಅವರು...