Untitled Document
Sign Up | Login    
Dynamic website and Portals
  

Related News

ಲೋಕಸಭೆಯಲ್ಲಿ ಮತ್ತೆ ಭೂಸ್ವಾಧೀನ ಮಸೂದೆ

ಸಂಸತ್ತಿನ ಬಜೆಟ್‌ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...

4 ತಿಂಗಳು ಮೊದಲೇ ರೈಲ್ವೇ ಟಿಕೆಟ್‌ ಬುಕಿಂಗ್‌ ವ್ಯವಸ್ಥೆ ಎ.1ರಿಂದ ಜಾರಿ

ನಾಲ್ಕು ತಿಂಗಳು ಮುಂಚಿತವಾಗಿಯೇ ರೈಲು ಟಿಕೆಟ್‌ ಕಾದಿರಿಸುವ ವ್ಯವಸ್ಥೆಯನ್ನು ಎ.1ರಿಂದ ಜಾರಿಗೆ ತರಲು ರೈಲ್ವೇ ಇಲಾಖೆ ಸಜ್ಜಾಗುತ್ತಿದೆ. ಈ ಕುರಿತು ಕಳೆದ ತಿಂಗಳು ಮಂಡಿಸಿದ ಆಯವ್ಯಯದಲ್ಲಿ ರೈಲ್ವೆ ಸಚಿವ ಸುರೇಶ್‌ ಪ್ರಭು ಅವರು ಪ್ರಸ್ತಾಪಿಸಿದ್ದರು. ಸದ್ಯ 60 ದಿನ ಮುಂಚಿತವಾಗಿ ಟಿಕೆಟ್‌ ಕಾದಿರಿಸುವ...

ಸಂಸತ್ತಿನಲ್ಲಿ ಇದು ನನ್ನ ಕೊನೆ ಭಾಷಣ: ಹೆಚ್‌.ಡಿ.ದೇವೇಗೌಡ

ಬಜೆಟ್‌ ಮೇಲಿನ ಚರ್ಚೆ ವೇಳೆ ತಾವು ಮಾತನಾಡುತ್ತಿದ್ದ ಸಂದರ್ಭ, ಆಡಳಿತ ಪಕ್ಷದ ಸದಸ್ಯರಿಬ್ಬರು ಹರಟೆಯಲ್ಲಿ ತೊಡಗಿದ್ದನ್ನು ಕಂಡು ಬೇಸರಿಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಘಟನೆ ನಡೆಯಿತು. ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದೇವೇಗೌಡ,...

ಬಜೆಟ್‌ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜು

ದಲಿತ ಮುಖ್ಯಮಂತ್ರಿ ಕೂಗು ಇನ್ನೂ ಕೇಳಿಬರುತ್ತಿರುವ ಮಧ್ಯೆಯೇ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಉಭಯ ಸದನಗಳ ಬಜೆಟ್‌ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ನಡುವೆ ಬಿರುಸಿನ ಚರ್ಚೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ. ದಲಿತರನ್ನು ಓಲೈಸಿಕೊಳ್ಳಲು ಎಂಬಂತೆ ಆ ಜನಾಂಗಕ್ಕೆ ಬಂಪರ್...

ಮುಂದಿನ ವಾರ ರಾಹುಲ್‌ ಗಾಂಧಿ ವಾಪಸ್‌

ದಿಢೀರ್ ರಜೆ ಮೇಲೆ ತೆರಳಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಮುಂದಿನ ವಾರ ವಾಪಸ್ ಆಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಮಲನಾಥ್‌ ತಿಳಿಸಿದ್ದಾರೆ. ಮುಂಬರುವ ಐದು ದಿನಗಳಲ್ಲಿ ರಾಹುಲ್‌ ಅವರು ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ. ನಾಯಕತ್ವದ ಹೊಣೆ ಹೊತ್ತುಕೊಳ್ಳುವ ಸಾಮರ್ಥ್ಯ...

ಕನ್ನಡ ಕಡ್ಡಾಯ: ಅಧಿವೇಶನದಲ್ಲಿ ಮಸೂದೆ ಮಂಡನೆ

ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕೊನೆಯ ಅಸ್ತ್ರವಾಗಿ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರ, ಬಜೆಟ್‌ ಅಧಿವೇಶನದಲ್ಲೇ ತಿದ್ದುಪಡಿ ಕಾಯ್ದೆ ಮಂಡಿಸಲು ತೀರ್ಮಾನಿಸಿದೆ. ಜತೆಗೆ ರಾಜ್ಯದ ಎಲ್ಲ ಶಾಲೆಗಳಲ್ಲೂ 1ರಿಂದ 12ನೇ ತರಗತಿವರೆಗೆ ಕನ್ನಡ ಒಂದು...

ರೈಲ್ವೆ ಬಜೆಟ್: ಪ್ರಯಾಣ ದರ ಯಥಾಸ್ಥಿತಿ; ತತ್ಕಾಲ್‌ ಟಿಕೆಟ್‌ ದುಬಾರಿ ಸಾಧ್ಯತೆ

ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಪರಿಪೂರ್ಣ ರೈಲ್ವೆ ಬಜೆಟ್‌ ಮಧ್ಯಾಹ್ನ 12ಕ್ಕೆ ಮಂಡನೆಯಾಗಲಿದೆ. ರೈಲ್ವೆ ಮಂತ್ರಿ ಸುರೇಶ್‌ ಪ್ರಭು ಅವರ ಚೊಚ್ಚಲ ರೈಲ್ವೆ ಮುಂಗಡಪತ್ರ ಇದಾಗಿದ್ದು, ಪ್ರಯಾಣ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ...

ಶ್ರೀಮಂತರಿಗೆ ಅಡುಗೆ ಅನಿಲ ಸಬ್ಸಿಡಿ ಸ್ಥಗಿತ

ಶ್ರೀಮಂತರಿಗೆ ಸಿಗುವ ಅಡುಗೆ ಅನಿಲ ಸಬ್ಸಿಡಿಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಸರ್ಕಾರದ ಬೊಕ್ಕಸ ಭರ್ತಿಮಾಡಲು ಮುಂದಾಗಿದೆ. ಸಬ್ಸಿಡಿ ಪಡೆಯಲು ಇರುವ ಮಾನದಂಡವನ್ನು ಕೇಂದ್ರ ಸರ್ಕಾರ ಪರಿಷ್ಕರಣೆ ಮಾಡುವ ಸಾಧ್ಯತೆ ಇದ್ದು, ಫೆ.28ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್‌ನಲ್ಲಿ ವಿತ್ತ...

ಫೆ.26ಕ್ಕೆ ರೈಲ್ವೆ, 28ಕ್ಕೆ ಕೇಂದ್ರ ಬಜೆಟ್‌ ಮಂಡನೆ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 2015-16ರ ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 28 ರಂದು ಮಂಡಿಸಲಿದ್ದಾರೆ. ಫೆ. 23ರಿಂದ ಸಂಸತ್ತಿನ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಫೆ.26ರಂದು ರೈಲ್ವೆ ಮುಂಗಡಪತ್ರ ಮಂಡನೆಯಾಗಲಿದೆ. ಫೆ.27ರಂದು ಆರ್ಥಿಕ ಸಮೀಕ್ಷೆ ಮತ್ತು ಫೆ.28ರಂದು...

ಬಜೆಟ್ ಅನುದಾನ ಸಮಾನವಾಗಿ ಬಳಸಿ: ಪ್ರಧಾನಿ ಮೋದಿ

ಪ್ರತಿ ಸಚಿವಾಲಯ ಕೂಡ ಬಜೆಟ್‌ನಲ್ಲಿ ನೀಡಲಾಗುವು ಅನುದಾನವನ್ನು ವರ್ಷಪೂರ್ತಿ ಸಮಾನವಾಗಿ ಬಳಿಸಿಕೊಳ್ಳಬೇಕು. ರ್ಷದ ಕೊನೆಗೆ ಎಚ್ಚೆತ್ತು ತರಾತುರಿಯಿಂದ ಹಣವನ್ನು ವ್ಯಯಿಸುವುದು ಸರಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಜೆಟ್ ಅಧಿವೇಶನಕ್ಕೆ ಒಂದು ತಿಂಗಳು ಬಾಕಿಯಿರುವಾಗಲೇ ತಮ್ಮ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited