Untitled Document
Sign Up | Login    
Dynamic website and Portals
  

Related News

ಎರಡನೇ ಹಂತದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಃ ಕೆಲವೆಡೆ ಘರ್ಷಣೆ

ಎರಡನೇ ಹಂತದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಶನಿವಾರ ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಿತ್ತೂರು ಗ್ರಾಮದಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರೆ, ಕೆಲವೆಡೆ ಘರ್ಷಣೆ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. ಬೀದರ್ ಜಿಲ್ಲೆಯ 5...

ಗ್ರಾಮ ಪಂಚಾಯ್ತಿ ಚುನಾವಣೆ: 2ನೇ ಹಂತದ ಮತದಾನ ಆರಂಭ

ಗ್ರಾಮ ಪಂಚಾಯ್ತಿ ಚುನಾವಣೆಯ ಎರಡನೇ ಹಂತದ ಮತದಾನ ಬೆಳಗ್ಗೆ 7ರಿಂದ ಆರಂಭವಾಗಿದ್ದು, ಸಂಜೆ 5 ಗಂಟೆಯ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುತ್ತದೆ. ಪಂಚಾಯ್ತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸಿದ ಬಳಿಕ ನಡೆಯುತ್ತಿರುವ ಪ್ರಥಮ...

ಕೇಂದ್ರ ಸಚಿವರ ಪ್ರಮಾಣ ವಚನ ಸಮಾರಂಭ ಬಹಿಷ್ಕರಿಸಿದ ಶಿವಸೇನೆ

ಕೇಂದ್ರ ಸಚಿವ ಸಂಪುಟದಲ್ಲಿ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ. ಶಿವಸೇನೆ ಸಂಸದ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಉದ್ಧವ್ ಠಾಕ್ರೆ ಒತ್ತಾಯಿಸಿದ್ದರು....

ಮತಗಟ್ಟೆ ಸ್ಥಾಪನೆಗೆ ಆಗ್ರಹ: ಮತದಾನ ಬಹಿಷ್ಕಾರ

ಮತಗಟ್ಟೆ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಮತದಾನ ಆರಂಭವಾಗಿದೆ. ಆದರೆ ಶಿಕಾರಿಪುರ ಕ್ಷೇತ್ರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited