Untitled Document
Sign Up | Login    
Dynamic website and Portals
  

Related News

ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಸಾಧ್ಯತೆ

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ ಗೆ 4 ರೂ. ಹೆಚ್ಚಿಸಲು ಅನುಮತಿ ಕೋರಿ ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್‌.ಜಯರಾಂ ಈ ವಿಷಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪ್ರಸ್ತುತ ಪ್ರತಿ...

ಬಸ್ ಪ್ರಯಾಣ ದರ ಇಳಿಕೆ ಪ್ರಸ್ತಾವನೆ ತಿರಸ್ಕಾರ

ಬಸ್ ಪ್ರಯಾಣದರ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ನಿರಂತರವಾಗಿ ಡೀಸೆಲ್ ದರ ಇಳಿಕೆಯಾದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಇಳಿಸಲು ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿ.30ರಂದು ಮುಖ್ಯಮಂತ್ರಿ...

ಕೃಷ್ಣಾನದಿ ನೀರು ಹಂಚಿಕೆ ವಿಚಾರ: ಚಂದ್ರಬಾಬು ನಾಯ್ಡುರಿಂದ ಸಿದ್ದರಾಮಯ್ಯ ಭೇಟಿ

ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...

ಸರ್ಕಾರಿ ಚಾನಲ್ ಗೆ ಸಿಎಂ ಸಮ್ಮತಿ: ರೋಷನ್ ಬೇಗ್

ಸಂಸತ್ ಮಾದರಿಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಕಲಾಪಗಳ ನೇರ ಪ್ರಸಾರಕ್ಕೆ ಸರ್ಕಾರದಿಂದಲೇ ಪ್ರತ್ಯೇಕ ಟಿ.ವಿ ಚಾನಲ್ ಆರಂಭವಾಗುವುದು ಖಚಿತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ವಾರ್ತಾ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited