ಮಂಗಳೂರಿನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಬಿಜೆಪಿ ನಾಯಕರಿಂದ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ನೀಡಲಾಗಿದೆ.
ಚಂಡಿಗಢ-ಕೊಚ್ಚಿವೇಲಿ ಎಕ್ಸ್ಪ್ರಸ್ನಲ್ಲಿ ಆಗಮಿಸಿದ ಅಮಿತ್ ಷಾ ಮಂಗಳೂರು ರೈಲ್ವೆ ಜಂಕ್ಷನ್ಗೆ ಬಂದಿಳಿದು, ಸದ್ಯ ಅವರು...