ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರು ಸಿದ್ಧಪಡಿಸಿದ್ದ ನಾಲ್ಕು ಅಂಶಗಳ ಸೂತ್ರ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಆಧಾರವಾಗಬೇಕಿತ್ತು. ಆದರೆ ಮುಷರ್ರಫ್ ಅವರ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿತು ಎಂದು ಬಿಜೆಪಿ ಮಾಜಿ ಸಂಸದ ಹಾಗೂ ಹೆಸರಾಂತ ನ್ಯಾಯವಾದಿ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಇಲ್ಲಿನ ಮೇಂದಾರ್ ವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.
ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದ್ದು, ಕಳೆದ 72 ಗಂಟೆಗಳಲ್ಲಿ 5ನೇ ಬಾರಿ ಪಾಕ್ ಸೇನೆ ಕದನ ವಿರಾಮ...