Untitled Document
Sign Up | Login    
Dynamic website and Portals
  

Related News

ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ಬಾಲಿವುಡ್ ನಲ್ಲಿ ಮನಮೋಹನ್ ಸಿಂಗ್ ಕುರಿತು ಚಿತ್ರ ನಿರ್ಮಾಣ

ಸಂಜಯ್ ಬಾರು ಅವರ ‘ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ಮೇಕಿಂಗ್ ಆಂಡ್ ಅನ್​ವೆುಕಿಂಗ್ ಆಫ್ ಮನಮೋಹನ್ ಸಿಂಗ್’ ಎಂಬ ಕಾದಂಬರಿ ಆಧಾರಿತ ಚಿತ್ರ ನಿರ್ಮಿಸಲು ಬಾಲಿವುಡ್ ಮುಂದಾಗಿದೆ. ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರಿಗೆ ಪ್ರಧಾನಿ ಪಟ್ಟ ಬಯಸದೇ ಬಂದ ಭಾಗ್ಯ. ಅದಕ್ಕೆ...

ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ್ದ ಬಾಲಿವುಡ್ ನಟ ಅಮೀರ್ ಖಾನ್ ಹೇಳಿಕೆಗೆ ಬಿಜೆಪಿ ತಿರುಗೇಟು

ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ್ದ ಬಾಲಿವುಡ್ ನಟ, ನಿರ್ಮಾಪಕ ಅಮೀರ್ ಖಾನ್ ಹೇಳಿಕೆಗೆ ಮಂಗಳವಾರ ಬಿಜೆಪಿ ತಿರುಗೇಟು ನೀಡಿದ್ದು, ಮುಸ್ಲಿಮರಿಗೆ ಭಾರತಕ್ಕಿಂತ ಸುರಕ್ಷಿತವಾದ ದೇಶ ಇನ್ನೊಂದಿಲ್ಲ, ಹಿಂದುಗಳಿಗಿಂತ ಒೞ್ಯೆಯ ನೆರೆಹೊರೆಯವರಿಲ್ಲ ಎಂದು ಹೇಳಿದೆ. ಭಾರತ ನಿಮ್ಮನ್ನು ಸ್ಟಾರ್ ಆಗಿ ಮಾಡಿದೆ ಅದನ್ನು ಮರೆಯಬೇಡಿ...

ಬಾಲಿವುಡ್ ಖಾನ್ ಗಳ ಸಿನಿಮಾ ನೋಡುವುದನ್ನು ನಿಲ್ಲಿಸಿ: ಸಾಧ್ವಿ ಪ್ರಾಚಿ

ಹಿಂದೂಗಳು ಬಾಲಿವುಡ್ ಖಾನ್ ಗಳ ಸಿನಿಮಾಗಳನ್ನು ನೋಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ. ಖಾನ್ ಗಳ ಸಿನಿಮಾಗಳು ಲವ್ ಜಿಹಾದ್ ಪ್ರೋತ್ಸಾಹಿಸುತ್ತದೆ. ಆದ್ದರಿಂದ ಖಾನ್ ಗಳ ಚಿತ್ರವನ್ನು ನಿಷೇಧಿಸಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ರಾಹುಲ್...

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ಗೆ ಹಿನ್ನಡೆ

ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ. 1998ರಲ್ಲಿ ಬಾಲಿವುಡ್ ನಟ ಸಲ್ಮಾನ್...

ಪಿ.ಕೆ ಚಿತ್ರ ನಿಷೇಧಿಸಲು ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

'ಬಾಲಿವುಡ್' ಬಾಕ್ಸ್ ಆಫೀಸ್ ನಲ್ಲಿ ಕೋಟಿಗಟ್ಟಲೆ ಹಣ ಗಳಿಸುತ್ತಿರುವ ಪಿ.ಕೆ ಸಿನಿಮಾ ಹಿಂದೂ ಜನಜಾಗೃತಿ ಸಮಿತಿ ಕೆಂಗಣ್ಣಿಗೆ ಗುರಿಯಾಗಿದೆ. ಅಮೀರ್ ಖಾನ್ ನಟನೆ ಮಾಡಿರುವ ಪಿಕೆ ಸಿನಿಮಾದಲ್ಲಿ ಹಿಂದೂ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited