Untitled Document
Sign Up | Login    
Dynamic website and Portals
  

Related News

ಸಂಸತ್ತಿನಲ್ಲಿ ಬಾಲಾಪರಾಧಿ ಕಾಯ್ದೆ ಅಂಗೀಕಾರ

ಮಂಗಳವಾರ ರಾಜ್ಯಸಭೆಯಲ್ಲಿ ಬಾಲಾಪರಾಧಿ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ ಈಗ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆಕಿದೆ. ಈ ಸಂದರ್ಭದಲ್ಲಿ ಕಲಾಪದಲ್ಲಿ ಉಪಸ್ಥಿತರಿದ್ದ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದರು. ಈ ಕಾಯ್ದೆಯ ಪ್ರಕಾರ, ಘೋರ ಅಪರಾಧ ಮಾಡಿದ 16-18 ವರ್ಷ...

ಬಾಲಾಪರಾಧಿಗಳ ವಯಸ್ಸು 16ಕ್ಕೆ ಇಳಿಕೆ: ಕೇಂದ್ರ ಸಂಪುಟ ಮಹತ್ವದ ನಿರ್ಧಾರ

ಬಾಲಾಪರಾಧ ನ್ಯಾಯಿಕ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಹತ್ವದ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ. 16ರಿಂದ 18 ವರ್ಷದವರೆಗಿನ ಬಾಲಕರು ಹೀನ ಕ್ರೌರ್ಯಗಳನ್ನು ಎಸಗಿದರೆ ಅಂಥವರನ್ನು ವಯಸ್ಕ ದೋಷಿಗಳ ರೀತಿಯೇ ಪರಿಗಣಿಸಲು ನಿರ್ಧರಿಸಿದೆ. ಸಂಸತ್ತಿನ ಇದೇ ಅಧಿವೇಶನದಲ್ಲಿ ಈ ಕುರಿತ ತಿದ್ದುಪಡಿ ಮಸೂದೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited