ರಾಜ್ಯ ಸರ್ಕಾರದಿಂದ 8 ಗಣಿ ಗುತ್ತಿಗೆ ಕಂಪನಿಗಳ ಲೈಸನ್ಸ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಅಕ್ರಮವೆಸಗಿದ್ದು ಸತ್ಯ ಎಂದು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದಂತೆ ಇದು...