ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ.
ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...