ಬಿಸಿಲಿನ ಝಳ ತಾಳಲಾರದೆ ದೇಶದಲ್ಲಿ ಸಾವಿರಾರು ಮಂದಿ ಸಾವನ್ನಪ್ಪುತ್ತಿರುವುದಕ್ಕೆ ಅಪಾಯಕಾರಿ ಅತಿನೇರಳೆ ಕಿರಣ (ಅಲ್ಟ್ರಾವಯಲೆಟ್)ದ ಪಾತ್ರವೂ ಕಾರಣ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
ಒಂದು ನಿರ್ದಿಷ್ಟ ಸಮಯ ಹಾಗೂ ನಿರ್ದಿಷ್ಟ ತಾಣದಲ್ಲಿ ಬೀಳುವ ಸೂರ್ಯನ ಕಿರಣಗಳ ಸಾಮರ್ಥ್ಯ ಅಳೆಯಲು ಅಲ್ಟ್ರಾವಯಲೆಟ್ ಇಂಡೆಕ್ಸ್ ಅಥವಾ...