ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಸಪ್ತಸೂತ್ರಗಳನ್ನು ಬೋಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಕ್ತಾಯಗೊಂಡ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ಸೂತ್ರಗಳ ಮೋದಿ ಬೋಧಿಸಿದ್ದಾರೆ.
ಸೇವಾ ಭಾವನೆ, ಸಂತುಲನ, ಸಂಯಮ, ಸಮನ್ವಯ, ಸಕಾರಾತ್ಮಕತೆ, ಸದ್ಭಾವನೆ ಮತ್ತು ಸಂವಾದ.. ಇವು ಸಪ್ತಸೂತ್ರಗಳಾಗಿದ್ದು. ಇದು ರ್ಯಕರ್ತರ ಗುಣ-ನಡತೆ,...
ವಿಶಿಷ್ಠ ಚುನಾವಣಾ ತಂತ್ರಗಾರಿಕೆಯಿಂದ ಉತ್ತರ ಭಾರತದ ಚುನಾವಣೆಗಳಲ್ಲಿ ಯಶಸ್ಸುಗಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ದಕ್ಷಿಣ ಭಾರತದತ್ತ ಕಣ್ಣಿಟ್ಟಿದ್ದಾರೆ.
ಕರ್ನಾಟಕದ ಮೂಲಕ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಯೋಜನೆ ರೂಪಿಸಿರುವ ಅಮಿತ್ ಶಾ,...