ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ಮಹತ್ವಾಕಾಂಕ್ಷಿ ’2022ರೊಳಗೆ ಎಲ್ಲರಿಗೂ ಮನೆ' ಯೋಜನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ.
ಈ ಯೋಜನೆ ಯಡಿ ನಗರ ಪ್ರದೇಶಗಳ ಬಡವರು ಮತ್ತು ಕೊಳಚೆ ಪ್ರದೇಶಗಳ ನಿವಾಸಿಗಳು ಗೃಹ ಸಾಲ ಪಡೆದಲ್ಲಿ, ಅದರ...
ಸಂಸದ ಆದರ್ಶ ಗ್ರಾಮ ಯೋಜನೆ ದೇಶದ ಬಡವರು, ರೈತರಿಗಾಗಿ ಜಾರಿಗೊಳಿಸಲಾಗಿದೆ. ಎಲ್ಲಾ ರಾಜ್ಯಗಳೂ ಈ ಯೋಜನೆಯನ್ನು ಜಾರಿಗೆ ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನವದೆಹಲಿಯ ವಿಜ್ನಾನ ಭವನದಲ್ಲಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ...
ನಮ್ಮ ದೇಶದ ಬಡವರನ್ನು ಸಮರ್ಥರನ್ನಾಗಿ, ಸ್ವಾಭಿಮಾನಿಗಳನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಅಹಮದಾಬಾದ್ ನಲ್ಲಿ ಗುಜರಾತ್ ಸರ್ಕಾರದ ವಿವಿಧ ಕಾಮಗಾರಿ ಹಾಗೂ ಸ್ವಾಲಂಭನಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನೊಬ್ಬರ ಮುಂದೆ ಕೈಚಾಚುವುದು ಸೂಕ್ತವಲ್ಲ, ಬಡವರಿಗೆ ಸೂಕ್ತ...