'ಯೆಮೆನ್' ನಲ್ಲಿ ಸಿಲುಕಿರುವ ಬಹುತೇಕ ಭಾರತೀಯರನ್ನು ರಕ್ಷಿಸಲಾಗಿರುವ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ನಡೆಸುತ್ತಿರುವ ರಕ್ಷಣಾ ಕಾರ್ಯಚರಣೆ ಏ.8ರಂದು ಮುಕ್ತಾಯಗೊಳ್ಳಲಿದೆ.
ಈವರೆಗೂ ಸುಮಾರು 4000 ಭಾರತೀಯರನ್ನು ಸುರಕ್ಷವಾಗಿ ವಾಪಸ್ ಕರೆತರಲಾಗಿದೆ. ಏ.7ರಂದು ಒಂದೇ ದಿನದಲ್ಲಿ ಸುಮಾರು 1000 ಭಾರತೀಯರನ್ನು ರಕ್ಷಣೆ ಮಾಡಲಾಗಿತ್ತು.ಈ ಮೂಲಕ ಕೇಂದ್ರ...
ಮುಸ್ಲಿಂ ರಾಷ್ಟ್ರ ಬಾಂಗ್ಲಾ ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಒಬ್ಬರು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ಮುಸ್ಲಿಂ ಬಾಹುಳ್ಯವಿರುವ ದೇಶ ಬಾಂಗ್ಲಾದಲ್ಲಿ ಹಿಂದೂ ಸಮುದಾಯಕ್ಕೆ ಸೇರಿರುವವರೊಬ್ಬರು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವುದು ಎಲ್ಲರ ಹುಬ್ಬೇರಿಸಿದೆ.
ಬಾಂಗ್ಲಾ ಸುಪ್ರೀಂ ಕೋರ್ಟ್ನ...
'ಉತ್ತರ ಪ್ರದೇಶ'ದಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಭಾರತ ಹಿಂದೂ ರಾಷ್ಟ್ರ ಇಲ್ಲಿರುವ ಹಿಂದೂಗಳು ಇಲ್ಲೇ ಹುಟ್ಟಿ ಬದುಕುತ್ತಿದ್ದಾರೆ ಅವರು ಎಲ್ಲಿಂದಲೋ ಬಂದವರಲ್ಲ ಎಂದು ಹೇಳಿದ್ದಾರೆ.
ಕೋಲ್ಕತ್ತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್...
ನೆರೆ ರಾಷ್ಟ್ರಗಳೊಂದಿಗೆ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ರಾಜ್ಯಗಳ ಮದರಸಾಗಳಲ್ಲಿ ವಿದೇಶಿಗರು ಬೋಧನೆ ಮಾಡುತ್ತಿರುವುದರ ಬಗ್ಗೆ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಪಶ್ಚಿಮ ಬಂಗಾಳದ ಬುರ್ದ್ವಾನ್ ನ ಮದರಸಾದಲ್ಲಿ ಸ್ಫೋಟ ಪ್ರಕರಣ ನಡೆದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ....
ಕಾನೂನು ಬಾಹಿರವಾಗಿ ವಾಸಿಸುತ್ತಿದ್ದ 5 ಬಾಂಗ್ಲಾ ದೇಶದ ಪ್ರಜೆಗಳನ್ನು ಉತ್ತರ ಪ್ರದೇಶ ಪೊಲೀಸರು ಅ.29ರಂದು ಬಂಧಿಸಿದ್ದಾರೆ.
ಕಳೆದ ಹತ್ತು ವರ್ಷದಿಂದ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿದ್ದ ಬಾಂಗ್ಲಾ ಪ್ರಜೆಗಳ ವಿರುದ್ಧ ವಿದೇಶಿ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ....
ಭಾರತ ಪ್ರಪಂಚದಲ್ಲಿ ಅತ್ಯಂತ ಹೆಚ್ಚು ಗೋಮಾಂಸ ರಫ್ತು ಮಾಡುತ್ತಿರುವುದರ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮನೇಕಾ ಗಾಂಧಿ, ಅಕ್ರಮ ಗೋಹತ್ಯೆಯಿಂದ ಬರುತ್ತಿರುವ ಲಾಭವನ್ನು ಉಗ್ರರ ಚಟುವಟಿಕೆಯ ಬೆಳವಣಿಗೆಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ....