'ಭೂಸ್ವಾಧೀನ ಕಾಯ್ದೆ' ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ನಿರಾಕರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಯ್ದೆ ಬಗ್ಗೆ ಒಮ್ಮತ ಮೂಡಿಸುವ ಯತ್ನವನ್ನು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.
ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಬಹಿರಂಗ ಚರ್ಚೆಗೆ ಆಗಮಿಸುವಂತೆ ಕೇಂದ್ರ...
ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೀಡಿದ್ದ ಸವಾಲು ಸ್ವೀಕರಿಸಿರುವ ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ, ಬಹಿರಂಗ ಚರ್ಚೆಗೆ ನಾನು ಸಿದ್ಧ ಎಂದು...