ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬಿಹಾರ ಮತ್ತು ಒಡಿಶಾ ರಾಜ್ಯಗಳಲ್ಲಿ ಪ್ರಬಲ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಮುಖವಾಗಿ ಈಶಾನ್ಯ ರಾಜ್ಯಗಳಿಗೆ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ ಮತ್ತು ಗೋವಾ,...
ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ರೈಲು ನಿಲ್ದಾಣಗಳು, ತಗ್ಗುಪ್ರದೇಶಗಳು, ಜನನಿಬಿಡ ರಸ್ತೆಗಳು ಹಳ್ಳಗಳಂತಾಗಿದ್ದು, ಎಲ್ಲೆಂದರಲ್ಲಿ ನೀರು ತುಂಬಿಕೊಂಡಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾನಗರಿಯಲ್ಲಿ 283 ಮಿ.ಮೀನಷ್ಟು ಮಳೆಯಾಗಿದೆ....