ಪ್ಯಾರಿಸ್ ನಲ್ಲಿ ಹವಾಮಾನ ಬದಲಾವಣೆ ಒಪ್ಪಂದಕ್ಕೆ 195 ದೇಶಗಳು ಸಹಿ ಹಾಕಿದ ನಂತರ, ಈ ಐತಿಹಾಸಿಕ ಒಪ್ಪಂದದ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಇದು ಹವಾಮಾನ ನ್ಯಾಯಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
ಪ್ಯಾರಿಸ್ ಒಪ್ಪಂದದ ಫಲಿತಾಂಶದಲ್ಲಿ ಯಾರೂ ವಿಜೇತರೂ...
ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್ ಗೆ ತೆರಳಿದರು. ಜಾಗತಿಕ ತಾಪಮಾನದ ಕುರಿತು ಮಾತನಾಡುವುದು ಎಲ್ಲರ ಕರ್ತವ್ಯ ಎಂದು ಒತ್ತಿ ಹೇಳಿದರು.
ಪ್ಯಾರಿಸ್ ಗೆ ಹೊರಡುವ ಮೊದಲು ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ...
ಕೇಂದ್ರ ಸರ್ಕಾರ ಬುಧವಾರ ಅನೇಕ ನೀತಿ ಬದಲಾವಣೆಗಳನ್ನು ಘೋಷಿಸಿದೆ. ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಕೋಲ್ ಇಂಡಿಯಾ ಲಿಮಿಟೆಡ್ ನ ಶೇ 10 ರಷ್ಟು ಪಾಲು ಮಾರಾಟ, ಕೊಚ್ಚಿನ್ ಶಿಪ್ ಯಾರ್ಡ್ ಗೆ ಸಾರ್ವಜನಿಕ ಶೇರು, ಕುಸಿಯುತ್ತಿರುವ ರಫ್ತಿಗೆ ಉತ್ತೇಜನ ನೀಡಲು...
ತಮ್ಮ ಮೂರು ದಿನಗಳ ಯುಕೆ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಜಿ-20 ಶೃಂಗಸಭೆಗಾಗಿ ಶನಿವಾರ ರಾತ್ರಿ ಟರ್ಕಿಯ ಅಂತಾಲಿಯಾ ತಲುಪಿದ್ದಾರೆ.
ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯ ಸಮಸ್ಯೆಗಳು, ಹವಾಮಾನ ಬದಲಾವಣೆ, ಕಪ್ಪುಹಣ ಹೊರತರಲು ಜಾಗತಿಕ ಸಹಕಾರ...
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿದೇಶ ಪ್ರಯಾಣ ಸಂಬಂಧ ತಮ್ಮ ಹೆಸರನ್ನೇ ಬದಲಿಸಿಕೊಂಡಿದ್ದ ವಿಚಾರ ಈಗ ಬಹಿರಂಗವಾಗಿದೆ.
ಬ್ರಿಟೀಷ್ ಮೂಲದ ಮಾಧ್ಯಮ ವರದಿ ಮಾಡಿರುವಂತೆ ಬ್ರಿಟಿಷ್ ಸರ್ಕಾರಕ್ಕೆ ಲಲಿತ್ ಮೋದಿ ಸಲ್ಲಿಕೆ ಮಾಡಿರುವ ದಾಖಲೆಗಳಲ್ಲಿ ಅವರು ತಮ್ಮ ಹೆಸರನ್ನು ಪ್ರಿನ್ಸ್ ಚಾರ್ಲ್ಸ್...
ಗೋವಾ-ಕಾರವಾರ ನಡುವಿನ ಸಲ್ ಜೊರಾದ ಬಲ್ಲಿ ಎಂಬಲ್ಲಿ ಎರ್ನಾಕುಲಂ-ಡುರಾಂಟೊ ಎಕ್ಸ್ಪ್ರೆಸ್ ರೈಲಿನ ಹತ್ತು ಬೋಗಿಗಳು ಹಳಿ ತಪ್ಪಿವೆ. ಪರಿಣಾಮವಾಗಿ ಕಾರವಾರ ಮತ್ತು ಗೋವಾ ನಡುವಿನ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ....
ಬೆಂಗಳೂರು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೂರು ದಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಪಕ್ಷದ ಸಭೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಏ.2ರಂದು ನಗರಕ್ಕೆ ಆಗಮಿಸಲಿದ್ದು, ಏ.4ರಂದು...
ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾತೆ ಬದಲಾವಣೆ ಮಾಡಿದ್ದು, ಹಿಂದಿನ ಖಾತೆ ವಾಪಸ್ ಪಡೆದಿದ್ದಾರೆ.
ಈ ಸಂಬಂಧ ತಮ್ಮ ಆಪ್ತರ ಜತೆ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಂಡ ಸಿಎಂ...
ಮಹಾರಾಷ್ಟ್ರದ ನೂತನ ಸರ್ಕಾರದಿಂದ ಏನು ಬದಲಾವಣೆಯಾಗಿದೆ? ಈ ಬಗ್ಗೆ ಯಾರಿಗಾದರೂ ತಿಳಿದಿದ್ದರೆ ದಯವಿಟ್ಟು ತಿಳಿಸಿ ಎಂದು ಎನ್ ಡಿಎ ಮೈತ್ರಿಕೂಟದ ಶಿವಸೇನೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಶಿವಸೇನಾ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ತನ್ನದೇ ಮೈತ್ರಿಕೂಟದ ಫಡ್ನವೀಸ್...
ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾವನೆ ಹೊಂದಿರುವ ಬಿಹಾರದಲ್ಲಿ ಸರ್ಕಾರ ಪತನವಾಗುವ ಸಾಧ್ಯತೆ ಇದೆ.
ಜೆಡಿಯು ನಾಯಕರು ದೆಹಲಿ ಚುನಾವಣೆ ಫಲಿತಾಂಶದ ಬಳಿಕ ನಿತೀಶ್ ಕುಮಾರ್ ಅವರನ್ನು ಬಿಹಾರದ ಮುಖ್ಯಮಂತ್ರಿ ಮಾಡುವ ಚಿಂತನೆಯಲ್ಲಿದ್ದರೆ, ಸಿ.ಎಂ ಪದವಿ ಬಿಟ್ಟುಕೊಡಲು ಸಿದ್ಧರಿಲ್ಲದ ಹಾಲಿ ಮುಖ್ಯಮಂತ್ರಿ ಜಿತನ್ ರಾಮ್...
ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆಗಳ ವರದಿಗಳನ್ನು ತಳ್ಳಿಹಾಕಿದ್ದಾರೆ.
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ತಯಾರಿ ಬಗ್ಗೆ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್...
ಸತೀಶ್ ಜಾರಕಿಹೊಳಿ ಯಾವುದೇ ಷರತ್ತುಗಳನ್ನು ವಿಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಜಾರಕಿಹೊಳಿ ಯಾವುದೇ ಷರತ್ತು ಹಾಕಿಲ್ಲ ಎಂದರು.
ಜಾರಕಿಹೊಳಿ...
ಬಸ್ ಖರೀದಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹವಾ ನಿಯಂತ್ರಿತ ಮಾರ್ಕೊಫೋಲೊ ಬಸ್ನ ತಾಂತ್ರಿಕ ಕಾರಣಗಳಿಂದ ನಷ್ಟವಾಗುತ್ತಿದೆ. ಈ ಬಸ್ಗಳನ್ನು ಸ್ಥಗಿತಗೊಳಿಸುವ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ...
ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಖಾಸಗಿ ಕ್ಯಾಬ್ ಸಂಸ್ಥೆ ಯೂಬರ್ನ ಪರವಾನಗಿ ರದ್ದು ಮಾಡಿರುವ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯಿಸಿದ್ದು, ಕ್ಯಾಬ್ ಸೇವೆ ನಿಷೇಧಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಮಾಧ್ಯಮದವರೊಂಗಿಗೆ ಮಾತನಾಡಿದ ಗಡ್ಕರಿ,...
ಕೆಲದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ನ ಆಂತರಿಕ ವಲಯದಲ್ಲಿ ಬದಲಾವಣೆಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೊಸಬರನ್ನು ಕರೆ ತರುವ ಪ್ರಯತ್ನ ಆರಂಭವಾಗಿದೆ.
ಹಾಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಫೆಬ್ರವರಿ ಆರಂಭದಲ್ಲಿ ಪ್ರದೇಶ ಕಾಂಗ್ರೆಸ್ಗೆ...
ಪ್ರಧಾನಿ ನರೇಂದ್ರ ಮೋದಿ ಅವರ ಚೊಚ್ಚಲ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಗೆ ಮಧ್ಯಾಹ್ನ 1.30ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. 20 ಮಂದಿ ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ಸಿಗ್ಯ್ವ ಸಾಧ್ಯತೆ ಇದೆ.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ...
ನ.9ರಂದು ಮಧ್ಯಾಹ್ನ 1ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಸಂಪುಟ ವಿಸ್ತರಣೆ- ಪುನಾರಚನೆಯಾಗಲಿದೆ. 10 ಹೊಸ ಮುಖಗಳು ಮೋದಿ ಮಂತ್ರಿಮಂಡಲ ಸೇರುವುದು ಬಹುತೇಕ ಖಚಿತವಾಗಿದೆ.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ...
ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ ರಾವ್ ಅವರನ್ನು ಕರ್ನಾಟಕ ಬಿಜೆಪಿ ಉಸ್ತುವಾರಿಯನ್ನಗಿ ನೇಮಕ ಮಾಡಿದ್ದಾರೆ.
ಈ ಮೂಲಕ ಈ...
ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದಕ್ಕೆ ಪಕ್ಷದ ವರಿಷ್ಠರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ.
ಉಭಯ ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಕಾಂಗ್ರೆಸ್ ಸೋಲು ಖಚಿತ ಎಂದು ಮನಗೊಂಡ ಕೈ ಕಾರ್ಯಕರ್ತರು ನವದೆಹಲಿಯ...
ಕರ್ನಾಟಕದ 12 ನಗರಗಳ ಹೆಸರನ್ನು ಬದಲಾಯಿಸುವ ರಾಜ್ಯ ಸರ್ಕಾರದ 8 ವರ್ಷಗಳ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಈ ಹಿನ್ನಲೆಯಲ್ಲಿ ಇನ್ನುಮುಂದೆ ಬ್ಯಾಂಗಲೋರ್, ಬೆಳಗಾಂವ, ಮ್ಯಾಂಗಲೋರ್, ಬೆಲ್ಲಾರಿ, ಬಿಜಾಪುರ, ಚಿಕ್ಕಮಗಲೂರ್, ಗುಲ್ಬರ್ಗಾ, ಮೈಸೂರ್, ಹೊಸಪೇಟ್, ಶಿಮೊಗ, ತುಮಕೂರ್ ಮತ್ತು ಹುಬ್ಳಿ...
ಬೆಳಗಾಂ ಹೆಸರನ್ನು ಬೆಳಗಾವಿ ಎಂದು ಬದಲಾಯಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಆ ರಾಜ್ಯಕ್ಕೆ ಸಂಬಂಧಿಸಿದ ವಿಷಯ ಎಂದು ಎಂ.ಎನ್.ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಿಳಿಸಿದ್ದಾರೆ.
ಮುಂಬೈನಲ್ಲಿ ಮಾತನಾಡಿದ ಅವರು, ಇಂತದ್ದೊಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿ ನಮ್ಮದು ಎಂದು ಮಹಾರಾಷ್ಟ್ರದ...
ಸೆ.3ಕ್ಕೆ ನೂರು ದಿನಗಳು ತುಂಬಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಈ ಸಂಭ್ರಮವನ್ನು ಸಾಮಾಜಿಕ ಬದಲಾವಣೆಯೊಂದಿಗೆ ಆರ್ಥಿಕ ಪ್ರಗತಿ ಎಂಬ ವಿಷಯದೊಂದಿಗೆ ಮಾಧ್ಯಮದ ಮೂಲಕ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ.
ನೂರು ದಿನಗಳ ಅವಧಿಯಲ್ಲಿ ತಾನು ಮಾಡಿದ್ದೇನು ಎಂಬುದನ್ನು ಸರಣಿ...
ಸರ್ಕಾರದ ಮುಂದಿರುವ ಸಾವಾಲುಗಳು ಹಾಗೂ ಅಗತ್ಯತೆಗಳನ್ನು ಗುರುತಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲವು ಪ್ರಮುಖ ಸಚಿವಾಲಯಗಳ ಹೆಸರು ಬದಲಿಸಿ ಅದಕ್ಕೆ ಹೊಸ ರೂಪ ನೀಡಲು ನಿರ್ಧರಿಸಿದೆ. ಜತೆಗೆ ಪರಸ್ಪರ ಸಾಮ್ಯವಿರುವ ಸಚಿವಾಲಯಗಳನ್ನು ಒಂದೇ ಸೂರಿನಡಿಯಲ್ಲಿ...