Untitled Document
Sign Up | Login    
Dynamic website and Portals
  

Related News

ಸುರೇಶ್ ಪ್ರಭು ಹಳಿ ಇಲ್ಲದ ರೈಲು ಬಿಟ್ಟಿದ್ದಾರೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದ ಮಟ್ಟಿಗೆ ಇದೊಂದು ನಿರಾಶಾದಾಯಕ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆ ಇಳಿಕೆಯಿಂದ ಕೇಂದ್ರಕ್ಕೆ 18-20 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಇದನ್ನು ರೈಲ್ವೆ ಬಜೆಟ್ ನಲ್ಲಿ ಉಪಯೋಗಿಸಿಕೊಳ್ಳಲು ಅವಕಾಶವಿದ್ದರೂ...

ದಿಗ್ವಿಜಯ್ ಸಿಂಗ್ ದಲಿತ ವಿರೋಧಿ: ದಲಿತ ಸಂಘಟನೆ ಮುಖಂಡರ ಆಕ್ರೋಶ

'ದಲಿತ'ರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಯಾರೂ ಮಾತನಾಡಬಾರದು ಎಂದು ನಿರ್ಬಂಧ ವಿಧಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಿರುದ್ಧ ದಲಿತ ಸಂಘಟನೆ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಿಗ್ವಿಜಯ್ ಸಿಂಗ್ ದಲಿತ ವಿರೋಧಿ ಎಂದು ಆರೋಪಿಸಿದ್ದಾರೆ. ಫೆ.23ರಂದು ಖಾಸಗಿ...

ಬೆಂಗಳೂರಿಗೆ ರಾಷ್ಟ್ರಪತಿ ಭೇಟಿ: ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು ನ.25ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಯಲಹಂಕ ವಾಯುಪಡೆ ಕೇಂದ್ರದಿಂದ ಐ.ಐ.ಎಸ್.ಸಿ ವರೆಗೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಭಾರತೀಯ ವಿಜ್ಞಾನ ಕೇಂದ್ರದ ಜೆ. ಎನ್ ಟಾಟಾ ಆಡಿಯೋರಿಯಂನಲ್ಲಿ ನಡೆಯಲಿರುವ ಒಂದನೇ ಕಾಮನ್‌ ವೆಲ್ತ್ ಸೈನ್ಸ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ...

ಬಳ್ಳಾರಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಬಳ್ಳಾರಿ ಜಿಲ್ಲಾ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 850 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಅಭಿದ್ಧಿಗಾಗಿ 850 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ತಿಳಿಸಿದರು. ಸಭೆಯಲ್ಲಿ 9 ಸಚಿವರು ಭಾಗಿಯಾಗಿದ್ದರು....

ಉಪಚುನಾವಣೆ: ಬಳ್ಳಾರಿಯಲ್ಲಿ 'ಕೈ' ಹಿಡಿದ ಮತದಾರ

ಗಣಿ ನಾಡು ಬಳ್ಳಾರಿಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಕೈಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಜಯಭೇರಿಬಾರಿಸಿದ್ದಾರೆ. ರೆಡ್ಡಿ ಸಹೋದರರ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಬಳ್ಳಾರಿಯಲ್ಲಿ ಶ್ರೀರಾಮುಲು ಆಪ್ತ ಓಬಳೇಶ್ ಅವರು ಉಪಚುನಾವಣೆಯಲ್ಲಿ ಗೆಲುವುದು ಖಚಿತ ಎಂಬ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗವುಂಟಾಗಿದೆ. ಕಾಂಗ್ರೆಸ್...

ಬಿಜೆಪಿ ಸೋಲಿನ ಹೊಣೆ ಹೊರುವೆ: ಶ್ರೀರಾಮುಲು

ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು. ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ...

ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ: ಸಿದ್ದರಾಮಯ್ಯ

'ಉಪಚುನಾವಣೆ' ಫಲಿತಾಂಶದಿಂದ ರಾಜ್ಯದ ಜನತೆ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಆ.25ರಂದು ಪ್ರಕಟವಾಗಿದ್ದು ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯಗಳಿಸಿರುವ ಹಿನ್ನಲೆಯಲ್ಲಿ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...

ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ: ಡಿ.ಕೆ.ಶಿವಕುಮಾರ್

ಜನರ ಕಷ್ಟಗಳಿಗೆ ಸ್ಪಂದಿಸುವ ಸಲುವಾಗಿ ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಭಾಗದ ಜನರು ಬಹುದಿನಗಳಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಚಿವ ಸಂಪುಟ...

ಬಳ್ಳಾರಿ ಸಂಪತ್ತಿನ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು: ತೇಜಸ್ವಿನಿ ಗೌಡ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ವಾರ್ಥಕ್ಕಾಗಿ ಬಳ್ಳಾರಿಗೆ ಆಗಮಿಸಿದ್ದಾರೆ, ಬಳ್ಳಾರಿ ಸಂಪತ್ತಿನೆ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು ಬಿದ್ದಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ. ಶಿಕಾರಿಪುರ, ಬಳ್ಳಾರಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಆ.21ರಂದು ನಡೆಯಲಿರುವ ಉಪಚುನಾವಣೆಯ ಪ್ರಚಾರಕ್ಕೆ ಸಂಜೆ ತೆರೆ...

ಒಡೆದ ಮನೆಯಾಗಿರುವ ಬಳ್ಳಾರಿ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿಗೆ ಆಹಾರ ಸಿಗುತ್ತಿಲ್ಲ:ಶೆಟ್ಟರ್

'ಬಳ್ಳಾರಿ' ಕಾಂಗ್ರೆಸ್ ಒಡೆದ ಮನೆಯಂತಾಗಿದ್ದು ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕರು ಊಟ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಆ.12ರಂದು ಬಳ್ಳಾರಿಯಲ್ಲಿರುವ ಬಿಜೆಪಿ ನಾಯಕ ಶೆಟ್ಟರ್, ಸೋಮಶೇಖರ ರೆಡ್ಡಿ ನಿವಾಸಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited