ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ, ಕೃಷಿ ಭೂಮಿ ಭೋಗ್ಯ ಕಾಯ್ದೆ 2016ರನ್ನು ಜಾರಿಗೊಳಿಸಿದೆ. ಈ ಮೂಲಕ ಭಾರತದಲ್ಲಿ ಭೂಮಿ ಭೋಗ್ಯ ನೀಡುವುದು ಕಾನೂನು ಬದ್ದವಾದಂತಾಗಿದೆ. ಇದರಿಂದ ವ್ಯವಸಾಯದಲ್ಲಿ ದಕ್ಷತೆ, ಬಡತನ ನಿರ್ಮೂಲನೆ ಸಾಧ್ಯವಾಗಬಹುದೆಂದು ಸರ್ಕಾರದ ನಿರೀಕ್ಷೆ ಇದೆ. ಮಾದರಿ...
ಕೇಂದ್ರ ಎನ್.ಡಿ.ಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು.
ದೇಶದ ಬಡತನ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ದೇಶದ ಆರ್ಥಿಕ ವಾತಾವರಣಕ್ಕೆ ಅನುಕೂಲಕರವಾದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 9...