ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳಿಗಾಗಿ 12,272 ಕೋಟಿ ರೂ.ಗಳ ವಿಶೇಷ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಈ ಬೇದಿಕೆ...
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಹಲವು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ. ಈ ಸಂಬಂಧ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ಸದಕ್ಕೆ ಸಂಪುಟ ಪುನಾರಚನೆ ವಿಚಾರ ಕೈಬಿಟ್ಟು, ರಾಜ್ಯದಲ್ಲಿ ಬರ...