ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ...