ರಾಜ್ಯ ಬಿಜೆಪಿ ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಿಎಸ್ ವೈ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದಲ್ಲಿ ಆರ್ ಎಸ್ಎಸ್...
ತಮಿಳುನಾಡು ಬಂದ್ ಹಿನ್ನಲೆಯಲ್ಲಿ ತಿರುಚಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಂಡಿಎಂಕೆ ಮುಖ್ಯಸ್ಥ ವೈಕೋ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಕೆಲವೆಡೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಚೆನ್ನೈನ ಹಲವೆಡೆ ಬಂದ್...
ರಕ್ಷಾ ಬಂಧನ ಹಿನ್ನಲೆಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗೆ ತೆರಳಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಜಮ್ಮು-ಕಾಶ್ಮೀರದ ಸಿಯಾಚಿನ್ ಔಟ್ ಪೊಸ್ಟ್ ಗೆ ವಾಯು ಪಡೆಯ ವಿಶೇಷ...
ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....
ಆಮ್ ಆದ್ಮಿ ಪಕ್ಷಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಆಪ್ ಕಾರ್ಯಕರ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಆರೋಪದಲ್ಲಿ ಪಕ್ಷದ ಶಾಸಕ ಶರದ್ ಚೌಹಾನ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜುಲೈ 19 ರಂದು ನರೇಲಾದಲ್ಲಿ ಆತ್ಮಹತ್ಯೆಗೆ ಶರಣಾದ ಆಪ್ ಕಾರ್ಯಕರ್ತೆ ಸೋನಿ...
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ ಯೋಧರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯ ಕಮಾಂಡರ್ ನನ್ನು ಬಂಧಿಸಿದ್ದಾರೆ.
ಇಲ್ಲಿನ ಸೋಗಮ್ ಪ್ರಾಂತ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಬು ಉಕಾಶ್ ಉರ್ಫ್ ಹಂಜುಲ್ಲಾ ಎಂಬಾತನನ್ನು ಬಿಎಸ್ಎಫ್ ಪಡೆ ಬಂಧಿಸಿ, ವಿಚಾರಣೆಗೊಳಪಡಿಸಿವೆ.
ಪಾಕಿಸ್ತಾನ ಮೂಲದ...
ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಎನ್ಎಸ್ಯುಐ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ.
ದಾವಣಗೆರೆಯ ಅಂಬೇಡ್ಕರ್ ವೃತ್ತದ ಬಳಿ ಎನ್ಎಸ್ಯುಐ ಕಾರ್ಯಕರ್ತರು ಪ್ರತಿಭಟನೆ...
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಶೀಘ್ರದಲ್ಲಿಯೇ ಬಂಧಿಸಿ, ಭಾರತಕ್ಕೆ ತರಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಖಾಸಗಿ ವಾಹಿನಿ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ‘ದಾವೂದ್ ಶೀಘ್ರದಲ್ಲಿಯೇ ಬಂಧನಕ್ಕೊಳಗಾಗಲಿದ್ದಾನೆ. ಯಾವುದೇ ಸಂದರ್ಭದಲ್ಲಿ ಆತನನ್ನು ಭಾರತಕ್ಕೆ ತರಲಾಗುವುದು....
ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ 12 ಮಂದಿ ಶಂಕಿತ ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿದ ಪೊಲೀಸರು 12 ಮಂದಿ ಜೆಇಎಂ ಸಂಘಟನೆಗೆ ಸೇರಿದ...
ಕರ್ನಾಟಕ, ಗುಜರಾತ್ ಪೊಲೀಸರು ಹಾಗೂ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ಘಟಕ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಮೋಸ್ಟ್ ವಾಂಟೆಡ್ ಉಗ್ರ ಜೈನುಲ್ ಅಬೇದಿನ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಳೆದ ಹಲವು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮುಂಬೈ ವಿಮಾನ...
ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ.
ಶಂಕಿತ ಉಗ್ರರು ಮುಂಬರುವ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ ನ್ನು ಹೈಜಾಕ್ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ....
ಶಂಕಿತ ಅಲ್ ಖೈದಾ ಉಗ್ರನೊಬ್ಬನನ್ನು ಹರಿಯಾಣಾದ ಮೇವಾತ್ನಲ್ಲಿ ಬಂಧಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.
ವ್ಯಕ್ತಿಯನ್ನು ಅಬ್ದುಲ್ ಸಾಮಿ ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಫೆ. 1 ರವರೆಗೆ ಪೊಲೀಸ್ ವಶಕ್ಕೆ ತೆಗೆದುಕೊೞಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಾಮಿ...
ಅಲ್ ಖೈದಾ ಉಗ್ರ ಸಂಘಟನೆಯ ಜತೆ ನಂಟು ಹೊಂದಿರುವ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಶಂಕಿತ ಉಗ್ರನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೌಲಾನಾ ಅನ್ಸರ್ ಶಾ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ಮದ್ರಸಾವೊಂದರಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಅನ್ಸರ್ ಶಾನನ್ನು ಬುಧವಾರ...
ಬೆಂಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕುಖ್ಯಾತ ಭೂಗತ ಪಾತಕಿ ಛೋಟಾ ಶಕೀಲ್ ಸಹಚರನೊಬ್ಬನನ್ನು ಬಂಧಿಸಿದ್ದಾರೆ.
ಬಿಟಿಎಂ ಲೇ ಔಟ್ ಸಮೀಪದ ಬಿಸ್ಮಿಲ್ಲಾ ನಗರದ 28 ವರ್ಷದ ಸೈಯದ್ ನಿಯಾಮತ್ ಅಲಿಯಾಸ್ ರೆಹಮಾನ್ ಬಿನ್ ಸೈಯದ್ ಜಿಯಾ...
ಭಾರತದ ಮೋಸ್ಟ್ವಾಂಟೆಡ್ ನಂ.2, ಕುಖ್ಯಾತ ಭೂಗತ ದೊರೆ ಛೋಟಾ ರಾಜನ್ನನ್ನು ಬಹಳ ವರ್ಷಗಳ ಹುಡುಕಾಟದ ನಂತರ ಕೊನೆಗೂ ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿ ಭಾನುವಾರ ಬಂಧಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈತನನ್ನು ಭಾರತದ ವಶಕ್ಕೆ ನೀಡುವ ಸಾಧ್ಯತೆ ಇದೆ.
20ಕ್ಕೂ ಹೆಚ್ಚು ಕೊಲೆ, ಹಫ್ತಾ...
ಲೂಯಿಸ್ ಬರ್ಗರ್ ಲಂಚ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಗೋವಾದ ಮಾಜಿ ಲೋಕೋಪಯೋಗಿ ಸಚಿವ ಚರ್ಚಿಲ್ ಅಲೆಮಾವೋ ರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ಇತ್ತೀಚೆಗೆ ಬಹಿರಂಗಗೊಂಡ ಅಮೆರಿಕದ ಲೂಯಿಸ್ ಬರ್ಗರ್ ಇಂಟರ್ನ್ಯಾಷನಲ್ ಐಎನ್ಸಿ (ಎಲ್.ಬಿ.ಐ) ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಮಂತ್ರಿ ಅಲೆಮಾವೋ...
ಮುಂಬಯಿ ನ್ಯಾಯಾಲಯ ಬುಧವಾರ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ. ಲಲಿತ್ ಮೋದಿ ಅವರ ಹಣಕಾಸು ಅವ್ಯವಾಹಾರಗಳ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ, ಲಲಿತ್ ಮೋದಿ ಅವರಿಗೆ...
ಯಾಕೂಬ್ ಮೆಮೋನ್ ಗಲ್ಲು ಶಿಕ್ಷೆಯನ್ನು ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಇಬ್ಬರು ನ್ಯಾಯಾಧೀಶರುಗಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಈಗ ಅರ್ಜಿ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.
1993 ರ ಮುಂಬೈ ಸರಣಿ ಸ್ಪೋಟದ ಸಂಚಿನಲ್ಲಿ ಭಾಗಿಯಾದ ಕಾರಣ ಗಲ್ಲು ಶಿಕ್ಷೆಗೆ ಗುರಿಯಾದ...
ಪಾರದರ್ಶಕ ಮತ್ತು ಪ್ರಾಮಾಣಿಕ ಆಢಳಿತ ನೀಡುತ್ತೇವೆ ಎಂಬ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಂದ ಸುದ್ದಿ ಮಾಡುತ್ತಲೇ ಬಂದಿದೆ.
ಈಗ ವಂಚನೆ, ಹಾಗೂ ನಕಲು ದಾಖಲೆ ಸೃಷ್ಠಿಸಿ ಆಸ್ತಿ...
ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.
ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ...
ಅಸ್ಸಾಂನಿಂದ ಬಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದ ನಾಲ್ವರು ಬೋಡೋ ಉಗ್ರರನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.
ಶಂಕಿತರು ರಾಜಗೋಪಾಲನಗರದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಾಜಗೋಪಾಲನಗರ ಮನೆಯ ಮೇಲೆ ಆಂತರಿಕ ಭದ್ರತಾ ದಳ,...
ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿಯನ್ನು ಶನಿವಾರ ಗೃಹ ಬಂಧನದಲ್ಲಿ ಇರಿಸಲಾಗಿದೆ.
ಜೂನ್ 14ರ ಭಾರತ ವಿರೋಧಿ ಸಭೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮೂಲಗಳು ಹೇಳಿವೆ.
ಭಾರತ ವಿರೋಧಿ,...
ಇತ್ತೀಚೆಗಷ್ಟೇ ಈಶಾನ್ಯದ ನಾಗಾ ಉಗ್ರರು ಮಣಿಪುರ ಚಾಂಡೇಲ್ ಪ್ರದೇಶದಲ್ಲಿರುವ ಸೇನಾ ಕ್ಯಾಂಪ್ ಮೇಲೆ ದಾಳಿ ನಡಸಿ 18 ಯೋಧರನ್ನು ಬಲಿ ಪಡೆದಿದ್ದ ಘಟನೆಗೆ ಸಂಬಂಧಿಸಿದಂತೆ ನಾಗಾ ಬಂಡುಕೋರ ಉಗ್ರಗಾಮಿ (ಎನ್ ಎಸ್ ಸಿಎನ್ ಕೆ) ಸಂಘಟನೆಯ ಇಬ್ಬರು ಸೇರಿದಂತೆ ಒಟ್ಟು 3...
ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿರಾಜನ್ ಬಂಧನ ಅವಧಿಯನ್ನು ಜೂ.26ರವರೆಗೆ ವಿಸ್ತರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ಪಾರಿರಾಜನ್ ನನ್ನು ಪೊಲೀಸರು ಬಿಗಿಭದ್ರತೆಯಲ್ಲಿ ಕೆಜಿಎಫ್ನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಬಿಗಿಭದ್ರತೆಯಲ್ಲಿ ಹಾಜರುಪಡಿಸಿದರು.
ಪೊಲೀಸ್ ವಶಕ್ಕೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನದ ಅವಧಿಯನ್ನು...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜಿತೇಂದ್ರ ಸಿಂಗ್ ತೋಮರ್ ಬಂಧನದ ಕುರಿತು ಆಪ್ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ತೋಮರ್ ವಿರುದ್ಧ...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯದ ಪಾತ್ರ ಇಲ್ಲ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ತೋಮರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್,...
ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸಿ ತರುವ ವ್ಯಕ್ತಿಗೆ 100 ಕೋಟಿ ರೂ. ಬಹುಮಾನ ನೀಡುವುದಾಗಿ ಪಾಕ್ ಸಂಸದ, ಜಮಾತ್ ಎ ಇಸ್ಲಾಮಿ ರಾಜಕೀಯ, ಧಾರ್ಮಿಕ ಸಂಘಟನೆಯ ಮುಖ್ಯಸ್ಥ ಸಿರಾಜ್ ಉಲ್ ಹಖ್ ಘೋಷಿಸಿದ್ದಾನೆ.
ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿನ ರಾವಲ್...
ಪ್ರತಿಭಟನಾಕಾರರ ಬಂಧನ ಹಾಗೂ ಪ್ರತಿಭಟನಾಕಾರರಿಗೆ ಚಿತ್ರಹಿಂಸೆ ಕೊಟ್ಟ ಆರೋಪ ಎದುರಿಸುತ್ತಿದ್ದ ಈಜಿಪ್ಟ್ ನ ಪದಚ್ಯುತ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋರ್ಸಿಗೆ ಈಜಿಪ್ಟ್ ಕೋರ್ಟ್ 20 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ.
ಹಲವು ವಿಚಾರಣೆಗಳ ಬಳಿಕ ಪದಚ್ಯುತಗೊಂಡ ಈಜಿಪ್ಟ್ ಅಧ್ಯಕ್ಷ ಮೋರ್ಸಿ ಹಲವು ಆರೋಪಗಳ ಪೈಕಿ...
'ಕಾಶ್ಮೀರ' ವಿವಾದಕ್ಕೆ ಸಂಬಂಧಿಸಿದಂತೆ ಉಗ್ರ ಹಫೀಜ್ ಸಯೀದ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ಸೇನೆಗೆ ತನ್ನ ಜಮಾತ್-ಉದ್-ದವಾ ಉಗ್ರ ಸಂಘಟನೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾನೆ.
ಪಾಕಿಸ್ತಾನದ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿರುವ ಉಗ್ರ ಸಯೀದ್, ಕಾಶ್ಮೀರದಲ್ಲಿ ಸ್ವಾತಂತ್ರ್ಯವನ್ನು ಬಯಸುತ್ತಿರುವ ಲಕ್ಷಾಂತರ ಮಂದಿ...
ಈಗಾಗಲೇ ಮೂರುವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗುವ ಸಾಧ್ಯತೆ ಇದೆ.
ಈ ಹಿಂದೆ ಆಂಧ್ರಪ್ರದೇಶದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟು ಹಲ ವರ್ಷ ಜೈಲಿನಲ್ಲಿದ್ದ ರೆಡ್ಡಿ...
ಭಾರತ ವಿರೋಧಿ ಪ್ರತಿಭಟನೆ ರೂವಾರಿ, ಪ್ರತ್ಯೇಕತಾವಾದಿ ಮುಖಂಡರಾದ ಮಸರತ್ ಆಲಂ ಹಾಗೂ ಯಾಸಿನ್ ಮಲಿಕ್ ರನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ನಾಯಕರು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪುಲ್ವಾಮಾ ಜಿಲ್ಲೆಯ...
'ಬೆಲೇಕೇರಿ ಅದಿರು' ನಾಪತ್ತೆ ಪ್ರಕರಣದ ಆರೋಪಿ, ವಿಜಯನಗರ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಆನಂದ್ ಸಿಂಗ್ ಕಾರಾಗೃಹದ ಎಡಿಜಿಪಿ ಮೂಲಕ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರೆ. ಅದಿರು...
ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಇಸ್ಲಾಮಾಬಾದ್ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಪ್ರಕರಣ...
ವಸ್ತುಸಂಗ್ರಹಾಲಯವೊಂದರ ನಿಧಿಯ ದುರ್ಬಳಿಕೆ ಆರೋಪದಲ್ಲಿ ಬಂಧನ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮತ್ತೊಂದು ನ್ಯಾಯಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿದೆ.
ಇದೇ ವೇಳೆಯಲ್ಲಿ ಕೋರ್ಟ್ ತೀಸ್ತಾ ಮತ್ತು ಅವರ ಪತಿಯ ಬಂಧನದ ವಿರುದ್ಧ ನೀಡಿದ್ದ ಮಧ್ಯಂತರ ತಡೆಯನ್ನು...
'ಉತ್ತರ ಪ್ರದೇಶ' ಸಚಿವ ಆಜಂ ಖಾನ್ ವಿರುದ್ಧ ಫೇಸ್ ಬುಕ್ ನಲ್ಲಿ ಕಾಮೆಂಟಿಸಿದ್ದಕ್ಕೆ ಪ್ರಥಮ ಪಿಯುಸಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬರೇಲಿ ಜಿಲ್ಲೆಯ ವಿಕಿ ಖಾನ್ ಎಂಬ ವಿದ್ಯಾರ್ಥಿ ವಿರುದ್ಧ ಆಜಂ ಖಾನ್ ಆಪ್ತ ಫಸಾಹತ್ ಅಲಿ ಖಾನ್ ಮಾ.15ರಂದು ದೂರು...
ಇಸ್ಲಾಮಾಬಾದ್ ಹೈಕೋರ್ಟ್ ನಿಂದಬಿಡುಗಡೆ ಆದೇಶ ಪಡೆದುಕೊಂಡಿದ್ದ 26/11ರ ಮುಂಬೈ ದಾಳಿ ಪ್ರಕರಣದ ರೂವಾರಿ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ಬಂಧನ ಅವಧಿಯನ್ನು ಇನ್ನೊಂದು ತಿಂಗಳು ವಿಸ್ತರಿಸಲಾಗಿದೆ.
ಲಖ್ವಿ ಬಿಡುಗಡೆಗೆ ಇಸ್ಲಾಮಾಬಾದ್ ಹೈಕೋರ್ಟ್ ಶುಕ್ರವಾರ ಆದೇಶಿಸಿತ್ತು. ಈ...
ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕೇಂದ್ರ ಪರಿಸರ ಇಲಾಖೆಯ ಜಂಟಿ ಕಾರ್ಯದರ್ಶಿಯ ಆಪ್ತ ಸಹಾಯಕ ಜಿತೇಂದ್ರ ನಾಗ್ಪಾಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವಾಲಯದ ಪ್ರಮುಖ ದಾಖಲೆಗಳನ್ನು ಮತ್ತೋರ್ವ ಆರೋಪಿ ಲೋಕೇಶ್ ಎಂಬಾತನಿಗೆ...
ಕಾರ್ಪೋರೇಟ್ ಬೇಹುಗಾರಿಕೆ ಮತ್ತು ರಹಸ್ಯ ಸರ್ಕಾರಿ ದಾಖಲೆಗಳ ಮಾಹಿತಿ ಸೋರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯದ ಆಡಿಟ್ ವಿಭಾಗದ ನೌಕರನನ್ನು ಬಂಧಿಸಲಾಗಿದೆ.
ದೆಹಲಿ ಕ್ರೈಮ್ ಬ್ರ್ಯಾಂಚ್ ಪೊಲೀಸರು ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತ ಆರೋಪಿ ವಿರೇಂದರ್ ಎಂದು ತಿಳಿದುಬಂದಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲಿಯಂ...
ಹಣಕಾಸು ಅವ್ಯವಹಾರ ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಮಮತಾ ಬ್ಯಾನರ್ಜಿ ನಿಯೋಗದಲ್ಲಿದ್ದ ಶಿಬಾಜಿ ಪಾಂಜಾ ಮಮತಾ ಜೊತೆ ಬಾಂಗ್ಲಾದೇಶಕ್ಕೆ ತೆರಳಿದ್ದರು. ರಾತ್ರಿ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ವಲಸೆ...
ಕಾರ್ಪೊರೇಟ್ ಸಂಸ್ಥೆಗಳ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಕರಣ ಕುರಿತು ದೆಹಲಿ ಪೊಲೀಸರು ಕೂಲಂಕುಶವಾಗಿ ತನಿಖೆ ಕೈಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ...
'ಗುಜರಾತ್' ಗಲಭೆ ಸಂತ್ರಸ್ತರ ನಿಧಿಯನ್ನು ದುರುಪಯೋಗಪಡಿಸಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಸೆಟಲ್ವಾಡ್, ಆಕೆಯ ಪತಿ ಜಾವೇದ್ ಆನಂದ್ ಸೇರಿದಂತೆ ಇತರ ಆರೋಪಿಗಳ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್...
ಶಾರದಾ ಚಿಟ್ ಪಂಡ್ ಹಗರಣ ಸಂಬಂಧ, ಕೇಂದ್ರದ ಮಾಜಿ ಸಚಿವ ಮಾತಂಗ್ ಸಿನ್ ಅವರನ್ನು ಬಂಧಿಸದಂತೆ ತಡೆಯಲು ಯತ್ನಿಸಿದ್ದ ಗೃಹ ಇಲಾಖೆಯ ಕಾರ್ಯದರ್ಶಿ ಅನಿಲ್ ಗೋಸ್ವಾಮಿ ಅವರನ್ನು ಹುದ್ದೆಯಿಂದ ವಜಾ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕೆಲ ದಿನಗಳ ಹಿಂದಷ್ಟೇ ಸಿಬಿಐ,...
ರಿಯಲ್ ಎಸ್ಟೇಟ್ ಎಜೆಂಟ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇಕ್ಬಾಲ್ ಕಸ್ಕರ್ ಕಳೆದ ಶುಕ್ರವಾರ ಮೂರು ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದ ಹಣ ನೀಡದ ಹಿನ್ನೆಲೆಯಲ್ಲಿ ನನ್ನ...
ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಕಾಟನ್ಪೇಟೆಯಲ್ಲಿ ಅಡಗಿದ್ದ ಶಂಕಿತ ಬೋಡೋ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತನು ನಾಗಾಲ್ಯಾಂಡ್ ಮೂಲದವನೆಂದು...
ಬೆಂಗಳೂರಿನಲ್ಲಿ ಬೋಡೋ ಉಗ್ರರನ ಬಂಧನ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ಬಂಧಿತ ಉಗ್ರ ಅಸ್ಸಾಂನಲ್ಲಿ ಬೋಡೋ ಉಗ್ರ ಸಂಘಟನೆ ಕಮಾಂಡರ್ ಆಗಿದ್ದಾನೆ ಎಂದು ತಿಳಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ...
ಅರೇಬಿಯನ್ ಸಮುದ್ರದಲ್ಲಿ ಸಮುದ್ರ ಗಡಿಯನ್ನು ದಾಟಿದ್ದಾರೆ ಎಂಬ ಕಾರಣಕ್ಕೆ ಭಾರತದ 38 ಮೀನುಗಾರರನ್ನು ಪಾಕಿಸ್ತಾನ ಬಂಧಿಸಿದೆ.
ಪಾಕಿಸ್ತಾನದ ಜಲಾಂತರ್ಯ ಭದ್ರತಾ ಪಡೆ ಮೀನುಗಾರರನ್ನು ಬಂಧಿಸಿ ಏಳು ಹಡಗುಗಳನ್ನು ವಶಪಡಿಸಿಕೊಂಡಿದೆ. ಈ ಘಟನೆ ಕರಾಚಿ ಬಂದರಿನ ಹತ್ತಿರ ನಡೆದಿದೆ. ಮೀನುಗಾರರನ್ನು ನಂತರ ಪೊಲೀಸರಿಗೆ...
ಅಕ್ರಮ ಟೆಲಿಫೋನ್ ಎಕ್ಸ್ ಚೇಂಜ್ ಸ್ಥಾಪನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಕಾರ್ಯದರ್ಶಿ ಸೇರಿದಂತೆ ಸಿಬಿಐ ಅಧಿಕಾರಿಗಳು ಮೂವರನ್ನು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್, ಸಿಬಿಐ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ...
ಪ್ರಧಾನಿ ಕಾರ್ಯಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಅನ್ನು ಹುಟ್ಟು ಹಾಕಿ 'ಪ್ರಧಾನ ಮಂತ್ರಿ ಆದರ್ಶ ಯೋಜನೆ' ಎಂಬ ಹೆಸರಲ್ಲಿ ಹಣ ದೋಚುತ್ತಿದ್ದ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ.
ವೆಬ್ ಸೈಟನ್ನ ಮಾಸ್ಟರ್ಮೈಂಡ್ ಸುದಿಪ್ತ್ ಚಟರ್ಜಿ ಎಂಬುವವರನ್ನು ಬಂಧಿಸಿದ್ದು, ಈತ ನಕಲಿ ವೆಬ್...
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಝಕಿ ಉರ್ ರೆಹಮಾನ್ ಲಖ್ವಿ ಬಂಧನ ಅವಧಿಯನ್ನು ಪಾಕಿಸ್ತಾನ ಸರ್ಕಾರ ಒಂದು ತಿಂಗಳು ವಿಸ್ತರಣೆ ಮಾಡಿದೆ
ಲಖ್ವಿ ಬಂಧನ ಅವಧಿಯನ್ನು ಕಳೆದ ವಾರ 10 ದಿನಗಳ ಕಾಲ ಮುಂದೂಡಲಾಗಿತ್ತು. ಇದೀಗ ಭಾರತದ ಒತ್ತಡ ಮುಂದುವರಿದ ಹಿನ್ನೆಲೆಯಲ್ಲಿ...
ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.
ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ...
ಬೆಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದಾರೆ.
ಶಂಕಿತನನ್ನು...
'ಫ್ರಾನ್ಸ್' ರಾಜಧಾನಿ ಪ್ಯಾರೀಸ್ ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯಕ್ಕೆ ಬೆಂಬಲ ವ್ಯಕ್ತಪಡಿಸಿ, ಪತ್ರಕರ್ತರ ಹತ್ಯೆ ಮಾಡಿದ್ದ ಉಗ್ರರಿಗೆ 51 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದ ಬಿ.ಎಸ್.ಪಿ ನಾಯಕ ಯಾಕೂಬ್ ಖುರೇಷಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಪ್ಯಾರಿಸ್ನಲ್ಲಿ ಬುಧವಾರ...
ಜನತಾ ದರ್ಶನ ವೇಳೆ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮೇಲೆ ಅಪರಿಚಿತ ಯುವಕನೊಬ್ಬ ಚಪ್ಪಲಿ ಎಸೆದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಎಂದಿನಂತೆ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಬಿಹಾರ ಮುಖ್ಯಮಂತ್ರಿ ಮಾಂಝಿ ಜನತಾದರ್ಶನದಲ್ಲಿ ಪಾಲ್ಗೊಂಡು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಮನವಿ ಪತ್ರಗಳನ್ನು...
ನೊಯ್ಡಾದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ಪಶ್ಚಿಮಬಂಗಾಳ ಪೊಲೀಸರು ಬಂಧಿಸಿದ್ದಾರೆ.
ಎಟಿಸ್, ಗುಪ್ತಚರ ಅಧಿಕಾರಿಗಳ ಜಂಟಿ ಕಾರ್ಯಚರಣೆಯಿಂದ ಉಗ್ರರನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಇನ್ನಷ್ಟು ಭಯೋತ್ಪಾದಕರು ಭಾರತದ ಪ್ರಮುಖ ನಗರಗಳಲ್ಲಿ ಅಡಗಿರುವ ಮಾಹಿತಿಯನ್ನು ಕಲೆ ಹಾಕಿದ್ದಾರೆ.
ಉಗ್ರರಿಂದ ಲ್ಯಾಪ್ಟಾಪ್ನ್ನು ವಶಪಡಿಸಿಕೊಂಡಿದ್ದು,...
ಭಾರತದ ಒತ್ತಡಕ್ಕೆ ಮಣಿದು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಮತ್ತೆ ಬಂಧಿಸಲಾಗಿದೆ ಎಂದು ಮುಂಬೈ ದಾಳಿಯ ರೂವಾರಿ ಝಕೀವುರ್ ಲಖ್ವಿ ಹೇಳಿದ್ದಾನೆ.
ಇನ್ನೇನು ಜೈಲಿನಿಂದ ಬಿಡುಗಡೆ ಆಗಬೇಕು ಎನ್ನುವಷ್ಟರಲ್ಲಿ ಮತ್ತೆ ಜೈಲು ಸೇರಿದ ಲಖ್ವಿ, ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ,...
ನಿಷೇಧಿತ ಉಗ್ರಗಾಮಿ ಸಂಘಟನೆಗಳೊಂದಿಗೆ ನಂಟನ್ನು ಹೊಂದಿರುವ ಸುಮಾರು 7,000 ಮಂದಿ ಶಂಕಿತ ಉಗ್ರರನ್ನು ಬಂಧಿಸುವಂತೆ ಪಾಕಿಸ್ಥಾನ ಸರ್ಕಾರ ದೇಶದ ಎಲ್ಲಾ ನಾಲ್ಕು ಪ್ರಾಂತ್ಯಗಳ ಸರ್ಕಾರಗಳಿಗೆ ಆದೇಶ ನೀಡಿದೆ.
ಸರಕಾರದ ಅಂಕಿ-ಅಂಶಗಳ ಪ್ರಕಾರ 6,777 ಶಂಕಿತ ಉಗ್ರರು ದೇಶಾದ್ಯಂತ ಕಾರ್ಯಾಚರಿಸುತ್ತಿದ್ದು ಇವರಲ್ಲಿ ಹೆಚ್ಚಿನ ಸಂಖ್ಯೆಯ...
ಪೇಶಾವರದ ಸೇನಾ ಶಾಲೆಯಲ್ಲಿ ನಡೆದ 180 ಮಂದಿಯ ಹತ್ಯಾಕಾಂಡವನ್ನು ಸಮರ್ಥಿಸಿಕೊಂಡ ಪಾಕಿಸ್ತಾನದ ಮುಸ್ಲೀಂ ಧರ್ಮ ಗುರು ಮುಲ್ಲಾ ಬುರ್ಕಾ ವಿರುದ್ಧ ಪಾಕ್ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿದೆ.
'ಮುಲ್ಲಾ ಬುರ್ಕಾ' ಎಂದೇ ಹೆಸರು ವಾಸಿಯಾಗಿದ್ದ ಇಮಾಮ್...
'ಆಸ್ಟ್ರೇಲಿಯಾ'ದಲ್ಲಿ ಐ.ಎಸ್.ಐ.ಎಸ್ ಉಗ್ರರು ಕಫೆಯೊಂದರಲ್ಲಿ ದಾಳಿ ನಡೆಸಿರುವ ಬೆನ್ನಲ್ಲೇ ಐಸೀಸ್ ಸಂಘಟನೆಯ ಮೀಡಿಯಾ ಅಕೌಂಟ್ ನಿಂದ ಬೆಂಗಳೂರು ಪೊಲೀಸರಿಗೂ ಎಚ್ಚರಿಕೆಯ ಸಂದೇಶ ರವಾನೆ ಮಾಡಿದ್ದು ಡಿ.16ರಂದು ಬೆಂಗಳೂರಿನಲ್ಲೂ ಆಸ್ಟ್ರೇಲಿಯಾ ಮಾದರಿಯ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಡಿ.15ರ ಮಧ್ಯಾಹ್ನ ಐ.ಎಸ್.ಐ.ಎಸ್ ಉಗ್ರ...
ಟ್ವೀಟ್ ಉಗ್ರ ಮೆಹ್ದಿ ಬಂಧನಕ್ಕೆ ವಿರುದ್ಧವಾಗಿ ಸೇಡು ತೀರಿಸಿಕೊಳ್ಳುವುದಾಗಿ ಇಸಿಸ್, ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್ ಅವರಿಗೆ ಎಚ್ಚರಿಕೆ ನೀಡಿದೆ. ಟ್ವಿಟರ್ ಮೂಲಕವೇ ಈ ಕುರಿತು ಇಸಿಸ್ ಉಗ್ರ ಅಬೌನ್ಫಾಲ್ ಅಲ್ಮಾಘ್ರಿಬಿ ಎಚ್ಚರಿಕೆ ನೀಡಿದ್ದಾರೆ.
ಅಭಿಷೇಕ್ ಗೋಯಲ್ ಅವರಿಗೆ ರೀಟ್ವೀಟ್ ಮಾಡಿರುವ...
ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ ಉಗ್ರ ಸಂಘಟನೆಯ ಹೆಸರಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ದೇಶದ್ರೋಹಿ ಸಂದೇಶಗಳನ್ನು ಹಾಕುತ್ತಿದ್ದ ಟ್ವಿಟರ್ ಖಾತೆದಾರನನ್ನು ಬಂಧಿಸಲಾಗಿದೆ.
ಉಗ್ರನ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಗಳೂರಿನ ಜಾಲಹಳ್ಳಿಯಲ್ಲಿ ಬಂಧಿಸಿದ್ದಾರೆ. ಇಸಿಸ್ ಹೆಸರಲ್ಲಿ ಪ್ರಕಟವಾಗುತ್ತಿದ್ದ...
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಮದನ್ ಮಿತ್ರ ಅವರನ್ನು ಸಿ.ಬಿ.ಐ ಡಿ.12ರಂದು ಬಂಧಿಸಿದೆ.
ಸುದೀರ್ಘ ವಿಚಾರಣೆಯ ಬಳಿಕ ಮದನ್ ಮಿತ್ರಾ ಅವರನ್ನು ಸಿ.ಬಿ.ಐ ಅಧಿಕಾರಿಗಳು ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮದನ್...
ಎಂ.ಎನ್.ಸಿ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರವೆಸಗಿರುವ ಯೂಬರ್ ಕ್ಯಾಬ್ ಚಾಲಕ ಶಿವಕುಮಾರ್ ಯಾದವ್ ನನ್ನು ದೆಹಲಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅತ್ಯಾಚಾರದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಶಿವಕುಮಾರ್ ಯಾದವ್ ನನ್ನು ಡಿ.11ರಂದು ಸ್ಥಳೀಯ ನ್ಯಾಯಾಲಯದ ನ್ಯಾಯಾಮೂರ್ತಿ...
50 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಗುರುವಾರ ಬಂಧಿಸಿದ್ದು, 10 ಹಡಗುಗಳನ್ನು ವಶಪಡಿಸಿಕೊಂಡಿದೆ.
ಅಂತರಾಷ್ಟ್ರೀಯ ಸಮುದ್ರ ಗಡಿ ದಾಟಿದ ಆರೋಪದ ಮೇಲೆ 50 ಭಾರತೀಯ ಮೀನುಗಾರರನ್ನು ಬಂಧಿಸಿರುವ ಪಾಕ್, 10 ಹಡಗುಗಳನ್ನು ವಶಪಡಿಸಿಕೊಂಡಿದೆ. ಮೀನುಗಾರರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಮೀನುಗಾರರ ವಿರುದ್ಧ ದೇಶದ ಸಮುದ್ರ...
'ಜಾರ್ಖಂಡ್'ನ ಚೈಬಾಸಾ ಜೈಲಿನಲ್ಲಿ 5 ಖೈದಿಗಳನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಎನ್ ಕೌಂಟರ್ ಮೂಲಕ ಖೈದಿಗಳನ್ನು ಹತ್ಯೆ ಮಾಡಿದ್ದಾರೆ.
ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದ್ದ ಖೈದಿಗಳ ವಿಚಾರಣೆ ಮುಗಿಸಿ ಕೋರ್ಟ್ ನಿಂದ ಜೈಲಿಗೆ ಕರೆ...
ತಮಿಳುನಾಡಿನ ನಾಗಪಟ್ಟಣಂಗೆ ಸೇರಿದ ನಾಲ್ವರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಸಿಬ್ಬಂದಿ, ಶ್ರೀಲಂಕಾ ಗಡಿ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಿದೆ.
ನಾಗಪಟ್ಟಣಂನಲ್ಲಿನ ಪುಷ್ಪವನಂ ಗ್ರಾಮದ ನಿವಾಸಿಗಳಾದ ನಾಲ್ವರು ಮೀನುಗಾರರು, ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಕಾಣೆಯಾಗಿದ್ದರು ಎಂದು ಪ್ರಕರಣ ದಾಖಲಿಸಲಾಗಿತ್ತು.
ಸಮುದ್ರದಲ್ಲಿ...
ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ...
'ಬಿಬಿಎಂಪಿ'ಯಲ್ಲಿ ಇಲಿಯನ್ನು ಹಿಡಿಯಲು 2 ಲಕ್ಷ ಖರ್ಚಾಗಿರುವ ಕತೆ ಕೇಳಿದ್ದೀರ ಆದರೆ ಆರೋಪಿಯೋರ್ವನನ್ನು ಬಂಧಿಸಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುವುದನ್ನು ಎಲ್ಲಾದರೂ ಕೇಳಿದ್ದೀರಾ?
ಅಂಥದ್ದೊಂದು ಘಟನೆ ನಡೆದಿದೆ. ವಿವಾಧಿತ ಸ್ವಯಂಘೋಷಿತ ದೇವಮಾನವ ಸಂತ ರಾಮ್ ಪಾಲ್ ಪತ್ತೆ ಮತ್ತು ಬಂಧನಕ್ಕೆ ಬರೋಬ್ಬರಿ...
ಪಶ್ಚಿಮ ಬಂಗಾಳದ ಬುರ್ದ್ವಾನ್ನಲ್ಲಿ ನಡೆದ ಸ್ಫೋಟದ ಪ್ರಮುಖ ರೂವಾರಿ ಸಾಜೀದ್ನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಾಂಗ್ಲಾದೇಶದಲ್ಲಿ ಮುಂಜಾನೆ ಬಂಧಿಸಿದ್ದಾರೆ.
ಬಾಂಗ್ಲಾದೇಶದ ನಿಷೇಧಿತ ಇಸ್ಲಾಮಿ ಉಗ್ರ ಸಂಘಟನೆಯಾದ ಜಮಾಲ್-ಉಲ್-ಮುಜಾಹಿದೀನ್ (ಜೆಎಂಬಿ) ಸಂಘಟನೆಯ ಸದಸ್ಯರಾಗಿರುವ ಸಾಜೀದ್ನ ಪತ್ನಿ ಫಾತೀಮಾ ಬೇಗಂ, ಮೊಹ್ಮದ್ ಇಷ್ರಾತ್...
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಹಗರಣದಲ್ಲಿ ಶಾಮೀಲಾಗಿರುವ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್ನ ರಾಜ್ಯಸಭೆ ಸದಸ್ಯ ಶೃಂಜೋಯ್ ಬೋಸ್ ಅವರನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಶೃಂಜೋಯ್ ಬೋಸ್ ರನ್ನು 5 ತಾಸುಗಳ ಸುದೀರ್ಘ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ...
ದೇಶದ ಸಾಗರ ಸರಹದ್ದನ್ನು ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆಯಲ್ಲಿ ನಿರತವಾಗಿದ್ದ 61 ಭಾರತೀಯ ಮೀನುಗಾರರನ್ನು ಪಾಕಿಸ್ಥಾನದ ಅಧಿಕಾರಿಗಳು ಬಂಧಿಸಿದ್ದಾರೆ.
ಪಾಕಿಸ್ಥಾನದ ಸಾಗರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,ಬಂಧಿತ ಮೀನುಗಾರರಿಂದ 11 ಬೋಟ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಲ್ಲದೆ ಬಂಧಿತ ಮೀನುಗಾರರ ವಿರುದ್ಧ ವಿದೇಶಿ...
ಸ್ವಯಂ ಘೋಷಿತ ದೇವಮಾನವ ರಾಮ್ ಪಾಲ್ ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗಾಗಿ ಅಜ್ನಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಮಧ್ಯಾಹ್ನ ಎರಡು ಗಂಟೆಗೆ ಪೊಲೀಸರು ರಾಮ್ ಪಾಲ್ ನನ್ನು ಪಂಜಾಬ್-ಹರ್ಯಾಣಾ ಹೈಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಬಂಧನದ ಬಳಿಕ ರಾಮ್ ಪಾಲ್ ನನ್ನು...
15 ಸಾವಿರಕ್ಕೂ ಹೆಚ್ಚು ಸ್ತ್ರೀಯರನ್ನು ತಡೆಗೋಡೆಯಾಗಿಟ್ಟುಕೊಂಡು ಬಂಧನದಿಂದ ಪಾರಾಗಲು ಯತ್ನಿಸಿದ್ದ ಹರ್ಯಾಣದ ಸ್ವಯಂಘೋಷಿತ ದೇವಮಾನವ ಸಂತ ರಾಮ್ ಪಾಲ್ನನ್ನು ಬಂಧಿಸುವಲ್ಲಿ ಹರ್ಯಾಣ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.
ನ.19 ರಾತ್ರಿ 9ರ ವೇಳೆಗೆ ಬಾಬಾ ರಾಮ್ ಪಾಲ್ ನನ್ನು ಆಶ್ರಮದಲ್ಲಿ ಬಂಧಿಸಲಾಗಿದೆ. ನ್ಯಾಯಾಂಗ...
ಪಶ್ಚಿಮ ಬಂಗಾಳದ ಬರ್ದ್ವಾನ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಹೈದ್ರಾಬಾದ್ನಲ್ಲಿ ಮ್ಯಾನ್ಮಾರ್ ಪ್ರಜೆಯೊಬ್ಬನನ್ನು ಬಂಧಿಸಿದೆ.
ಬಂಧಿತ ವ್ಯಕ್ತಿಯನ್ನು 21ರ ಹರೆಯದ ಖಾಲಿದ್ ಮಹಮ್ಮದ್ ಎಂದು ಗುರುತಿಸಲಾಗಿದೆ. ಈತ ತೆಲಂಗಾಣದ ರಾಜಧಾನಿಯಲ್ಲಿ ನಕಲಿ ದಾಖಲೆ ಹೊಂದಿ ವಾಸವಾಗಿದ್ದ ಎನ್ನಲಾಗಿದೆ.
ಖಾಲಿದ್, ತೆಹರೀಕ್-ಇ-ತಾಲೀಬಾನ್...
ಕೊಲೆ, ಕೊಲೆಗೆ ಸಂಚು ಸೇರಿದಂತೆ ಹಲವು ಆರೊಪವನ್ನು ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್ ಆಶ್ರಮದ ಎದುರು ಜಮಾಯಿಸಿರುವ ಬೆಂಬಲಿಗರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ರಾಮ್ ಪಾಲ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ಹೊಸದಾಗಿ ಜಾಮೀನು ರಹಿತ ಬಂಧನ...
ಬಹುಕೋಟಿ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿ ಡಿಎಂಕೆ ಸಂಸದೆ ಕನ್ನಿಮೋಳಿಯವರಿಗೆ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ಬಂಧನ ವಾರಂಟ್ ರದ್ದುಗೊಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಿಮೋಳಿ ನ.10ರಂದು ದೆಹಲಿಯ ಪಟಿಯಾಲಾ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕನ್ನಿಮೋಳಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ....
ಕಾನೂನು ಬಾಹಿರವಾಗಿ ವಾಸಿಸುತ್ತಿದ್ದ 5 ಬಾಂಗ್ಲಾ ದೇಶದ ಪ್ರಜೆಗಳನ್ನು ಉತ್ತರ ಪ್ರದೇಶ ಪೊಲೀಸರು ಅ.29ರಂದು ಬಂಧಿಸಿದ್ದಾರೆ.
ಕಳೆದ ಹತ್ತು ವರ್ಷದಿಂದ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿದ್ದ ಬಾಂಗ್ಲಾ ಪ್ರಜೆಗಳ ವಿರುದ್ಧ ವಿದೇಶಿ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ....
ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಹಟಿಚಪ ಗ್ರಾಮದಲ್ಲಿನ ಮನೆಯೊಂದರಲ್ಲಿ ಕಚ್ಚಾ ಬಾಂಬ್ ತಯಾರು ಮಾಡುತ್ತಿದ್ದ ವೇಳೆ ಸ್ಫೋಟ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾಸ್ಥಳಕ್ಕೆ ಪೊಲೀಸರು ಭೇಟಿ...
'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....
'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...
'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು ಯಾವುದೇ ಕ್ಷಣದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡರನ್ನು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ವಿರುದ್ಧ ವಂಚನೆ...
ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರನ್ನು ಆರ್.ಟಿ ನಗರ ಪೊಲೀಸರು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ, ಕಾರ್ತಿಕ್ ಗೌಡ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ...
'ಉತ್ತರ ಪ್ರದೇಶ'ದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಲವ್ ಜಿಹಾದ್ ಗೆ ಕಡಿವಾಣ ಹಾಕಲು ಆರ್.ಎಸ್.ಎಸ್ ಕಾರ್ಯತಂತ್ರ ರೂಪಿಸಿದೆ. ರಕ್ಷಾಬಂಧನದ ಮೂಲಕ ಪಶ್ಚಿಮ ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ನ್ನು ತಡೆಗಟ್ಟಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀರ್ಮಾನಿಸಿದೆ.
ಪಶ್ಚಿಮ ಉತ್ತರ ಪ್ರದೇಶದ ಸೂಕ್ಷ್ಮ...