ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಇಂದು ರಾತ್ರಿವರೆಗೂ...
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆ.15ರಂದು ಮುಖ್ಯ ಕಾರ್ಯಕ್ರಮನಡೆಯುವ ಮಾಣಿಕ್ ಷಾ ಪರೇಡ್ ಮೈದಾನಕ್ಕೆ 1500 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಈ ಬಗ್ಗೆ ವಿವರ ನೀಡಿರುವ ನಗರ ಪೊಲೀಸ್ ಆಯುಕ್ತ...