ನಾಳೆಯಿಂದ ಸದನದೊಳಗೆ ಯಾರೂ ಮೊಬೈಲ್ ತರುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸದನದಲ್ಲಿ ಶಾಸಕ ಪ್ರಭು ಚೌಹಾಣ್ ಮೊಬೈಲ್ ಫೋಟೊ ವೀಕ್ಷಣೆ ವಿಚಾರ ವಿಧಾನಪರಿಷತ್ತಿನಲ್ಲೂ ಪ್ರತಿಧ್ವನಿಸಿತು. ಉಭಯ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸಿ, ಧರಣಿ ಕೈಗೊಂಡಿದ್ದರು. ಸದನದಲ್ಲಿ ಮೊಬೈಲ್...