Untitled Document
Sign Up | Login    
Dynamic website and Portals
  

Related News

ಗುರು-ಶಿಷ್ಯರ ಬಂಧ ಬಿಡಿಸಲಾಗದ ಗಂಟುಃ ರಾಘವೇಶ್ವರ ಶ್ರೀ

ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ. ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...

ಅಂತಾರಾಷ್ಟ್ರೀಯ ಯೋಗ ದಿನ: ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಯೋಗ ಪ್ರದರ್ಶನ

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಜೂನ್ 21 ರಂದು ಬಸವನಗುಡಿ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ 7 ಸಾವಿರಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಯೋಗ ಪ್ರದರ್ಶನ ನೀಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಅವರು ತಿಳಿಸಿದರು. ಜೂನ್...

ಸಂಜೆ 5 ಗಂಟೆಗೆ ಬಸವನಗುಡಿ ಮೈದಾನದಲ್ಲಿ ಪ್ರಧಾನಿ ಮೋದಿ ಭಾಷಣ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಏ.3ರ ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿಯಾದ ಬಳಿಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited