ದೇಶಾದ್ಯಂತ ಕಾಂಗ್ರೆಸ್ ಮುಕ್ತವಾಗುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆದರಿಕೆಯಾಗಿದ್ದು, ರಾಜ್ಯವನ್ನು ಬಿಜೆಪಿ ಮುಕ್ತವನ್ನಾಗಿಸುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ...