ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲೂ ಮೂವರು ಸಚಿವರು ಅಧಿವೇಶನ ಸಂದರ್ಭದಲ್ಲೇ ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿ ದೇಶಾದ್ಯಂತ ಸುದ್ದಿಯಾಗಿ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕಬ್ಬು ಬೆಲೆ ನಿಗದಿ ವಿಚಾರ ಸಂಬಂಧ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ...