Untitled Document
Sign Up | Login    
Dynamic website and Portals
  

Related News

ಜಂಬೂ ಸವಾರಿ ಹಿನ್ನಲೆ: ಹಲವೆಡೆ ಸಂಚಾರ ನಿರ್ಬಂಧ, ಬಿಗಿ ಭದ್ರತೆ

ವಿಶ್ವ ವಿಖ್ಯಾತ ಜಂಬೂಸವಾರಿ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ಹಲವು ಮಾರ್ಗಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೊರಗಡೆಯಿಂದ ಬರುವ ವಾಹನಗಳನ್ನು ಅರಮನೆ, ಬನ್ನಿಮಂಟಪಗಳಲ್ಲಿ ಗುರುತಿಸಲ್ಪಟ್ತಿರುವ ಸ್ಥಳಗಳಲ್ಲೇ ಪಾರ್ಕಿಂಗ್ ಮಾಡಬೇಕಿದ್ದು, ವಿವಿಐಪಿ, ವಿಐಪಿ ವಾಹನಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಉಳಿದಂತೆ ಜಂಬೂಸವಾರಿ ಮುಗಿಯುವವರೆಗೂ ಅರಮನೆ...

ಸುಪ್ರೀಂ ನಲ್ಲಿ ಕಾವೇರಿ ಅರ್ಜಿ ವಿಚಾರಣೆ: ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ಬಿಗಿ ಭದ್ರತೆ

ಕಾವೇರಿ ವಿವಾದ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ಪ್ರದೇಶಗಳಲ್ಲಿ ಮುಂಜಾಗೃತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರು ನಗರದಲ್ಲಿಯೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಿಟಿ ರೈಲ್ವೆ...

67ನೇ ಗಣರಾಜ್ಯೋತ್ಸವ ಆಚರಣೆಃ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ

67ನೇ ಗಣರಾಜ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿ ದಿಲ್ಲಿ ಸರ್ವರೀತಿಯಿಂದ ಸಜ್ಜಾಗಿದೆ. ಉಗ್ರರ ಬೆದರಿಕೆಯ ಹಿನ್ನೆಲೆಯಲ್ಲಿ ದೇಶ್ಯಾದ್ಯಾಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಭಯೋತ್ಪಾದಕ ದಾಳಿಗಳ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ...

ಭಾರತದ ಮೇಲೆ ಐಸಿಸ್ ಉಗ್ರರ ಕಣ್ಣು: ದೇಶಾದ್ಯಂತ ಹೈ ಅಲರ್ಟ್ ಘೋಷಣೆ

ಐಸಿಸ್ ಉಗ್ರರ ಕಣ್ಣು ಈಗ ಭಾರತದತ್ತ ಬಿದ್ದಿದ್ದು, ದೇಶಾದ್ಯಂತ ಭಯೋತ್ಪಾದಕ ದಾಳಿಗಳ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬೈ, ದೆಹಲಿ, ಚೆನ್ನೈ, ಹೈದ್ರಾಬಾದ್, ಕೋಲ್ಕತ್ತಾ ಹಾಗೂ ಅಹ್ಮದಾಬಾದ್ ಸೇರಿದಂತೆ ಮಹಾನಗರಗಳಲ್ಲಿ ಬಿಗಿ ಭದ್ರತೆ ಘೋಷಿಸಲಾಗಿದೆ. ಭಾರತದಲ್ಲಿರುವ ಐಸಿಸ್...

ಗ್ರಾಮ ಪಂಚಾಯ್ತಿ ಚುನಾವಣೆ: ಮೇ 29ರಂದು ಮೊದಲ ಹಂತದ ಮತದಾನ

ಗ್ರಾಮ ಪಂಚಾಯ್ತಿಯ ಮೊದಲ ಹಂತದ ಚುನಾವಣೆಯ ಮತದಾನ ಮೇ 29ರಂದು ರಾಜ್ಯದ 15 ಜಿಲ್ಲೆಗಳಲ್ಲಿ ನಡೆಯಲಿದೆ. ಕಡೆಗಳಿಗೆಯ ಬಿರುಸಿನ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ತೊಡಗಿದ್ದಾರೆ. ಪ್ರಚಾರದ ಭರಾಟೆ ನಿರ್ಣಾಯಕ ಘಟ್ಟ ತಲುಪಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ನಾನಾ...

ಒಬಾಮಾ ಭೇಟಿ ವೇಳೆ ದಾಳಿ ಮಾಡಿದರೆ ಹುಷಾರ್: ಪಾಕ್ ಗೆ ಅಮೆರಿಕ ಎಚ್ಚರಿಕೆ

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಭಾರತ ಭೇಟಿ ವೇಳೆ ನಿಮ್ಮ ನೆಲದಿಂದ ಭಯೋತ್ಪಾದಕ ಕೃತ್ಯ ನಡೆಯದಂತೆ ನೋಡಿಕೊಳ್ಳಿ. ಒಂದು ವೇಳೆ ನಡೆದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ. ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಒಬಾಮಾ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ...

ಗಣರಾಜ್ಯೋತ್ಸವ ಹಿನ್ನಲೆ: ದೇಶಾದ್ಯಂತ ಹೈಅಲರ್ಟ್

ಜನವರಿ 26ರ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಉಗ್ರರು ದೇಶದ ವಿವಿಧೆಡೆಗಳಲ್ಲಿ ದಾಳಿ ನಡೆಸಲು ಯೋಜಿಸಿದ್ದಾರೆ ಎಂಬ ಗುಪ್ತಚರ ಮಾಹಿತಿಗಳ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದಲ್ಲದೆ ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್‌ ವೀಕ್ಷಿಸಲು ಅಮೆರಿಕಾ ಅಧ್ಯಕ್ಷ ಬರಾಕ್‌ ಒಬಾಮ ವಿಶೇಷ ಅತಿಥಿಯಾಗಿ ಭಾರತಕ್ಕೆ ಆಗಮಿಸುತ್ತಿರುವುದರಿಂದ...

ನೂತನ ವರ್ಷಾಚರಣೆ ಸಂಭ್ರಮಾಚರಣೆ ಅವಧಿ ಕಡಿತ

ನಗರದಲ್ಲಿ ನಡೆದಿರುವ ಬಾಂಬ್‌ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ನೂತನ ವರ್ಷಾಚರಣೆಯ ಸಂಭ್ರಮಕ್ಕೆ ಕಡಿವಾಣ ಹಾಕಲಾಗಿದೆ. ಚರ್ಚ್‌ಸ್ಟ್ರೀಟ್‌ನಲ್ಲಿ ರಾತ್ರಿ ಬಾಂಬ್‌ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಬ್ರಿಗೆಡ್ ರಸ್ತೆಗಳಲ್ಲಿ ನೂತನ ವರ್ಷ ಸಂಭ್ರಮಾಚರಣೆಗೆ ಈ ಹಿಂದೆ ನೀಡಿದ್ದ ಎರಡು ಗಂಟೆವರೆಗಿನ ಅವಧಿಯಲ್ಲಿ ಒಂದು...

ಬಾಬ್ರಿ ಮಸೀದಿ ಧ್ವಂಸ ದಿನ: ದೇಶಾದ್ಯಂತ ಕಟ್ಟೆಚ್ಚರ

ಡಿ.6 ಬಾಬ್ರಿ ಮಸೀದಿ ಧ್ವಂಸ ದಿನವಾದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಬಾಬ್ರಿ ಮಸೀದಿ ಧ್ವಂಸಗೊಂಡು ಡಿ.6ಕ್ಕೆ 22 ವರ್ಷ. ಈ ಮಧ್ಯೆ ದೇಶದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು...

ಜಮ್ಮು-ಕಾಶ್ಮೀರದಲ್ಲಿ 2ನೇ ಹಂತದ ಮತದಾನ

ಭಾರಿ ಬಿಗಿ ಭದ್ರತೆಯೊಂದಿಗೆ ಜಮ್ಮು-ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಬೆಳಗ್ಗೆಯಿಂದ ಆರಂಭವಾಗಿದ್ದು, ಒಟ್ಟು 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮೂವರು ಹಾಲಿ ಸಚಿವರು ಸೇರಿದಂತೆ ಒಟ್ಟು 175 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಸಂಜೆ ನಾಲ್ಕು ಗಂಟೆಯವರೆಗೆ ಮತದಾನ ನಡೆಯಲಿದ್ದು, 2181...

ಕೆನಡಾ ಸಂಸತ್ ಮೇಲೆ ಗುಂಡಿನ ದಾಳಿ

ಕೆನಡಾ ಸಂಸತ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಧ್ರತಾ ಪಡೆಯ ಯೋಧ ಸಾವನ್ನಪ್ಪಿದ ಘಟನೆ ನಡೆದಿದೆ. ಕೆನಡಾ ಪ್ರಧಾನಿ ಸ್ಟಿಫನ್ ಹಾರ್ಪರ್ ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಕೊಠಡಿಯ ಹೊರಗೆ ಈ ಗುಂಡಿನ ದಾಳಿ ನಡೆದಿದೆ. ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲಿ...

ಜಯಲಲಿತಾ ಪ್ರಕರಣದ ತೀರ್ಪು ಹಿನ್ನಲೆ: ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪರಪ್ಪನ ಅಗ್ರಹಾರದ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ...

200ಕ್ಕೂ ಹೆಚ್ಚು ಶಸ್ತ್ರ ಸಜ್ಜಿತ ಪಾಕ್ ಉಗ್ರರು ಗಡಿಯಲ್ಲಿ ಒಳ ನುಸುಳಲು ಸಜ್ಜು

200ಕ್ಕೂ ಹೆಚ್ಚು ಶಸ್ತ್ರ ಸಜ್ಜಿತ ಉಗ್ರರು ಭಾರತದ ಗಡಿಯಲ್ಲಿ ಒಳ ನುಸುಳಲು ಸಂಚು ರೂಪಿಸಿದ್ದು, ಗಡಿ ಭಾಗದಲ್ಲಿ ಬೀಡು ಬಿಟ್ಟಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನಾ ಮೂಲಗಳು ಹೊರಹಾಕಿವೆ. ಜಮ್ಮು-ಕಾಶ್ಮೀರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಲಾಭ ಪಡೆದಿರುವ ಉಗ್ರರು ಇದೇ ಸಮಯವನ್ನು ಉಪಯೋಗಿಸಿಕೊಂಡು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited