ಅಮೃತಸರದ ಚೆಕ್ ಪೋಸ್ಟ್ ಬಳಿ ಪಾಕಿಸ್ತಾನ ಗುಂಡುಹಾರಿಸಿದ ಪರಿಣಾಮ 3 ಬಿ.ಎಸ್.ಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಏ.10ರಂದು ತಡ ರಾತ್ರಿ ಈ ಘಟನೆ ನಡೆದಿದ್ದು, ಭಾರತದ ಯೋಧರು ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಯೋಧರು ಪ್ರಾಣಾಪಾಯದಿಂದ...
'ಭಾರತ', ಪಾಕಿಸ್ತಾನದ ಮೇಲೆ ನಡೆಸಿರುವ ಪ್ರತಿದಾಳಿಗೆ ಬೆಚ್ಚಿರುವ ಪಾಕಿಸ್ತಾನ, ಭಾರತ ತನ್ನ ಮೇಲೆ ನಡೆಸಿದ್ದು ಸಣ್ಣ ಪ್ರಮಾಣದ ಯುದ್ಧ ಎಂದು ಆರೋಪಿಸಿದೆ.
ಸಿಯಾಲ್ಕೋಟ್ ಗಡಿ ಪ್ರದೇಶದಲ್ಲಿ ಭಾರತ ನಡೆಸಿರುವ ದಾಳಿಯನ್ನು ಸಣ್ಣ ಪ್ರಮಾಣದ ಯುದ್ಧವೆಂದು ಹೇಳಿರುವ ಡೈರೆಕ್ಟರ್ ಜನರಲ್ ಹಾಗೂ ರೇಂಜರ್ಸ್...
ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಷೆಲ್ ದಾಳಿ ನಡೆಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಇದು ಮೂರನೇ ದಾಳಿಯಾಗಿದೆ. ಬಿ.ಎಸ್.ಎಫ್ ಪಡೆಗಳ...
ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್ ಪುರ ಸೆಕ್ಟರ್ ನಲ್ಲಿ ಏಳು ಜನ ಬಿ.ಎಸ್.ಎಫ್ ಯೋಧರ ಮೇಲೆ ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ.
ಆ.16ರ ಮಧ್ಯರಾತ್ರಿಯಿಂದ ಗಡಿ ಪ್ರದೇಶದಲ್ಲಿ ಆರಂಭವಾದ ಗುಂಡಿನ ದಾಳಿ ಆ.17ರ...
ಪ್ರವಾಹದಲ್ಲಿ ಸಿಲುಕಿ ಕೊಚ್ಚಿಹೋಗಿ ಪಾಕಿಸ್ತಾನ ಸೇನೆಗೆ ಸೆರೆ ಸಿಕ್ಕ ಭಾರತೀಯ ಯೋಧ ಸತ್ಯಶೀಲ್ ಯಾದವ್ ಅವರನ್ನು ಪಾಕಿಸ್ತಾನ ಸೇನೆ, ಭಾರತ ಸೇನೆಗೆ ಹಸ್ತಾಂತರಿಸಿದೆ.
ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಚೆಕ್ ಪೋಸ್ಟ್ ಗೆ ಬಿ.ಎಸ್.ಎಫ್ ಯೋಧ ಯಾದವ್ ಅವರನ್ನು ಕರೆತಂದ ಪಾಕ್ ಸೇನೆ,...