Untitled Document
Sign Up | Login    
Dynamic website and Portals
  

Related News

ಛತ್ತೀಸ್ ಗಢದಲ್ಲಿ ಮುಂದುವರೆದ ನಕ್ಸಲ್ ಅಟ್ಟಹಾಸ: ಬಿ.ಎಸ್.ಎಫ್ ಜವಾನ ಬಲಿ

ಛತ್ತೀಸ್ ಗಢದ ಕಾಂಕೇರ್ ಜಿಲ್ಲೆಯಲ್ಲಿ ನಕ್ಸಲೀಯರು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ನಕ್ಸಲ್ ದಾಳಿಗೆ ಬಿ.ಎಸ್.ಎಫ್ ಜವಾನನೊಬ್ಬ ಸಾವನ್ನಪ್ಪಿದ್ದಾರೆ. ಛೋಟೆ ಭಾಯ್ ತಿಯಾ ಬಿ.ಎಸ್.ಎಫ್ ಕ್ಯಾಂಪ್ ನಡಿಯಲ್ಲಿ ಬರುವ ಬಾಂಡೆ ಪೊಲೀಸ್ ಠಾಣೆ ಪ್ರದೇಶದಲ್ಲಿ ಮಾವೋವಾದಿಗಳು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ...

ಪಂಜಾಬ್ ಗಡಿ ಪ್ರದೇಶದಲ್ಲಿ ಪಾಕ್ ದಾಳಿ: ಮೂವರು ಯೋಧರಿಗೆ ತೀವ್ರ ಗಾಯ

ಅಮೃತಸರದ ಚೆಕ್ ಪೋಸ್ಟ್ ಬಳಿ ಪಾಕಿಸ್ತಾನ ಗುಂಡುಹಾರಿಸಿದ ಪರಿಣಾಮ 3 ಬಿ.ಎಸ್.ಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಏ.10ರಂದು ತಡ ರಾತ್ರಿ ಈ ಘಟನೆ ನಡೆದಿದ್ದು, ಭಾರತದ ಯೋಧರು ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಯೋಧರು ಪ್ರಾಣಾಪಾಯದಿಂದ...

ಉಗ್ರ ಕೃತ್ಯ ತಡೆಗೆ ಕ್ರಮ: ಕಂಡಲ್ಲಿ ಗುಂಡಿಕ್ಕಲು ಬಿ.ಎಸ್.ಎಫ್ ಗೆ ಸರ್ಕಾರದ ಆದೇಶ

'ಭಾರತ'ಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಉಗ್ರರನ್ನು ಕಂಡಲ್ಲಿ ಗುಂಡಿಕ್ಕಲು ಬಿ.ಎಸ್.ಎಫ್ ಯೋಧರಿಗೆ ಭಾರತ ಸರ್ಕಾರ ಸೂಚನೆ ನೀಡಿದೆ. ಜ.26ರಂದು ಭಾರತಕ್ಕೆ ಬರಾಕ್ ಒಬಾಮ ಆಗಮಿಸುತ್ತಿದ್ದು ಉಗ್ರರು ಗಡಿ ಭಾಗದಲ್ಲಿ ವಿಧ್ವಂಸಕ ಕೃತ್ಯ ನಡೆಸುವುದನ್ನು ತಡೆಗಟ್ಟಲು...

ಪಾಕ್ ವಿರುದ್ಧ ಪ್ರತಿದಾಳಿ ನಡೆಸಲು ಗೃಹ ಸಚಿವರ ಸೂಚನೆ

ಭಾರತದ ಗಡಿ ರಕ್ಷಣಾ ಪಡೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ, ನಡೆಸುತ್ತಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಜನಾಥ್ ಸಿಂಗ್ ಆಂತರಿಕ ಭದ್ರತೆ ವಿಷಯವಾಗಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನ ನಡೆಸುತ್ತಿರುವ ದಾಳಿ ಹಿನ್ನೆಲೆಯಲ್ಲಿ ಜ.5ರಂದು ಗುಪ್ತಚರ ಇಲಾಖೆಯ ಉನ್ನತ ಮಟ್ಟದ...

ಪಾಕಿಸ್ತಾನ ಜಮ್ಮು-ಕಾಶ್ಮೀರಕ್ಕೆ ಉಗ್ರರನ್ನು ಕಳಿಸುತ್ತಿದೆ: ರಾಜನಾಥ್ ಸಿಂಗ್

'ಪಾಕಿಸ್ತಾನ' ಜಮ್ಮು-ಕಾಶ್ಮೀರದೊಳಕ್ಕೆ ಉಗ್ರರನ್ನು ಕಳಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಉಗ್ರರನ್ನು ಭಾರತದೊಳಕ್ಕೆ ನುಗ್ಗಿಸುತ್ತಿರುವ ಪಾಕಿಸ್ತಾನ ಪದೇ ಪದೇ ಗಡಿ ಭಾಗದಲ್ಲಿ ನಡೆಯುತ್ತಿರುವ ಗುಂಡಿನ ದಾಳಿಗೆ ಉತ್ತೇಜನ ನೀಡುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಪಾಕಿಸ್ತಾನ...

ಬೆಂಗಳೂರಿಗೆ ರಾಷ್ಟ್ರಪತಿ ಭೇಟಿ: ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು ನ.25ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಯಲಹಂಕ ವಾಯುಪಡೆ ಕೇಂದ್ರದಿಂದ ಐ.ಐ.ಎಸ್.ಸಿ ವರೆಗೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಭಾರತೀಯ ವಿಜ್ಞಾನ ಕೇಂದ್ರದ ಜೆ. ಎನ್ ಟಾಟಾ ಆಡಿಯೋರಿಯಂನಲ್ಲಿ ನಡೆಯಲಿರುವ ಒಂದನೇ ಕಾಮನ್‌ ವೆಲ್ತ್ ಸೈನ್ಸ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ...

ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಸೈನಿಕರಿಗೆ ಚೀನಾ ತರಬೇತಿ

ಪದೇ ಪದೇ ಭಾರತದ ಗಡಿಯಲ್ಲಿ ಕ್ಯಾತೆ ತೆಗೆಯುವ ಪಾಕಿಸ್ತಾನ ಸೈನಿಕರಿಗೆ ಚೀನಾ ನೆರವು ನೀಡುತ್ತಿರುವ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೈನಿಕರಿಗೆ ಚೀನಾ ತರಬೇತಿ ನೀಡುತ್ತಿದ್ದು, ಭಾರತದ ಮೇಲೆ ದಾಳಿ ನಡೆಸಲು ಸಹಾಯ ಮಾಡುತ್ತಿರುವುದು ಖಾತ್ರಿಯಾಗಿದೆ. ರಜೌರಿ...

ವಾಘಾ ಗಡಿಯಲ್ಲಿ ಸ್ಫೋಟ: ಪಾಕ್-ಭಾರತ ನಡುವಿನ ಭೂಮಾರ್ಗ ವ್ಯಾಪಾರ ಚಟುವಟಿಕೆ ಸ್ಥಗಿತ

'ವಾಘಾ ಗಡಿ'ಯಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ನಡುವಿನ ವ್ಯಾಪಾರ ವಹಿವಾಟುಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಪ್ರತಿನಿತ್ಯ ಪಾಕಿಸ್ತಾನ-ಭಾರತ ಗಡಿ ಪ್ರದೇಶದಲ್ಲಿ ಟ್ರಕ್ ಗಳ ಮೂಲಕ ತರಕಾರಿ, ಹಣ್ಣು ಸೇರಿದಂತೆ ವಿವಿಧ ಉತ್ಪನ್ನಗಳ ವ್ಯಾಪಾರ ನಡೆಯುತ್ತಿತ್ತು. ಆದರೆ ವಾಘಾ ಗಡಿಯಲ್ಲಿ...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

'ಪಾಕಿಸ್ತಾನ' ಸೈನಿಕರು ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಬಿ.ಎಸ್.ಎಫ್ ಯೋಧರ ಕ್ಯಾಂಪ್ ಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 5.30 ರ ವೇಳೆಗೆ ಪಾಕ್ ಸೈನಿಕರು...

ಭಾರತ ತಮ್ಮ ಮೇಲೆ ನಡೆಸಿದ್ದು ಸಣ್ಣ ಪ್ರಮಾಣದ ಯುದ್ಧ: ಪಾಕ್ ರೇಂಜರ್ ತಾಹಿರ್ ಜಾವೇದ್

'ಭಾರತ', ಪಾಕಿಸ್ತಾನದ ಮೇಲೆ ನಡೆಸಿರುವ ಪ್ರತಿದಾಳಿಗೆ ಬೆಚ್ಚಿರುವ ಪಾಕಿಸ್ತಾನ, ಭಾರತ ತನ್ನ ಮೇಲೆ ನಡೆಸಿದ್ದು ಸಣ್ಣ ಪ್ರಮಾಣದ ಯುದ್ಧ ಎಂದು ಆರೋಪಿಸಿದೆ. ಸಿಯಾಲ್ಕೋಟ್ ಗಡಿ ಪ್ರದೇಶದಲ್ಲಿ ಭಾರತ ನಡೆಸಿರುವ ದಾಳಿಯನ್ನು ಸಣ್ಣ ಪ್ರಮಾಣದ ಯುದ್ಧವೆಂದು ಹೇಳಿರುವ ಡೈರೆಕ್ಟರ್ ಜನರಲ್ ಹಾಗೂ ರೇಂಜರ್ಸ್...

ಸೇನೆ ಪ್ರತ್ಯುತ್ತರಕ್ಕೆ ಹೆದರಿದ ಪಾಕ್: ಗಡಿ ಭಾಗದಲ್ಲಿ ತಹಬದಿಗೆ ಬಂದ ಗುಂಡಿನ ದಾಳಿ

'ಪಾಕ್ ಪುಂಡಾಟಿಕೆ'ಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿರುವುದಕ್ಕೆ ಹೆದರಿರುವ ಪಾಕಿಸ್ತಾನ ಜಮ್ಮು, ಸಾಂಬಾ ಪ್ರದೇಶಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಿಲ್ಲಿಸಿದೆ. ಪಾಕಿಸ್ತಾನ ಸೇನೆ ದಾಳಿಗೆ ಅ.9ರಂದು ಭಾರತೀಯ ಸೇನೆ ತೀವ್ರ ಪ್ರತಿದಾಳಿ ನಡೆಸಿ ಎಚ್ಚರಿಕೆ ನೀಡಿತ್ತು. ಭಾರತೀಯ ಸೇನೆ ದಾಳಿಯಿಂದ...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಗಡಿಯಲ್ಲಿ ಉದ್ವಿಗ್ನ ವಾತಾವರಣ

ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಅರ್ನಿಯಾ, ಆರ್.ಎಸ್.ಪುರಗಳಲ್ಲಿ ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ಮುಂದುವರೆದಿದ್ದು, ಉದ್ವಿಗ್ನ ವಾತಾವರಣ ಉಂಟಾಗಿದೆ. ಅರ್ನಿಯಾ, ಆರ್.ಎಸ್.ಪುರಗಳಲ್ಲಿ 25 ಸೇನಾ ನೆಲೆಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಈ ಭಾಗದಲ್ಲಿನ...

ಗಡಿಯಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಸಾವು

ಜಮ್ಮು-ಕಾಶ್ಮೀರದ ಕುಪ್ವಾರದ ಬಳಿ ನಡೆದ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಕುಪ್ವಾರ ಬಳಿ ಭಾರತೀಯ ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಷೆಲ್ ದಾಳಿ ನಡೆಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಇದು ಮೂರನೇ ದಾಳಿಯಾಗಿದೆ. ಬಿ.ಎಸ್.ಎಫ್ ಪಡೆಗಳ...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್ ಪುರ ಸೆಕ್ಟರ್ ನಲ್ಲಿ ಏಳು ಜನ ಬಿ.ಎಸ್.ಎಫ್ ಯೋಧರ ಮೇಲೆ ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ. ಆ.16ರ ಮಧ್ಯರಾತ್ರಿಯಿಂದ ಗಡಿ ಪ್ರದೇಶದಲ್ಲಿ ಆರಂಭವಾದ ಗುಂಡಿನ ದಾಳಿ ಆ.17ರ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ

'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರು ನಡೆಸಿರುವ ದಾಳಿಗೆ 7 ಗಡಿ ಭದ್ರತಾ ಪಡೆ(ಬಿ.ಎಸ್.ಎಫ್) ಯೋಧರು ಗಾಯಗೊಂಡಿದ್ದಾರೆ. ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೆಂಗಾವಲು ಬಿ.ಎಸ್‌.ಎಫ್ ಪಡೆ ಮೇಲೆ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ಘಟನೆಯಲ್ಲಿ 7 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಯನ್ನು...

ಪಾಕ್ ವಶದಲ್ಲಿದ್ದ ಭಾರತೀಯ ಯೋಧನ ಹಸ್ತಾಂತರ

ಪ್ರವಾಹದಲ್ಲಿ ಸಿಲುಕಿ ಕೊಚ್ಚಿಹೋಗಿ ಪಾಕಿಸ್ತಾನ ಸೇನೆಗೆ ಸೆರೆ ಸಿಕ್ಕ ಭಾರತೀಯ ಯೋಧ ಸತ್ಯಶೀಲ್ ಯಾದವ್ ಅವರನ್ನು ಪಾಕಿಸ್ತಾನ ಸೇನೆ, ಭಾರತ ಸೇನೆಗೆ ಹಸ್ತಾಂತರಿಸಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಚೆಕ್ ಪೋಸ್ಟ್ ಗೆ ಬಿ.ಎಸ್.ಎಫ್ ಯೋಧ ಯಾದವ್ ಅವರನ್ನು ಕರೆತಂದ ಪಾಕ್ ಸೇನೆ,...

ಪಾಕ್ ಬಂಧನಕ್ಕೊಳಗಾಗಿದ್ದ ಬಿ.ಎಸ್.ಎಫ್ ಯೋಧ ಆ.8ರಂದು ಭಾರತಕ್ಕೆ ವಾಪಸ್

ಪಾಕಿಸ್ತಾನದಿಂದ ಬಂಧನಕ್ಕೊಳಗಾಗಿರುವ ಬಿ.ಎಸ್.ಎಫ್ ಯೋಧ ಸತ್ಯಶೀಲ್ ಯಾದವ್ ಆ.8ರಂದು ಭಾರತಕ್ಕೆ ವಾಪಸ್ಸಾಗಲಿದ್ದಾರೆ. ಪಾಕಿಸ್ತಾನ ಗಡಿ ಪ್ರವೇಶಿಸಿದ ಆರೋಪದಡಿ, ಬಂಧಿಸಲಾಗಿದ್ದ ಬಿ.ಎಸ್.ಎಫ್ ಯೋಧ ಸತ್ಯಶೀಲ್ ಅವರನ್ನು ಬಿಡುಗಡೆ ಮಾಡಿಸುವ ಹಿನ್ನೆಲೆಯಲ್ಲಿ ಆ.8ರಂದು ಪಾಕಿಸ್ತಾನ, ಭಾರತ ಗಡಿ ಭದ್ರತಾ ದಳ ಅಧಿಕಾರಿಗಳ ಧ್ವಜ ಸಭೆ ನಡೆಯಿತು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited