ರಾಜ್ಯದಲ್ಲಿರುವ 12 ಬಂದರುಗಳ ಪೈಕಿ 6 ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜವಳಿ ಹಾಗೂ ಬಂದರು ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕರಾವಳಿ ಭಾಗದ ಬೇಲಿಕೇರಿ, ಮಂಕಿ ಬಂದರು,...
ಯಾದಗಿರಿ ಜಿಲ್ಲೆ ಕಡಚೂರು ಬಾಡಿಹಾಳ ಗ್ರಾಮದ ಬಳಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ.
ಈ ಉದ್ದೇಶಕ್ಕಾಗಿ ಸುಮಾರು 3300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆವಳಿ ಪಾರ್ಕ್...