Untitled Document
Sign Up | Login    
Dynamic website and Portals
  

Related News

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮೂವರು ಶಂಕಿತ ಹಂತಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಸಿದ್ದಿಗೋಷ್ಠಿ ನಡೆಸಿದ ಎಸ್ಐಟಿ ಮುಖ್ಯಸ್ಥ ಬಿಕೆ ಸಿಂಗ್, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಂಕಿತರ ರೇಖಾಚಿತ್ರವನ್ನು ಬಿಡಸಲಾಗಿದೆ. ಸಿಸಿಟಿವಿಯಲ್ಲಿ...

ಸಿಎಂ ಪುತ್ರ ಯತೀಂದ್ರ ಅವರ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರ ಭೂಮಿ ಮಂಜೂರು: ಹಳೆ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರ ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು...

ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವ ಅಧಿಕಾರಿಗಳ ಪಟ್ಟಿ ಬಿಡುಗಡೆ: ಸುಬ್ರಹ್ಮಣಿಯನ್ ಸ್ವಾಮಿ

ಕಾಂಗ್ರೆಸ್ ವಿರುದ್ಧ ಇನ್ನೊಂದು ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವ 27 ಉನ್ನತ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಸೋನಿಯಾ ಗಾಂಧಿಗೆ...

ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಎರಡನೆ ವರ್ಷಾಚರಣೆ ಹಿನ್ನಲೆ: ಸಾಧನಾ ಗೀತೆ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ್ದು, ಈ ವರ್ಷಾಚರಣೆಯನ್ನು ಅಭೂತಪೂರ್ವವಾಗಿ ಆಚರಿಸಲು ನಿರ್ಧರಿಸಿದೆ. ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಎರಡು ವರ್ಷ ತುಂಬಲಿದೆ. ಈ ಹಿನ್ನಲೆಯಲ್ಲಿ, ಸಾಧನಾ ಗೀತೆಯೊಂದನ್ನು ಬಿಡುಗಡೆ...

ಸುಷ್ಮಾ ಸ್ವರಾಜ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ

ಅನಾರೋಗ್ಯದ ನಿಮಿತ್ತ ಕಳೆದ 20 ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತೆ​ಗೆ ದಾಖಲಾಗಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನ್ಯುಮೋನಿಯಾ ಮತ್ತು ಮೂತ್ರ ಪಿಂಡದ ಸಮಸ್ಯೆಯಿಂದ ಸುಷ್ಮಾ ಸ್ವರಾಜ್ ಬಳಲುತ್ತಿದ್ದರು. ಏಮ್ಸ್​ ನ ತಜ್ಞ ವೈದ್ಯರ ತಂಡ ಸುಷ್ಮಾ...

ಸಿರಿಯಾದಿಂದ ನಾಲ್ವರು ಭಾರತೀಯರ ಬಿಡುಗಡೆ: ಸುಷ್ಮಾ ಸ್ವರಾಜ್

ಐಸಿಸ್ ಉಗ್ರರ ಸಂಪರ್ಕ ಹೊಂದಿದ್ದಾರೆಂಬ ಶಂಕೆ ಮೇರೆಗೆ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತೀಯರನ್ನು ಸಿರಿಯಾ ಸರ್ಕಾರ ಬಿಡುಗಡೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಸಿರಿಯಾದಲ್ಲಿ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತಿಯರನ್ನು...

ಅಮೆರಿಕಾಕ್ಕೆ ಉತ್ತರ ಕೊರಿಯಾ ಬೆದರಿಕೆ: ವಿಡಿಯೋ ಬಿಡುಗಡೆ

ವಾಷಿಂಗ್ಟನ್ ಡಿಸಿ ಮೇಲೆ ನ್ಯೂಕ್ಲಿಯರ್ ಬಾಂಬ್ ಹಾಕುತ್ತೇವೆ ಎಂದು ವಿಶ್ವದ ದೊಡ್ಡಣ್ಣ ಅಮೆರಿಕಾಕ್ಕೆ ಉತ್ತರ ಕೊರಿಯಾ ಬೆದರಿಕೆ ಹಾಕಿ ವಿಡಿಯೋ ಬಿಡುಗಡೆ ಮಾಡಿದೆ. ಉತ್ತರ ಕೊರಿಯಾದ ಮುಖವಾಣಿ ವೆಬ್ ಸೈಟ್ ಡಿಪಿಆರ್ ಕೆ ಇತ್ತೀಚೆಗೆ 4 ನಿಮಿಷಗಳ ಕಾಲದ ಲಾಸ್ಟ್ ಚಾನ್ಸ್...

ಒಪ್ಪಣ್ಣ ನೆರೆಕೆರೆ ಪ್ರತಿಷ್ಠಾನದಿಂದ ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ

ಕನ್ನಡ ಸಾಹಿತ್ಯ ಲೋಕದಲ್ಲಿ ಭಾವಗೀತೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ವಿದ್ವಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಹೇಳಿದರು. ಮಂಗಳೂರಿನ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ, ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ರಘು ಮುಳಿಯ ಅವರ ‘ಹಾಡಾಯಿತು ಹಕ್ಕಿ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ...

ಪ್ರಧಾನಿ ಮೋದಿಯಿಂದ ಪಾಕ್ ಪ್ರಧಾನಿಗೆ ದೂರವಾಣಿ ಕರೆ: ಮಾತುಕತೆ

ಭಾರತ-ಪಾಕ್ ಸಂಬಂಧಗಳ ಸುಧಾರಣೆ ಬಗ್ಗೆ ಚರ್ಚಿಸಲು ಭಾರತ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ರಿಗೆ ಕರೆ ಮಾಡಿ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ. ಇದೇ ತಿಂಗಳಲ್ಲಿ ಆರಂಭಗೊಳ್ಳಲಿರುವ ಮುಸ್ಲಿಂರ ಪವಿತ್ರ ರಂಜಾನ್ ತಿಂಗಳಿಗೆ ಶುಭಾಶಯ ಕೋರಲು ಪಾಕ್ ಪ್ರಧಾನಿಗೆ ದೂರವಾಣಿ...

ರಾಜ್ಯ ಸರ್ಕಾರ ಭ್ರಷ್ಟರಿಗೆ ಕುಮ್ಮಕ್ಕು ನೀಡುತ್ತಿದೆ: ಜಗದೀಶ್ ಶೆಟ್ಟರ್

ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...

ಲಂಚದ ಆಮಿಷ ಪ್ರಕರಣ: ಚಂದ್ರಬಾಬು ನಾಯ್ಡು ಧ್ವನಿ ಮಾದರಿ ಆಡಿಯೋ ಟೇಪ್ ರಿಲೀಸ್

ತೆಲಂಗಾಣ ವಿಧಾನಪರಿಷತ್‌ ಚುನಾವಣೆಯಲ್ಲಿ ತೆಲುಗುದೇಶಂ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ನಾಮನಿರ್ದೇಶಿತ ಶಾಸಕ ಎಲ್ವಿಸ್‌ ಸ್ಟೀಫ‌ನ್ಸನ್‌ ಎಂಬುವರಿಗೆ ದೂರವಾಣಿ ಮುಖೇನ ಆಮಿಷವೊಡ್ಡಿದ್ದರು ಎನ್ನಲಾದ ಆಡಿಯೋ ಟೇಪ್‌ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಟಿಫನ್ಸನ್ ಗೆ...

ಕಾನೂನು ರೂಪಿಸಿ ರಾಮಮಂದಿರ ನಿರ್ಮಾಣ ಅಸಾಧ್ಯ: ರಾಜನಾಥ್ ಸಿಂಗ್

ರಾಮಮದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ತಿಳಿಸಿದ್ದಾರೆ. ವಿಶ್ವ ಹಿಂದು ಪರಿಷತ್‌ ಹಿರಿಯ...

ನಕ್ಸಲರಿಂದ 250 ಗ್ರಾಮಸ್ಥರ ಬಿಡುಗಡೆ

ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಅಪಹರಿಸಿದ್ದ ಗ್ರಾಮಸ್ಥರನ್ನು ರಾತ್ರಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಕ್ಸಲರ ಭದ್ರಕೋಟೆಯಾಗಿರುವ ಛತ್ತೀಸ್‌ ಗಢದ ದಾಂತೇವಾಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಬೆನ್ನಲ್ಲಲ್ಲೇ ಮಹಿಳೆಯರು, ಮಕ್ಕಳು ಸೇರಿದಂತೆ 250 ಗ್ರಾಮಸ್ಥರನ್ನು...

ಅಲ್ ಖೈದಾ ಹಿಟ್ ಲಿಸ್ಟ್ ನಲ್ಲಿ ಪ್ರಧಾನಿ ಮೋದಿ: ವೀಡಿಯೋ ಬಿಡುಗಡೆ

ಭಾರತ ಉಪಖಂಡದ ಅಲ್ ಖೈದಾ ಉಗ್ರಗಾಮಿ ಸಂಘಟನೆ ತನ್ನ ಹಿಟ್ ಲಿಸ್ಟ್ ನಲ್ಲಿ ಪ್ರಧಾನಿ ಮೋದಿಯವರನ್ನು ಟಾರ್ಗೆಟ್ ಮಾಡಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಫ್ರಾನ್ಸ್ ಟು ಬಾಂಗ್ಲಾದೇಶ್ ಟೈಟಲ್ ನಲ್ಲಿ ಭಾರತ ಉಪಖಂಡದ ಅಲ್ ಖೈದಾ ಮುಖ್ಯಸ್ಥ ಮೌಲಾನಾ ಅಸೀಮ್ ಉಮರ್...

ದಾಳಿಂಬೆ ಬೆಳೆಗಾರರ 335 ಕೋಟಿ ಹಣವನ್ನು ಶೀಘ್ರ ಬಿಡುಗಡೆ ಮಾಡಿ: ಹೆಚ್.ಡಿ.ಕೆ ಆಗ್ರಹ

ಉತ್ತರ ಕರ್ನಾಟಕದ ದಾಳಿಂಬೆ ಬೆಳೆಗಾರರ 335 ಕೋಟಿ ರೂ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿಂಬೆ ಬೆಳೆ ನಷ್ಟದಿಂದ ರೈತರು ಕಂಗಲಾಗಿದ್ದು , ಅವರ ನೆರವಿಗೆ...

ಐಸಿಸ್ ನಿಂದ ಮತ್ತೆ ಕ್ರೈಸ್ತರ ಶಿರಚ್ಛೇದ: ಹೊಸ ವೀಡಿಯೊ ಬಿಡುಗಡೆ

ಎರಡು ತಿಂಗಳ ಹಿಂದೆ ಲಿಬಿಯಾ ಬೀಚ್ ನಲ್ಲಿ 21 ಈಜಿಪ್ಟ್ ಕ್ರಿಶ್ಚಿಯನ್ ರನ್ನು ಐಸಿಸ್ ಉಗ್ರರು ಶಿರಚ್ಛೇದ ಮಾಡಿದ್ದರು. ಈ ಬಾರಿ ಮತ್ತೆ ಇಥಿಯೋಪಿಯಾದ ಹಲವು ಕ್ರೈಸ್ತರನ್ನು ಲಿಬಿಯಾದಲ್ಲಿ ಶಿರಚ್ಛೇದ ಮಾಡಿದ ವಿಡಿಯೋವನ್ನು ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಬಿಡುಗಡೆ ಮಾಡಿದ್ದಾರೆ. ಐಸಿಸ್...

ಯಾವುದೇ ರಾಷ್ಟ್ರ ಉಗ್ರರಿಗೆ ಆಶ್ರಯ ನೀಡಬಾರದು: ಪ್ರಧಾನಿ ಮೋದಿ

2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಇ-ತೊಯ್ಬಾ ಸಂಘಟನೆಯ ಕಮಾಂಡರ್ ಝಕೀ ಉರ್ ರೆಹಮಾನ್ ಲಖ್ವಿಯನ್ನು ಭಾರತದ ತೀವ್ರ ವಿರೋಧದ ನಡುವೆಯೂ ರಹಸ್ಯವಾಗಿ ಜೈಲಿನಿಂದ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಫ್ರಾನ್ಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ...

26/11 ಮುಂಬೈ ದಾಳಿ ರೂವಾರಿ ಲಖ್ವಿ ಬಿಡುಗಡೆ

2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಇ-ತೊಯ್ಬಾ ಸಂಘಟನೆಯ ಕಮಾಂಡರ್ ಝಕೀ ಉರ್ ರೆಹಮಾನ್ ಲಖ್ವಿಯನ್ನು ಭಾರತದ ತೀವ್ರ ವಿರೋಧದ ನಡುವೆಯೂ ರಹಸ್ಯವಾಗಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಕೋರ್ಟ್ ಆದೇಶದಂತೆ ಹತ್ತು ಲಕ್ಷ ರೂಪಾಯಿಗಳ ಎರಡು ಬಾಂಡ್ ಅನ್ನು ಲಖ್ವಿ ನೀಡಿದ್ದು,...

ಆಪ್ ತೊರೆದು ಹೊಸ ಪಕ್ಷ ಕಟ್ಟುವೆ: ಕೇಜ್ರಿವಾಲ್‌ ಬೆದರಿಕೆ ಆಡಿಯೋ ಟೇಪ್ ಬಿಡುಗಡೆ

ಆಮ್‌ ಆದ್ಮಿ ಪಕ್ಷದಲ್ಲಿ ಭಿನ್ನಮತೀಯ ಚಟುವಟಿಕೆಗಳು ತಾರಕ್ಕಕ್ಕೆ ಏರಿವೆ. ಕೆಲ ದಿನಗಳ ಹಿಂದೆ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದ ವಿರೋಧಿ ಬಣಗಳು ಇದೀಗ ಆಮ್‌ ಆದ್ಮಿ ಪಕ್ಷವನ್ನೇ ತೊರೆದು ಹೊಸ ಪಕ್ಷ ಕಟ್ಟುತ್ತೇನೆಂದು ಅರವಿಂದ್ ಕೇಜ್ರಿವಾಲ್‌ ಹೇಳಿಕೆ...

ಅಧಿಕಾರಿಗೆ ವರ್ತೂರು ಪ್ರಕಾಶ್ ಧಮ್ಕಿ: ಆಡಿಯೋ ಟೇಪ್ ಬಯಲು

ದಕ್ಷ ಐಎಎಸ್‌ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಮಾಹಿತಿಗಳು ಲಭ್ಯವಾಗುತ್ತಿವೆ. ರವಿ.ಕೋಲಾರ ಡಿಸಿಯಾಗಿದ್ದಾಗ ಶಾಸಕ ವರ್ತೂರು ಪ್ರಕಾಶ್, ಕೆಳಹಂತದ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿರುವ ಬಗ್ಗೆ ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ...

ಲಖ್ವಿ ಬಿಡುಗಡೆ: ಪಾಕ್‌ ವೈಫ‌ಲ್ಯಕ್ಕೆ ಭಾರತ ಪ್ರತಿಭಟನೆ

ಮುಂಬೈ ದಾಳಿಯ ರೂವಾರಿ ಝಕೀ ಉರ್ ರೆಹಮಾನ್‌ ಲಖ್ವಿಯನ್ನು ಪಾಕ್‌ ಕೋರ್ಟಿನ ಆದೇಶದ ಪ್ರಕಾರ ಜೈಲಿನಿಂದ ಬಿಡುಗಡೆಗೊಳಿಸಲಾಗಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಂತೆಯೇ ಪಾಕ್‌ ಸರ್ಕಾರದ ವೈಫ‌ಲ್ಯವನ್ನು ಭಾರತ ಬಲವಾಗಿ ಪ್ರತಿಭಟಿಸಿದೆ. ಲಖ್ವಿಯು ಜೈಲಿನಿಂದ ಹೊರಗೆ ಬಾರದಂತೆ ನೋಡಿಕೊಳ್ಳುವುದು ಇಸ್ಲಾಮಾಬಾದ್‌...

ಕಾಶ್ಮೀರ ವಿವಾದಿತ ಪ್ರದೇಶ, ಭಾರತದ ಭಾಗವಲ್ಲ: ಸೈಯ್ಯದ್‌ ಅಲಿ ಷಾ ಗಿಲಾನಿ

ಪ್ರತ್ಯೇಕತಾವಾದಿ ಮಸರತ್‌ ಆಲಂ ಬಿಡುಗಡೆ ಮಾಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿರುವಾಗಲೇ, ಜಮ್ಮು-ಕಾಶ್ಮೀರ ಒಂದು ವಿವಾದಿತ ಪ್ರದೇಶವಾಗಿದ್ದು, ಭಾರತದ ಭಾಗವಲ್ಲ ಎಂದು ಪ್ರತ್ಯೇಕತಾವಾದಿ ಮುಖಂಡ ಸೈಯ್ಯದ್‌ ಅಲಿ ಷಾ ಗಿಲಾನಿ ವಿವಾದಿತ ಹೇಳಿಕೆ ನೀಡಿದ್ದಾರೆ. ಕಾಶ್ಮೀರದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ರಾಜ್ಯದಲ್ಲಿ ಯಾವುದೇ...

ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಪ್ರತ್ಯೇಕತಾವಾದಿಗಳನ್ನು ಬಿಡುವುದಿಲ್ಲ: ಮುಫ್ತಿ

ದೇಶದ್ರೋಹಿ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂ ಬಿಡುಗಡೆ ಬಗ್ಗೆ ಸಂಸತ್ತು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್‌ ಸಯೀದ್‌ ಮೆತ್ತಗಾಗಿದ್ದಾರೆ. ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಇನ್ನು ಮುಂದೆ ಯಾವೊಬ್ಬ ಪ್ರತ್ಯೇಕತಾವಾದಿಯನ್ನೂ ಬಂಧಮುಕ್ತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಜಮ್ಮು-ಕಾಶ್ಮೀರದ...

1 ರೂ. ನೋಟು ಮಾರುಕಟ್ಟೆಗೆ ಬಿಡುಗಡೆ

ಬರೋಬ್ಬರಿ 20 ವರ್ಷಗಳ ಬಳಿಕ 1 ರೂ. ನೋಟುಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್.ಬಿ.ಐ) ಮತ್ತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ರಾಜಸ್ಥಾನದ ನಾಥ್‌ ವಾಡಾದ ಶ್ರೀನಾಥ್‌ ಜಿ ದೇಗುಲದಲ್ಲಿ ಮಾ.6ರಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಖಾತೆ ಕಾರ್ಯದರ್ಶಿ ರಾಜೀವ್‌ ಮಹರ್ಷಿ ಅವರು...

ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ: ಪ್ರಧಾನಿ ಸ್ಪಷ್ಟನೆಗೆ ಒತ್ತಾಯ

ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...

ಪಿಡಿಪಿ ಮುಖಂಡರು ಭಾರತೀಯರು ಹೌದೋ ಅಲ್ಲವೋ: ಆರ್ ಎಸ್ಎಸ್

ಭಾರತ ವಿರೋಧಿ ಪ್ರತಿಭಟನೆ ರೂವಾರಿ, ಪಾಕಿಸ್ತಾನಿ ಪರ ಪ್ರತ್ಯೇಕತವಾದಿ ನಾಯಕ ಮಸರತ್ ಆಲಂ ಬಾರಮುಲ್ಲಾ ಜೈಲಿನಿಂದ ಬಿಡುಗಡೆಯಾಗಿದ್ದು, ಜಮ್ಮು ಕಾಶ್ಮೀರ ಸರ್ಕಾರದ ಈ ನಡೆಗೆ ಆರ್ ಎಸ್ಎಸ್ ಕಿಡಿಕಾರಿದೆ. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ರಾಜಕೀಯ ಕೈದಿಗಳ ಬಿಡುಗಡೆ ಆದೇಶದ...

ಅಫ್ಘಾನ್‌ ಉಗ್ರರಿಂದ ಅಪಹರಿಸಲ್ಪಟ್ಟ ಫಾದರ್ ಪ್ರೇಮ್ ಕುಮಾರ್ ಬಿಡುಗಡೆ

ಎಂಟು ತಿಂಗಳ ಹಿಂದೆ ಅಫ್ಘಾನಿಸ್ಥಾನದಲ್ಲಿ ಅಪಹರಿಸಲ್ಪಟ್ಟಿದ್ದ ಜೆಸುಯಿಟ್‌ ನಿರಾಶ್ರಿತರ ಸೇವಾದಳದ ಫಾದರ್ ಅಲೆಕ್ಸಿಸ್‌ ಪ್ರೇಮ್‌ ಕುಮಾರ್ ಬಿಡುಗಡೆಗೊಂಡು ಭಾರತಕ್ಕೆ ಮರಳಿದ್ದಾರೆ. ಪಶ್ಚಿಮ ಅಫ್ಘಾನಿಸ್ಥಾನದಲ್ಲಿ ಎಂಟು ತಿಂಗಳ ಹಿಂದೆ ಫಾ| ಪ್ರೇಮ್‌ ಕುಮಾರ್ ಅವರು ನಿರಾಶ್ರಿತ ಆಸರೆ ಪಡೆದಿದ್ದ ಫಾದರ್ ಅವರ ಅಪಹರಣಕ್ಕೆ ಸಂಬಂಧಿಸಿ...

ಗಣಿ ಗುತ್ತಿಗೆ ನವೀಕರಣ: ಸಿಎಂ ಅಕ್ರಮವೆಸಗಿರುವುದು ಸತ್ಯ-ಹೆಚ್.ಡಿ.ಕೆ

ರಾಜ್ಯ ಸರ್ಕಾರದಿಂದ 8 ಗಣಿ ಗುತ್ತಿಗೆ ಕಂಪನಿಗಳ ಲೈಸನ್ಸ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಅಕ್ರಮವೆಸಗಿದ್ದು ಸತ್ಯ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದಂತೆ ಇದು...

ಮಾಜಿ ಐಜಿಪಿ ವಂಜಾರಾಗೆ ಜಾಮೀನು: ಬಿಡುಗಡೆ

ಸೊಹ್ರಾಬುದ್ದೀನ್‌ ಮತ್ತು ಇಶ್ರತ್‌ ಜಹಾನ್ ಎನ್‌ ಕೌಂಟರ್ ಪ್ರಕರಣದಲ್ಲಿ 8 ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿದ್ದ ಗುಜರಾತ್‌ನ ಮಾಜಿ ಐಜಿಪಿ ಡಿ.ಜಿ.ವಂಜಾರಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಸಾಬರ್ಮತಿ ಜೈಲಿನಿಂದ ಹೊರ ಬಂದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಬಾಹ್ಯ ರಾಜಕೀಯ ದುರುದ್ದೇಶಗಳಿಂದ ಗುಜರಾತ್‌ ಪೊಲೀಸರನ್ನು ಟಾರ್ಗೆಟ್‌...

ಐಸಿಸ್ ಉಗ್ರರ ಅಟ್ಟಹಾಸ: 21 ಕ್ರೈಸ್ತರ ಶಿರಚ್ಛೇದನ

ಸಿರಿಯಾ ಮತ್ತು ಇರಾಕ್ ನಲ್ಲಿ ಅಟ್ಟಹಾಸಗೈಯುತ್ತಿದ್ದ ಐಸಿಸ್ ಉಗ್ರರು ಇದೀಗ ಲಿಬಿಯಾದ ಟ್ರಿಪೋಲಿಯ ಕರಾವಳಿ ತೀರದಲ್ಲಿ ಸಾಮೂಹಿಕವಾಗಿ 21 ಮಂದಿ ಈಜಿಪ್ಟ್ ನ ಕ್ರಿಶ್ಚಿಯನ್ ರನ್ನು ಶಿರಚ್ಛೇದನ ಮಾಡಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ಮೊದಲು ಸಿರಿಯಾ, ಇರಾಕ್ ನಲ್ಲಿ ನಡೆಸಿದ ಶಿರಚ್ಛೇದನದ...

ಕೃಷಿ ಭಾಗ್ಯ: ಫಲಾನುಭವಿಗಳಿಗೆ ಮೂರು ಹಂತಗಳಲ್ಲಿ ಹಣ ಬಿಡುಗಡೆ

ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ರೈತರಿಗೆ ಮೂರು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುವುದೆಂದು ಕೃಷಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯ ಕವಟಗಿ ಮಠ ಮಹಾಂತೇಶ ಮಲ್ಲಿಕಾರ್ಜುನ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆಯಡಿ...

ಡಿನೋಟಿಫೈ ನಡೆದಿರುವುದು ಬಿಜೆಪಿ-ಹೆಚ್.ಡಿ.ಕೆ ಕಾಲದಲ್ಲಿ: ಸಿಎಂ

ರಾಜಕೀಯ ದ್ವೇಷದಿಂದ ಹೆಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಪುಸ್ತಕ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದರು. ನಾನು ಒಂದೇ ಒಂದು ಗುಂಟೆ ಜಾಗವನ್ನೂ ಡಿನೋಟಿಫೈ...

ದೆಹಲಿ ಚುನಾವಣೆ: ಬಿಜೆಪಿ ವಿಷನ್ ಡಾಕ್ಯೂಮೆಂಟ್ ಬಿಡುಗಡೆ

ಫೆ.7ರಂದು ನಡೆಯಲಿರುವ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದ್ದು, ಚುನಾವಣಾ ಪ್ರಣಾಳಿಕೆ ಬದಲಾಗಿ ವಿಷನ್ ಡಾಕ್ಯೂಮೆಂಟ್ ಬಿಡುಗಡೆ ಮಾಡಿದೆ. ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ ಹಾಗೂ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ...

ದೆಹಲಿ ಚುನಾವಣೆ: ಆಪ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಫೆ.7ರಂದು ನಡೆಯಲಿರುವ ದೆಹಲಿ ಚುನಾವಣೆ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್, ಆಶಿಷ್ ಕೇತನ್ ನೇತೃತ್ವದಲ್ಲಿ ಸಿದ್ಧಗೊಂಡ 70 ಅಂಶಗಳ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಎಎಪಿ ಈ ಬಾರಿ ಮೊಹಲ್ಲಾ ಸಭಾ...

ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಝುರಾದ ಹಿನ್ನಲೆಯಲ್ಲಿ ಜನಾರ್ದರ ರೆಡ್ಡಿ ಪರ ವಕೀಲ ಮುನಿರೆಡ್ಡಿ ಅವರು ಬೆಂಗಳೂರಿನ...

ಜನಾರ್ದನ ರೆಡ್ಡಿ ಬಿಡುಗಡೆ ಹಿನ್ನೆಲೆ: ಜೈಲಿನ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇದಾಜ್ನೆ

'ಒಎಂಸಿ' ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಜೈಲಿನಿಂದ ಜ.22ರಂದು ಬಿಡುಗಡೆಯಾಗಲಿದ್ದಾರೆ. ರೆಡ್ದಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಜನಾರ್ದನ ರೆಡ್ಡಿ ಅವರ ಜಮೀನು ಪ್ರತಿ ದೊರೆತಿದ್ದು ಅವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ....

ಜನಾರ್ಧನ ರೆಡ್ಡಿಗೆ ಸಿಗಲಿದೆಯೇ ಬಿಡುಗಡೆ ಭಾಗ್ಯ?

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಜನಾರ್ಧನ ರೆಡ್ಡಿ ಸಲ್ಲಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಮಂಜೂರಾದರೆ ಮಾಜಿ ಸಚಿವ ಜನಾರ್ಧನ ರೆಡ್ಡಿಯವರಿಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಸಿಗಲಿದೆ. ಜನಾರ್ಧನ ರೆಡ್ಡಿ ವಿರುದ್ಧ...

ಮೆಹ್ದಿ ಬಿಡುಗಡೆ ಮಾಡದಿದ್ದರೆ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ

ಮೆಹ್ದಿ ಮಸ್ರೂರ್ ಬಿಸ್ವಾಸ್‌ನನ್ನು ಬಿಡದಿದ್ದರೆ ಇನ್ನೆರಡು ದಿನದಲ್ಲಿ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದಾನೆ. ಅಬ್ದುಲ್ ಖಾನ್ ಎಂಬಾತ ತನ್ನ ಟ್ವಿಟರ್ ಖಾತೆಯಿಂದ ಈ ಬೆದರಿಕೆ ನೀಡಿದ್ದು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಕಾನೂನು ಸಚಿವ ಡಿವಿ ಸದಾನಂದಗೌಡ ಅವರ...

ಕಾಶ್ಮೀರ ನೆತ್ತರಿನಾಟಕ್ಕೆ ಜಿಹಾದಿಗಳ ಬಳಕೆ: ತಾಲಿಬಾನ್‌ ಆರೋಪ

ಪಾಕಿಸ್ತಾನ ಸೇನೆಯು ಕಾಶ್ಮೀರ­ದಲ್ಲಿ ‘ಸ್ವಾತಂತ್ರ್ಯ’ ಮತ್ತು ಆಫ್ಘಾನಿಸ್ತಾನ­ದಲ್ಲಿ ‘ಪರೋಕ್ಷ ಯುದ್ಧ’ ಹೆಸರಿನಲ್ಲಿ ನಡೆಸಿದ ‘ನೆತ್ತರಿನಾಟಕ್ಕೆ’ ‘ಜಿಹಾದಿ’ಗಳನ್ನು ಬಳಸಿಕೊಂಡು ಈಗ ಅವರ ವಿರುದ್ಧವೇ ದಾಳಿ ನಡೆಸುತ್ತಿದೆ ಎಂದು ತೆಹ್ರಿಕ್‌ ಎ ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಉಗ್ರಗಾಮಿ ಸಂಘಟನೆ ಆರೋಪಿಸಿದೆ. ಇದಕ್ಕೆ ಸಂಬಂಧಿಸಿ ವಿಡಿಯೊ...

ತುರ್ತು ಸ್ಥಿತಿ ಹೇರಲು ಸಾಧ್ಯವೆಂದು ಇಂದಿರಾ ಗಾಂಧಿಗೇ ಗೊತ್ತಿರಲಿಲ್ಲವಂತೆ

1975ರಲ್ಲಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಾಕಷ್ಟು ಅಪಖ್ಯಾತಿ ಪಡೆದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ, ಸಂವಿಧಾನದ ಯಾವ ಪರಿಚ್ಛೇದದ ಆಧಾರದಲ್ಲಿ ತುರ್ತುಸ್ಥಿತಿ ಹೇರಲಾಗುತ್ತದೆ? ಇಂಥ ಒಂದು ಅವಕಾಶ ಸಂವಿಧಾನದಲ್ಲಿದೆ ಎಂಬುದೇ ಗೊತ್ತಿರಲಿಲ್ಲವಂತೆ! ಇಂಥ ಅನೇಕ ಕುತೂಹಲಕರ ಸಂಗತಿಗಳನ್ನು ಒಂದು...

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಅಭಿಯಾನ

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ 'ಯು-ಟರ್ನ್ ಸರ್ಕಾರ್‌' ಎಂಬ ಹಣೆಪಟ್ಟಿ ನೀಡಿ ಟ್ವೀಟರ್‌ನಲ್ಲಿ ಆಂದೋಲನ ಆರಂಭಿಸಿದ್ದ ಕಾಂಗ್ರೆಸ್‌, ಈಗ ಈ ಕುರಿತ ಕೈಪಿಡಿಯೊಂದನ್ನು ಬಿಡುಗಡೆ ಮಾಡಿದೆ. 30 ಪುಟಗಳ ಈ ಪುಸ್ತಕದಲ್ಲಿ 'ಛೇ ಮಹೀನೇ ಪಾರ್‌, ಯು-ಟರ್ನ್ ಸರ್ಕಾರ್‌' (6...

ದಕ್ಷಿಣ ಸಮುದ್ರ ಭಾಗದಲ್ಲಿ ಚೀನಾ ವಾಯುನೆಲೆ ಸ್ಥಾಪನೆ

ದಕ್ಷಿಣ ಸಮುದ್ರ ಭಾಗದಲ್ಲಿ ಚೀನಾ ತನ್ನ ಬಲವನ್ನು ಹೆಚ್ಚಿಸಿಕೊಳ್ಳುತ್ತಿದೆ ಎಂಬ ಅನುಮಾನಕ್ಕೆ ಈಗ ಮತ್ತಷ್ಟು ಪುರಾವೆಗಳು ಲಭಿಸಿವೆ. ವಿವಾದಿತ ದ್ವೀಪವಾದ ಸ್ಪ್ರಾಟಿಯಲ್ಲಿ ವಾಯುನೆಲೆಯನ್ನು ಸ್ಥಾಪಿಸುತ್ತಿರುವ ಸ್ಯಾಟಲೈಟ್ ಚಿತ್ರವನ್ನು ಅಮೆರಿಕ ಬಿಡುಗಡೆ ಮಾಡಿದೆ. ಇದು ಖನಿಜಭರಿತ ದ್ವೀಪವಾಗಿದ್ದು, ತೈವಾನ್, ಮಲೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು...

ದೇವರು ಬಯಸಿದರೆ ರಾಜಕೀಯಕ್ಕೆ ಬರುವೆ: ರಜನಿಕಾಂತ್

ನನಗೆ ರಾಜಕೀಯ ಎಂದರೆ ಭಯವಿಲ್ಲ. ಆದರೆ ಅದರೊಳಗೆ ಧುಮುಕಲು ಸಂಕೋಚವಾಗುತ್ತದೆ ಎಂದು ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ. ಚೆನ್ನೈನಲ್ಲಿ ತಮ್ಮ ಹೊಸ ತ್ರಿಭಾಷಾ ಚಿತ್ರ 'ಲಿಂಗಾ' ಧ್ವನಿಸುರುಳಿ ಹಾಗೂ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರಜನಿಕಾಂತ್, ರಾಜಕೀಯ ಎಂಬುದು ತುಂಬಾ ಆಳ...

ದತ್ತುಪಡೆದ ಗ್ರಾಮಕ್ಕೆ ಭೇಟಿ ನೀಡಿದ ಸಚಿನ್ ತೆಂಡೂಲ್ಕರ್

ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್‌ ತೆಂಡುಲ್ಕರ್‌ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್‌...

ದೆಹಲಿ ವಿಧಾನಸಭಾ ಚುನಾವಣೆ: ಎ.ಎ.ಪಿಯಿಂದ ಹೊಸ ಧ್ಯೇಯಘೋಷ ಬಿಡುಗಡೆ

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ, ಯುವಕರನ್ನು ಸೆಳೆಯಲು ಭರಪೂರ ಭರವಸೆಗಳನ್ನು ನೀಡಿದೆ. ಜೊತೆಗೆ 5 ವರ್ಷ ಕೇಜ್ರಿವಾಲ್ ಎಂಬ ಹೊಸ ಧ್ಯೇಯಘೋಷವನ್ನೂ ಬಿಡುಗಡೆ ಮಾಡಿದೆ. ಜಂತರ್‌ ಮಂತರ್‌ನಲ್ಲಿ ಆಯೋಜಿಸಿದ್ದ...

ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ: ಬಿಜೆಪಿಯಿಂದ ದಾಖಲೆ ಬಿಡುಗಡೆ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡರು, ಈಗ ಅರ್ಕಾವತಿ ಬಡಾವಣೆಯ ಅಕ್ರಮಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ. ಮಾಜಿ ಸಚಿವ ಎಸ್.ಸುರೇಶ್‌ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯ ಮಧ್ಯಂತರ ವರದಿಯಲ್ಲಿ ಅರ್ಕಾವತಿ ಬಡಾವಣೆಯ 'ರೀ ಡು' ಹೆಸರಲ್ಲಿ...

ಆಸ್ತಿ ಮೌಲ್ಯ ಹೆಚ್ಚಳ ಆರೋಪ: ದಾಖಲೆ ಬಿಡುಗಡೆ ಮಾಡಿದ ಡಿವಿಎಸ್

ಆಸ್ತಿ ಮೌಲ್ಯ ಹೆಚ್ಚಳ ಕುರಿತು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ರೈಲ್ವೆ ಸಚಿವ ಸದಾನಂದಗೌಡ, ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಾಖಲೆಗಳನ್ನು ಬಿಡುಗಡೆಮಾಡಿದರು. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಲಾಗಿದ್ದ ಆಸ್ತಿ ವಿವರ...

ನನ್ನ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ: ಜಯಲಲಿತಾ

ನನ್ನ ಸಾರ್ವಜನಿಕ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ, ಆದರೂ ಎಂದಿಗೂ ನಾನು ಅಳುಕುವುದಿಲ್ಲ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ. 66.65ಕೋಟಿ ರೂ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಒಂದು ದಿನದ ಬಳಿಕ...

ಹೊಸ ಕೈಗಾರಿಕಾ ನೀತಿ ಬಿಡುಗಡೆ

ಒಟ್ಟು 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ಜತೆಗೆ ಸುಮಾರು 15 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನೂತನ ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ್ದಾರೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಈ ನೂತನ ನೀತಿಯು...

ಜೈಲಿನಿಂದ ಬಿಡುಗಡೆಗೊಂಡ ಜಯಲಲಿತಾ

ಕಳೆದ 21 ದಿನಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಬಿಡುಗಡೆಗೊಂಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಮಧ್ಯಾಹ್ನ 3:15ರ ವೇಳೆ ಜಯಲಲಿತಾ ಹಾಗೂ ಅವರ ದತ್ತು ಪುತ್ರ ಸುಧಾಕರನ್,...

ಜಯಲಲಿತಾ ಬಿಡುಗಡೆ ಹಿನ್ನಲೆ: ಜೈಲಿನ ಸುತ್ತ ನಿಷೇಧಾಜ್ನೆ ಜಾರಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ 21ದಿಗಳಿಂದ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತ ಹಿನ್ನಲೆಯಲ್ಲಿ ಅ.18ರಂದು ಜಯಲಲಿತಾ ಪರಪ್ಪನ ಅಗ್ರಹಾರ ಜೈಲಿನಿಂದ...

ಜಯಲಲಿತಾ ಬಿಡುಗಡೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಕೆಲ ಸಮಯದಲ್ಲಿ ಬಿಡುಗಡೆಯಾಗಲಿದ್ದಾರೆ. ಜೈಲಿನ ಸುತ್ತಮುತ್ತ ಜಯಲಲಿತಾ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಕಾತರರಾಗಿ ಕಾಯುತ್ತಿದ್ದಾರೆ. ವಿಶೇಷ ನ್ಯಾಯಾಲಯದ ನ್ಯಾ.ಮೈಕೆಲ್ ಕುನ್ಹಾ, ಜಯಲಲಿತಾ ಹಾಗೂ ಉಳಿದ ಮೂವರು ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಜೈಲು...

ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಿದೆ: ಪ್ರಧಾನಿ ಮೋದಿ

ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಾಗಿದೆ. ಜನತಾ ಜನಾರ್ದನನೇ ನನ್ನ ಪಾಲಿನ ಹೈಕಮಾಂಡ್ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮಾಹಾರಾಷ್ಟ್ರ ವಿಧಾನಸಭಾ ಹಿನ್ನಲೆಯಲ್ಲಿ ಮುಂಬೈ ಬಳಿಯ ಪಾಲ್ ಘರ್ ಬಳಿ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ವಿರುದ್ಧ ವಾಗ್ದಾಳಿ...

ಇಂಡೋ ಮಾಯನ್ಮಾರ್ ಮಾತುಕತೆ: ಗಡಿ, ಭಯೋತ್ಪಾದಕ ಶಿಬಿರಗಳ ನಿಗ್ರಹದ ಬಗ್ಗೆ ಮಹತ್ವದ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರ ಆಕ್ಟ್ ಈಸ್ಟ್ ಪಾಲಿಸಿಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಗೃಹ ಸಚಿವಾಲಯ, ಮಾಯನ್ಮಾರ್ ಗಡಿಯಲ್ಲಿರುವ ಮಣಿಪುರದ ಉಖ್ರೂಲ್ ನಲ್ಲಿ ಬಾರ್ಡರ್ ಸಂಪರ್ಕ ಕಛೇರಿ ಸ್ಥಾಪಿಸಲು ಯೋಜನೆ ರೂಪಿಸಿದೆ. ಕಳೆದ ವರ್ಷ ಸ್ಥಳೀಯ ಮಣಿಪುರಿ ಜನರು ಹಾಗೂ ಮಾಯನ್ಮಾರ್...

ವಿಚಾರಣಾಧೀನ ಕೈದಿಗಳ ಬಿಡುಗಡೆ: ಸುಪ್ರೀಂ ಆದೇಶ

ತಾನು ಎಸಗಿದ ಅಪರಾಧಕ್ಕೆ ಸಿಗಬಹುದಾದ ಗರಿಷ್ಠ ಶಿಕ್ಷೆಯ ಪೈಕಿ ಅರ್ಧದಷ್ಟನ್ನು ಜೈಲಿನಲ್ಲಿ ಕಳೆದಿರುವ ಎಲ್ಲಾ ವೀಚಾರಣಾಧೀನ ಕೈದಿಗಳನ್ನು ಬಿಡುಗಡೆಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಕೆಳಹಂತದ ನ್ಯಾಯಾಂಗ ಅಧಿಕಾರಿಗಳು ಅ.1ರಿಂದ...

ಭಾರತದಲ್ಲಿ ಅಲ್ ಖೈದಾ ಶಾಖೆ ತೆರೆಯುವ ಬಗ್ಗೆ ಉಗ್ರರ ಬೆದರಿಕೆ

ಅಲ್ ಖೈದಾ ಉಗ್ರ ಸಂಘಟನೆ ಭಾರತದ ಮೇಲೆ ಮತ್ತೊಮ್ಮೆ ಕಣ್ಣಿಟ್ಟಿದೆ. ಭಾರತದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ ಶಾಖೆ ತೆರೆಯಲು ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹರಿ ಕರೆ ನೀಡಿದ್ದಾನೆ. ಭಾರತದ ಮೇಲೆ ದಾಳಿ ನಡೆಸಿ, ಅಲ್ಲಿ ಗುಂಪುಕಟ್ಟಿ ಅಲ್ ಖೈದಾ...

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ ಆಯ್ಕೆ

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪನವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited