ಶ್ರೀನಗರದ ವಿಮಾನ ನಿಲ್ದಾಣದ ಬಳಿಯಿರುವ ಬಿಎಸ್ ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಭಾರತೀಯ ಸೇನೆ ನಡೆಸಿದ ಉಗ್ರರ ವಿರುದ್ಧದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ನಸುಕಿನ ಜಾವ 4 ಗಂಟೆಯ ವೇಳೆ ಉಗ್ರರು...
ಜಮ್ಮು ಕಾಶ್ಮೀರದಲ್ಲಿ ಉಗ್ರರು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ಬುಧವಾರ ಬಿ ಎಸ್ ಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಮೃತರಾಗಿದ್ದು, ಐದು ಜನ ಯೊಧರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಗೆ ಪ್ರತಿಯಾಗಿ ನಡೆದ ದಾಳಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ...
ಜಮ್ಮುವಿನ ಉಧಮ್ ಪುರ್ ನಲ್ಲಿ ಬುಧವಾರ ಬೆಳಗ್ಗೆ ಬಿ ಎಸ್ ಎಫ್ ಯೋಧರ ಮೇಲೆ ದಾಳಿ ನಡೆಸಿದ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದೆ.
ಸೆರೆ ಸಿಕ್ಕ ಉಗ್ರ ಉಸ್ಮಾನ್ ಪಾಕಿಸ್ತಾನದ ಪೈಸ್ಲಾಬಾದ್ ನವನು ಎಂದು ಪ್ರಾಧಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಜಮ್ಮುವಿನ...